ETV Bharat / briefs

ಕೊಪ್ಪಳ ಕೋವಿಡ್​ ಕೇರ್​ ಸೆಂಟರ್​ನಲ್ಲಿ ಅವ್ಯವಸ್ಥೆ: ಸರಿಯಾದ ಊಟವಿಲ್ಲದೇ ಪರದಾಟ

author img

By

Published : Jun 7, 2021, 4:40 PM IST

Updated : Jun 7, 2021, 5:52 PM IST

ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಕೊರೊನಾ ಕೇರ್ ಸೆಂಟರ್​ನಲ್ಲಿ ಸೋಂಕಿತರಿಗೆ ಸರಿಯಾಗಿ ಊಟ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಆಡಳಿತ ವ್ಯವಸ್ಥೆಯ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 ಕೋವಿಡ್​ ಕೇರ್​ ಸೆಂಟರ್​ನಲ್ಲಿ ಅವ್ಯವಸ್ಥೆ
ಕೋವಿಡ್​ ಕೇರ್​ ಸೆಂಟರ್​ನಲ್ಲಿ ಅವ್ಯವಸ್ಥೆ

ಕೊಪ್ಪಳ: ಕೊರೊನಾ ಕೇರ್ ಸೆಂಟರ್​ವೊಂದರಲ್ಲಿ ಸರಿಯಾಗಿ ಊಟ ಸಿಗದೇ ಸೋಂಕಿತರು ಪರದಾಡುತ್ತಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಕೊರೊನಾ ಕೇರ್ ಸೆಂಟರ್​ನಲ್ಲಿರುವ ಸೋಂಕಿತರಿಗೆ ಸರಿಯಾಗಿ ಊಟ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರು ಸೆಂಟರ್​ನಿಂದ ಹೊರಹೋಗಲು ಮುಂದಾಗಿದ್ದಾರೆ ಎನ್ನಲಾಗಿದೆ.

ಕೊಪ್ಪಳ ಕೋವಿಡ್​ ಕೇರ್​ ಸೆಂಟರ್​ನಲ್ಲಿ ಅವ್ಯವಸ್ಥೆ

ಕೋವಿಡ್ ಕೇರ್ ಸೆಂಟರ್ ಸ್ಥಾಪನೆಯಲ್ಲಿ ಕನಕಗಿರಿ ಕ್ಷೇತ್ರ ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿದೆ ಎಂದು ಕ್ಷೇತ್ರದ ಶಾಸಕರು ಇತ್ತೀಚಿಗೆ ಹೇಳಿಕೆ ನೀಡಿದ್ದರು. ಆದರೆ, ಕನಕಗಿರಿ ಕ್ಷೇತ್ರದಲ್ಲಿನ ಕೋವಿಡ್ ಕೇರ್ ಸೆಂಟರ್​ನಲ್ಲಿ ಈ ಅವ್ಯವಸ್ಥೆ ಕೇಳಿ ಬಂದಿದ್ದು, ಆಡಳಿತ ವ್ಯವಸ್ಥೆಯ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೊಪ್ಪಳ: ಕೊರೊನಾ ಕೇರ್ ಸೆಂಟರ್​ವೊಂದರಲ್ಲಿ ಸರಿಯಾಗಿ ಊಟ ಸಿಗದೇ ಸೋಂಕಿತರು ಪರದಾಡುತ್ತಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಕೊರೊನಾ ಕೇರ್ ಸೆಂಟರ್​ನಲ್ಲಿರುವ ಸೋಂಕಿತರಿಗೆ ಸರಿಯಾಗಿ ಊಟ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರು ಸೆಂಟರ್​ನಿಂದ ಹೊರಹೋಗಲು ಮುಂದಾಗಿದ್ದಾರೆ ಎನ್ನಲಾಗಿದೆ.

ಕೊಪ್ಪಳ ಕೋವಿಡ್​ ಕೇರ್​ ಸೆಂಟರ್​ನಲ್ಲಿ ಅವ್ಯವಸ್ಥೆ

ಕೋವಿಡ್ ಕೇರ್ ಸೆಂಟರ್ ಸ್ಥಾಪನೆಯಲ್ಲಿ ಕನಕಗಿರಿ ಕ್ಷೇತ್ರ ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿದೆ ಎಂದು ಕ್ಷೇತ್ರದ ಶಾಸಕರು ಇತ್ತೀಚಿಗೆ ಹೇಳಿಕೆ ನೀಡಿದ್ದರು. ಆದರೆ, ಕನಕಗಿರಿ ಕ್ಷೇತ್ರದಲ್ಲಿನ ಕೋವಿಡ್ ಕೇರ್ ಸೆಂಟರ್​ನಲ್ಲಿ ಈ ಅವ್ಯವಸ್ಥೆ ಕೇಳಿ ಬಂದಿದ್ದು, ಆಡಳಿತ ವ್ಯವಸ್ಥೆಯ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Last Updated : Jun 7, 2021, 5:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.