ETV Bharat / briefs

ಶ್ರೀ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಪುಣ್ಯಾರಾಧನೆಗೆ ಸಿದ್ಧತೆ - Bagalkote

ಗುಳೇದಗುಡ್ಡ ತಾಲೂಕಿನ ಕೋಟೆಕಲ್​ ಗ್ರಾಮದಲ್ಲಿ ಮೇ 30 ರಿಂದ ಮೂರು ದಿನಗಳ ಕಾಲ ಲಿಂ.ಶ್ರೀ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿಯವರ 50 ಪುಣ್ಯಾರಾಧನೆ ಸುವರ್ಣ ಮಹೋತ್ಸವ ಜರುಗಲಿದೆ.

ನೀಲಕಂಠ ಶಿವಾಚಾರ್ಯ ಸ್ವಾಮಿಗಳು
author img

By

Published : May 26, 2019, 9:32 AM IST

ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೋಟೆಕಲ್​ ಗ್ರಾಮದಲ್ಲಿ ಮೇ 30 ರಿಂದ ಮೂರು ದಿನಗಳ ಕಾಲ ಲಿಂ. ಶ್ರೀ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿಯವರ 50ನೇ ಪುಣ್ಯಾರಾಧನೆಯ ಸುವರ್ಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಅಮರೇಶ್ವರ ಮಠದ ಶ್ರೀನೀಲಕಂಠ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ನೀಲಕಂಠ ಶಿವಾಚಾರ್ಯ ಸ್ವಾಮೀಜಿ

ಸುವರ್ಣ ಮಹೋತ್ಸವ ಅಂಗವಾಗಿ 50 ಜೋಡಿ ಆದರ್ಶ ದಂಪತಿಗಳಿಗೆ ಸತ್ಕಾರ ಸಮಾರಂಭ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ಅಮರಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪಂಚ ಪೀಠದ ಮಹಾಸ್ವಾಮಿಗಳು ಸಮ್ಮುಖದಲ್ಲಿ ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭದಲ್ಲಿ ಮೇ 30 ರಂದು ಕಾಶಿ ಜಗದ್ಗುರುಗಳು ಆಗಮಿಸಲಿದ್ದಾರೆ. ಸಂಜೆ ಶ್ರೀ ಸಿದ್ದಾಂತ ಶಿಖಾಮಣಿ ಅವರಿಂದ ಆಶೀರ್ವಚನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಕಾರ್ಯಾಧ್ಯಕ್ಷ ಹನಮಂತ ಮಾವಿನಮರದ ಅವರು, ಅಮರಶ್ರೀ ಪ್ರಶಸ್ತಿ ಪುರಸ್ಕಾರವನ್ನು ಜಗದೀಶ ಶಿವಯ್ಯ ಗುಡಗುಂಟಿಮಠ ಅವರಿಗೆ ನೀಡಲಾಗುತ್ತದೆ. ಸಮಾರಂಭದಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರು ಸೇರಲಿದ್ದು, ಎಲ್ಲ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.


ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೋಟೆಕಲ್​ ಗ್ರಾಮದಲ್ಲಿ ಮೇ 30 ರಿಂದ ಮೂರು ದಿನಗಳ ಕಾಲ ಲಿಂ. ಶ್ರೀ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿಯವರ 50ನೇ ಪುಣ್ಯಾರಾಧನೆಯ ಸುವರ್ಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಅಮರೇಶ್ವರ ಮಠದ ಶ್ರೀನೀಲಕಂಠ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ನೀಲಕಂಠ ಶಿವಾಚಾರ್ಯ ಸ್ವಾಮೀಜಿ

ಸುವರ್ಣ ಮಹೋತ್ಸವ ಅಂಗವಾಗಿ 50 ಜೋಡಿ ಆದರ್ಶ ದಂಪತಿಗಳಿಗೆ ಸತ್ಕಾರ ಸಮಾರಂಭ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ಅಮರಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪಂಚ ಪೀಠದ ಮಹಾಸ್ವಾಮಿಗಳು ಸಮ್ಮುಖದಲ್ಲಿ ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭದಲ್ಲಿ ಮೇ 30 ರಂದು ಕಾಶಿ ಜಗದ್ಗುರುಗಳು ಆಗಮಿಸಲಿದ್ದಾರೆ. ಸಂಜೆ ಶ್ರೀ ಸಿದ್ದಾಂತ ಶಿಖಾಮಣಿ ಅವರಿಂದ ಆಶೀರ್ವಚನ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಕಾರ್ಯಾಧ್ಯಕ್ಷ ಹನಮಂತ ಮಾವಿನಮರದ ಅವರು, ಅಮರಶ್ರೀ ಪ್ರಶಸ್ತಿ ಪುರಸ್ಕಾರವನ್ನು ಜಗದೀಶ ಶಿವಯ್ಯ ಗುಡಗುಂಟಿಮಠ ಅವರಿಗೆ ನೀಡಲಾಗುತ್ತದೆ. ಸಮಾರಂಭದಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರು ಸೇರಲಿದ್ದು, ಎಲ್ಲ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.


