ETV Bharat / briefs

ಸಾರಿಗೆ ಸಂಸ್ಥೆಯ ವಾಹನಕ್ಕೆ ಬೈಕ್​​ ಡಿಕ್ಕಿ: ತಂದೆ-ಮಗು ದುರ್ಮರಣ - undefined

ಸಾರಿಗೆ ಸಂಸ್ಥೆಯ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ವ್ಯಕ್ತಿ ಹಾಗೂ ಮಗು ಸ್ಥಳದಲ್ಲೆ ಸಾವು.

ರಸ್ತೆ ಅಪಘಾತ
author img

By

Published : Mar 18, 2019, 11:38 AM IST

ಬಾಗಲಕೋಟೆ : ಹುಟ್ಟುಹಬ್ಬ ಆಚರಣೆ ಮುಗಿಸಿಕೊಂಡು ವಾಪಸ್​ ಬರುತ್ತಿದ್ದ ವೇಳೆ ಸಾರಿಗೆ ಸಂಸ್ಥೆಯ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ವ್ಯಕ್ತಿ ಹಾಗೂ ಮಗು ಮೃತ ಪಟ್ಟಿರುವ ಘಟನೆ ಜಿಲ್ಲೆಯ ಶಿರೂರು ಗ್ರಾಮದಲ್ಲಿ ನಡೆದಿದೆ.

ಸಂಬಂಧಿಕರ ಹುಟ್ಟುಹಬ್ಬ ಆಚರಣೆ ಮಾಡಲು ಸಮೀಪದ ಕಮತಗಿ ಗ್ರಾಮಕ್ಕೆ ಬೈಕ್​ನಲ್ಲಿ ಒಂದೇ ಕುಟುಂಬದ ನಾಲ್ವರಾದ ಸಿದ್ದಪ್ಪ ಚಿಲಕಿ(45), ಮಗು ಶೇಯಸ್ಸು(4), ಪತ್ನಿ ರೇಖಾ(38), ಶೃದ್ದಾ(3) ಎಂಬುವವರು ತರೆಳಿದ್ದರು. ಶಿರೂರು ಗ್ರಾಮಕ್ಕೆ ವಾಪಸಾಗುವ ವೇಳೆ ಬಾಗಲಕೋಟೆಯಿಂದ ಇಳಕಲ್ಲಗೆ ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ವಾಹಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಿದ್ದಪ್ಪ ಚಿಲಕಿ ಮತ್ತು ಶೇಯಸ್ಸು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪತ್ನಿ ರೇಖಾ ಹಾಗೂ ಇನ್ನೊಂದು ಮಗು ಶೃದ್ದಾ ಗಂಭೀರ ಗಾಯಗೊಂಡಿದ್ದಾರೆ.

ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಗಲಕೋಟೆ : ಹುಟ್ಟುಹಬ್ಬ ಆಚರಣೆ ಮುಗಿಸಿಕೊಂಡು ವಾಪಸ್​ ಬರುತ್ತಿದ್ದ ವೇಳೆ ಸಾರಿಗೆ ಸಂಸ್ಥೆಯ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಓರ್ವ ವ್ಯಕ್ತಿ ಹಾಗೂ ಮಗು ಮೃತ ಪಟ್ಟಿರುವ ಘಟನೆ ಜಿಲ್ಲೆಯ ಶಿರೂರು ಗ್ರಾಮದಲ್ಲಿ ನಡೆದಿದೆ.

ಸಂಬಂಧಿಕರ ಹುಟ್ಟುಹಬ್ಬ ಆಚರಣೆ ಮಾಡಲು ಸಮೀಪದ ಕಮತಗಿ ಗ್ರಾಮಕ್ಕೆ ಬೈಕ್​ನಲ್ಲಿ ಒಂದೇ ಕುಟುಂಬದ ನಾಲ್ವರಾದ ಸಿದ್ದಪ್ಪ ಚಿಲಕಿ(45), ಮಗು ಶೇಯಸ್ಸು(4), ಪತ್ನಿ ರೇಖಾ(38), ಶೃದ್ದಾ(3) ಎಂಬುವವರು ತರೆಳಿದ್ದರು. ಶಿರೂರು ಗ್ರಾಮಕ್ಕೆ ವಾಪಸಾಗುವ ವೇಳೆ ಬಾಗಲಕೋಟೆಯಿಂದ ಇಳಕಲ್ಲಗೆ ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ವಾಹಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಿದ್ದಪ್ಪ ಚಿಲಕಿ ಮತ್ತು ಶೇಯಸ್ಸು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪತ್ನಿ ರೇಖಾ ಹಾಗೂ ಇನ್ನೊಂದು ಮಗು ಶೃದ್ದಾ ಗಂಭೀರ ಗಾಯಗೊಂಡಿದ್ದಾರೆ.

ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Body:

ಸ್ಲಗ್-ಅಪಘಾತ

ದಿನಾಂಕ-17-03-19

ಸ್ಥಳ-ಬಾಗಲಕೋಟೆ



 



 

ಆಂಕರ್--ಹುಟ್ಟು ಹಬ್ಬ ಆಚರಣೆಯನ್ನು ಮುಗಿಸಿಕೊಂಡು ವಾಪಸ್ಸು ಬರುತ್ತಿರುವ ಸಮಯದಲ್ಲಿ ಸಾರಿಗೆ ಸಂಸ್ಥೆಯ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಒರ್ವ ವ್ಯಕ್ತಿ ಹಾಗೂ ಮಗು ಮೃತ ಪಟ್ಟಿರುವ ದಾರುಣ್ಯ ಘಟನೆ ಬಾಗಲಕೋಟೆ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಜರುಗಿದೆ.ಸಂಭಂದಿಕರ ಹುಟ್ಟು ಹಬ್ಬ ಆಚರಣೆ ಮಾಡಲು ಸಮೀಪದ ಕಮತಗಿ ಗ್ರಾಮಕ್ಕೆ ಬೈಕ್ ಮೇಲೆ ಒಂದೇ ಕುಟುಂಬದ ನಾಲ್ವರು,ಗಂಡ ಹೆಂಡತಿ ಮತ್ತು ಅಕ್ಕನ ಇಬ್ಬರು ಮಕ್ಕಳು ಹೋಗಿದ್ದಾರೆ.ವಾಪಸ್ಸು ಶಿರೂರು ಗ್ರಾಮಕ್ಕೆ ಬರುತ್ತಿರುವ ಸಮಯದಲ್ಲಿ ಬಾಗಲಕೋಟೆ ಯಿಂದ ಇಲಕಲ್ಲ ಗೆ ಹೋಗುತ್ತಿರುವ ಸಾರಿಗೆ ಸಂಸ್ಥೆಯ ವಾಹಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಿದ್ದಪ್ಪ ಚಿಲಕಿ(45) ಹಾಗೂ ಮಗು ಶೇಯಸ್ಸು(4) ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಪತ್ನಿ ರೇಖಾ(38) ಹಾಗೂ ಇನ್ನೊಂದು ಮಗು ಶೃದ್ದಾ(3) ಎಂಬುವಳು ಗಂಭೀರ ಗಾಯಗೊಂಡಿದ್ದಾರೆ.ಸಿದ್ದಪ್ಪ ಚಿಲಕಿ ಎಂಬುವ ಕುಟುಂಬದವರಿಗೆ ಮಕ್ಕಳು ಆಗಿದ್ದಿಲ್ಲಾ.ಅಕ್ಕನ ಮಕ್ಕಳನ್ನೆ ಅತಿ ಪ್ರೀತಿಯಿಂದ ಕಾಣುತ್ತಿದ್ದರು.ಶಾಲೆಗೆ ಸೇರಿದಂತೆ ಎಲ್ಲಕಡೆಗೆ ಈ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಸಿದ್ದಪ್ಪ,ಪತ್ನಿಯ ತವರೂರು ಕಮತಗಿ ಗ್ರಾಮಕ್ಕೆ ಕಾರ್ಯಕ್ರಮ ಮುಗಿಸಿಕೊಂಡು ಬರುವಾಗ ಈ ಘಟನೆ ನಡೆದಿದೆ.ಇದರಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು,ನೋಡುಗರಿಗೆ ಕರುಣ ಕಿತ್ತು ಬರುತ್ತಿದೆ.ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೋಲೀಸ್ ಠಾಣೆಯ ಅಧಿಕಾರಿಗಳು,ಸಿಬ್ಬಂದಿಗಳು ಆಗಮಿಸಿ,ಪರಿಶೀಲನೆ ನಡೆಸಿದ್ದಾರೆ.ಪ್ರಕರಣವು ದಾಖಲಿಸಿ,ತನಿಖೆ ನಡೆಸಲಾಗುತ್ತಿದೆ.



 

---------------------

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.