ETV Bharat / briefs

ಕಿತ್ತು ಹೋಗಿರುವ ವಿದ್ಯುತ್ ಪ್ರವಾಹಕದ ತಂತಿಬೇಲಿ.. ಸೂಕ್ತ ಕ್ರಮಕ್ಕೆ ಸ್ಥಳೀಯರ ಆಗ್ರಹ.. - Gangavati latest news

ಇಲ್ಲಿಗೆ ಜನರು ವಾಯವಿಹಾರಕ್ಕೆ ಬರುತ್ತಾರೆ. ಅಲ್ಲದೇ ನಿತ್ಯ ಮಕ್ಕಳು ಆಟವಾಡಲು ಕಾಲೇಜು ಮೈದಾನಕ್ಕೆ ಆಗಮಿಸುತ್ತಾರೆ. ಆಕಸ್ಮಿಕವಾಗಿ ಅವಘಡಗಳು ಸಂಭವಿಸುವ ಸಾಧ್ಯತೆಯಿದೆ.

Gangavati
Gangavati
author img

By

Published : Jun 7, 2020, 3:24 PM IST

ಗಂಗಾವತಿ : ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಆವರಣದಲ್ಲಿರುವ ವಿದ್ಯುತ್ ಪರಿವಾಹಕಕ್ಕೆ ಅಳವಡಿಸಿರುವ ತಂತಿಬೇಲಿ ಕಿತ್ತು ಹೋಗಿದ್ದು, ಜೆಸ್ಕಾಂ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಲ್ಲಿನ ಮೈದಾನದಲ್ಲಿರುವ ವಿದ್ಯುತ್ ಪರಿವಾಹಕದ ಸುತ್ತಲ ತಂತಿ ಬೇಲಿ ಕಿತ್ತು ಹೋಗಿದ್ದು, ಇದರ ಪಕ್ಕದಲ್ಲಿ ಸಾರ್ವಜನಿಕ ಉದ್ಯಾನವಿದೆ. ಇಲ್ಲಿಗೆ ಜನರು ವಾಯವಿಹಾರಕ್ಕೆ ಬರುತ್ತಾರೆ. ಅಲ್ಲದೇ ನಿತ್ಯ ಮಕ್ಕಳು ಆಟವಾಡಲು ಕಾಲೇಜು ಮೈದಾನಕ್ಕೆ ಆಗಮಿಸುತ್ತಾರೆ. ಆಕಸ್ಮಿಕವಾಗಿ ಅವಘಡಗಳು ಸಂಭವಿಸುವ ಸಾಧ್ಯತೆಯಿದೆ.

ಹಾಗಾಗಿ ಜೆಸ್ಕಾಂ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಗಂಗಾವತಿ : ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಆವರಣದಲ್ಲಿರುವ ವಿದ್ಯುತ್ ಪರಿವಾಹಕಕ್ಕೆ ಅಳವಡಿಸಿರುವ ತಂತಿಬೇಲಿ ಕಿತ್ತು ಹೋಗಿದ್ದು, ಜೆಸ್ಕಾಂ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇಲ್ಲಿನ ಮೈದಾನದಲ್ಲಿರುವ ವಿದ್ಯುತ್ ಪರಿವಾಹಕದ ಸುತ್ತಲ ತಂತಿ ಬೇಲಿ ಕಿತ್ತು ಹೋಗಿದ್ದು, ಇದರ ಪಕ್ಕದಲ್ಲಿ ಸಾರ್ವಜನಿಕ ಉದ್ಯಾನವಿದೆ. ಇಲ್ಲಿಗೆ ಜನರು ವಾಯವಿಹಾರಕ್ಕೆ ಬರುತ್ತಾರೆ. ಅಲ್ಲದೇ ನಿತ್ಯ ಮಕ್ಕಳು ಆಟವಾಡಲು ಕಾಲೇಜು ಮೈದಾನಕ್ಕೆ ಆಗಮಿಸುತ್ತಾರೆ. ಆಕಸ್ಮಿಕವಾಗಿ ಅವಘಡಗಳು ಸಂಭವಿಸುವ ಸಾಧ್ಯತೆಯಿದೆ.

ಹಾಗಾಗಿ ಜೆಸ್ಕಾಂ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.