Intro:Anchor


Body:ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೋಟೆಕಲ್ಲ್ ಗ್ರಾಮದಲ್ಲಿ ಇದೇ ದಿನಾಂಕ 30 ರಿಂದ ಮೂರು ದಿನಗಳ ಕಾಲ ಲಿಂ.ಶ್ರೀ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ 50 ಪುಣ್ಯಾರಾಧನೆಯ ಸುವರ್ಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಅಮರೇಶ್ವರ ಮಠದ ಶ್ರೀಗಳಾದ ನೀಲಕಂಠ ಶಿವಾಚಾರ್ಯ ಸ್ವಾಮಿಗಳು ತಿಳಿಸಿದ್ದಾರೆ.
ಅವರು ಬಾಗಲಕೋಟೆ ನಗರದ ಪ್ರೇಸ್ ಕಬ್ಲ್ ನಲ್ಲಿ ಈ ಟಿ ವಿ ಭಾರತ ದೊಂದಿಗೆ ಮಾತನಾಡುತ್ತಾ, ಸುವರ್ಣ ಮಹೋತ್ಸವ ಅಂಗವಾಗಿ 50 ಜೋಡಿಯ ಆದರ್ಶ ದಂಪತಿಗಳಿಗೆ ಸತ್ಕಾರ ಸಮಾರಂಭ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮತ್ತು ಅಮರಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.
ಪಂಚ ಪೀಠದ ಮಹಾಸ್ವಾಮಿಗಳು ಸಮ್ಮುಖದಲ್ಲಿ ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭದಲ್ಲಿ ಮೇ 30 ರಂದು ಕಾಶೀ ಜಗದ್ಗುರು ಗಳ ಆಗಮನ ಸಂಜೆ ಶ್ರೀ ಸಿದ್ದಾಂತ ಶಿಖಾಮಣಿ ಆಶೀರ್ವಚನ.31 ರಂದು ಶುಕ್ರವಾರ ಬೆಳ್ಳಿಗ್ಗೆ 6 ಗಂಟೆಗೆ ಶ್ರೀ ಕಾಶೀ ಜಗದ್ಗುರು ಮಹಾಸನ್ನಿಧಿಯಲ್ಲಿ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಕಾರ್ಯಕ್ರಮ ಸಂಜೆ, ಕಾಶೀ ಜಗದ್ಗುರು ಅವರಿಂದ ಸಿದ್ದಾಂತ ಶಿಖಾಮಣಿ ಆಶೀರ್ವಚನ ಕಾರ್ಯಕ್ರಮ.
ಜೂನ್‌ 1 ರಂದು ಬೆಳ್ಳಿಗೆ 6 ಗಂಟೆಗೆ ಅಮರೇಶ್ವರ ಮಹಾಸ್ವಾಮಿಗಳ ಕತೃ ಗದ್ದಿಗೆಗೆ ಮಹಾರುದ್ರಾಭೀಷೇಕ ಹಾಗೂ ಬಿಲ್ವಾರ್ಚಣೆ ಮಹಾಮಂಗಳಾರುತಿ ನೇರವೇರುವದು.ಬೆಳ್ಳಿಗ್ಗೆ 8 ಗಂಟೆಗೆ ವಿಶ್ವಶಾಂತಿಗಾಗಿ ಮಹಾಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿದೆ. ಬೆಳ್ಳಿಗ್ಗೆ 10 ಗಂಟೆಗೆ ಪುಣ್ಯರಾಧನೆ ಸುವರ್ಣ ಮಹೋತ್ಸವ ಅಮರ ಆದರ್ಶ ದಂಪತಿಗಳಿಗೆ ಸತ್ಕಾರ ಹಾಗೂ ಬಡ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹ ಧನ ವಿತರಣೆ ಅಮರ ಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಜನ ಜಾಗೃತ ಧರ್ಮ ಸಮಾರಂಭವನ್ನು ಪಂಚ ಪೀಠದ ಶ್ರೀಗಳ ಸಾನಿಧ್ಯದಲ್ಲಿ ಜರುಗಲಿದೆ ಎಂದು ಶ್ರೀಗಳು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಹನಮಂತ ಮಾವಿನಮರದ ಮಾತನಾಡಿ,ಅಮರಶ್ರೀ ಪ್ರಶಸ್ತಿ ಪುರಸ್ಕಾರ ವನ್ನು ಜಗದೀಶ ಶಿವಯ್ಯ ಗುಡಗುಂಟಿಮಠ ಅವರಿಗೆ ನೀಡಲಾಗುತ್ತದೆ.ಸಮಾರಂಭದಲ್ಲಿ ಸುಮಾರು ಹತ್ತು ಸಾವಿರ ಕ್ಕೂ ಅಧಿಕ ಜನರು ಸೇರಲಿದ್ದು,ಎಲ್ಲ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು..


Conclusion:ಈ ಟಿವಿ, ಭಾರತ, ಬಾಗಲಕೋಟೆ

For All Latest Updates

TAGGED:

Bagalkote
ETV Bharat Logo

Copyright © 2025 Ushodaya Enterprises Pvt. Ltd., All Rights Reserved.