ETV Bharat / briefs

ಹಾವು ಕಚ್ಚಿ ಎಸ್ಎಫ್​ಐ ತಾಲೂಕಾಧ್ಯಕ್ಷ ಸಾವು

author img

By

Published : Jun 4, 2019, 10:54 AM IST

ರಾಯಚೂರು ಜಿಲ್ಲೆಯ ಸಿಂಧನೂರ ಪಟ್ಟಣದ ಪಿಡಬ್ಲೂಡಿ ಕ್ಯಾಂಪ್​ ಬಳಿ ಎಸ್​ಎಫ್​ಐ ತಾಲೂಕಾಧ್ಯಕ್ಷ ಚೇತನ್ ಕಿಲ್ಲೇದ್ ಹಾವು ಕಚ್ಚಿ ಮೃತಪಟ್ಟಿದ್ದಾರೆ.

ಚೇತನ್ ಕಿಲ್ಲೇದ್

ರಾಯಚೂರು: ಜಿಲ್ಲೆಯ ಸಿಂಧನೂರ ಪಟ್ಟಣದಲ್ಲಿ ಸೋಮವಾರ ಎಸ್​ಎಫ್​ಐ ತಾಲೂಕಾಧ್ಯಕ್ಷ ಚೇತನ್ ಕಿಲ್ಲೇದ್ (25) ಕೆಲಸ ಮಾಡುವ ವೇಳೆ ಹಾವು ಕಚ್ಚಿ ಮೃತಪಟ್ಟಿದ್ದಾರೆ.

rch
ಚೇತನ್ ಕಿಲ್ಲೇದ್

ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್ ಬಳಿ ಈ ಘಟನೆ ನಡೆದಿದೆ. ಸ್ಥಳೀಯರು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿದರು. ಹಾವಿನ ವಿಷ ದೇಹದಲ್ಲಿ ಆವರಿಸಿಕೊಂಡ ಪರಿಣಾಮ ಅವರು ಕೊನೆಯುಸಿರೆಳೆದರು. ಹಲವು ವರ್ಷಗಳಿಂದ ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದು, ವಿದ್ಯಾರ್ಥಿ ಹೋರಾಟದ ನೇತೃತ್ವ ವಹಿಸಿದ್ದರು.

ರಾಯಚೂರು: ಜಿಲ್ಲೆಯ ಸಿಂಧನೂರ ಪಟ್ಟಣದಲ್ಲಿ ಸೋಮವಾರ ಎಸ್​ಎಫ್​ಐ ತಾಲೂಕಾಧ್ಯಕ್ಷ ಚೇತನ್ ಕಿಲ್ಲೇದ್ (25) ಕೆಲಸ ಮಾಡುವ ವೇಳೆ ಹಾವು ಕಚ್ಚಿ ಮೃತಪಟ್ಟಿದ್ದಾರೆ.

rch
ಚೇತನ್ ಕಿಲ್ಲೇದ್

ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್ ಬಳಿ ಈ ಘಟನೆ ನಡೆದಿದೆ. ಸ್ಥಳೀಯರು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿದರು. ಹಾವಿನ ವಿಷ ದೇಹದಲ್ಲಿ ಆವರಿಸಿಕೊಂಡ ಪರಿಣಾಮ ಅವರು ಕೊನೆಯುಸಿರೆಳೆದರು. ಹಲವು ವರ್ಷಗಳಿಂದ ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದು, ವಿದ್ಯಾರ್ಥಿ ಹೋರಾಟದ ನೇತೃತ್ವ ವಹಿಸಿದ್ದರು.

Intro:ಸ್ಲಗ್: ಹಾವು‌ ಕಚ್ಚಿ ಸಾವು
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೦೪-೦೬-೨೦೧೯
ಸ್ಥಳ: ರಾಯಚೂರು

ಆಂಕರ್: ಕೆಲಸ ಮಾಡುವ ವೇಳೆ ಹಾವು ಕಚ್ಚಿ ಸ್ವಾನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. Body:ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಈ ಘಟನೆ ಜರುಗಿದೆ. ಎಸ್‌ಎಫ್‌ಐ ಸಂಘಟನೆ ತಾಲೂಕಾಧ್ಯಕ್ಷ ಚೇತನ್ ಕಿಲ್ಲೇದ್(೨೫) ಮೃತ ದುರ್ದೈವಿಯಾಗಿದ್ದಾರೆ. ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್ ಬಳಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿದೆ. ಆಗ ಅಲ್ಲಿಯ ಸ್ಥಳೀಯರು ಕೂಡಲೇ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ರೂ, ಹಾವಿನ ವಿಷ ದೇಹದಲ್ಲಿ ಆವರಿಸಿಕೊಂಡ ಪರಿಣಾಮ ಮೃತಪಟ್ಟಿದ್ದಾರೆ. ಚೇತನ್ ಕಿಲ್ಲೇದ್ ಹಲವು ವರ್ಷಗಳಿಂದ ವಿದ್ಯಾರ್ಥಿ ಸಂಘಟನೆ ಸೇರಿಕೊಂಡು ವಿದ್ಯಾರ್ಥಿಗಳ ಪರವಾಗಿ ಹೋರಾಟ ನಡೆಸಿದ್ರು ಜತೆ ಸಿಂಧನೂರು ತಾಲೂಕಿನ ಎಸ್‌ಎಫ್‌ಐ ಸಂಘಟನೆ ತಾಲೂಕಾಧ್ಯಕ್ಷರಾಗಿದ್ರು.Conclusion:ಆದ್ರೆ ನಿನ್ನೆ ಹಾವು ಕಚ್ಚಿ ಮೃತಪಟ್ಟಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.