ETV Bharat / briefs

ಬಾಲಕಿಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ.. ಗರ್ಭಿಣಿಯಾದ ಸಂತ್ರಸ್ತೆ!

ಈತ ಏನೆಕಲ್ಲು ಗ್ರಾಮದ 17 ವರ್ಷದ ದಲಿತ ಬಾಲಕಿಯನ್ನು ಕಳೆದ ಮಾರ್ಚ್​ನಲ್ಲಿ ಕಡಬದ ಲಾಡ್ಜ್ ಒಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂದು ದೂರು ನೀಡಲಾಗಿದೆ.

author img

By

Published : May 8, 2021, 4:15 PM IST

Updated : May 9, 2021, 9:13 AM IST

Subrahmanya
Subrahmanya

ಸುಬ್ರಹ್ಮಣ್ಯ(ದ.ಕ): ಸುಳ್ಯ ತಾಲೂಕಿನ ಏನೆಕಲ್ಲು ಎಂಬಲ್ಲಿನ ಹುಡುಗಿಯೊಬ್ಬಳನ್ನು ಅತ್ಯಾಚಾರ ನಡೆಸಿದ ಆರೋಪಕ್ಕೊಳಗಾಗಿರುವ ಗುತ್ತಿಗಾರಿನ ಯುವಕನೊಬ್ಬನ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ದಲಿತ ದೌರ್ಜನ್ಯದ ಕೇಸು ದಾಖಲಾಗಿದೆ.

ಕಡಬದ ಲಾಡ್ಜ್‌ಗೆ ಕರೆದೊಯ್ದ ಆರೋಪಿ ಗುತ್ತಿಗಾರು ಮೆಟ್ಟಿನಡ್ಕದ ಅರುಣ್ ಗೌಡ (22) ಎಂಬಾತನನ್ನು ಸುಬ್ರಹ್ಮಣ್ಯ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಈತ ಏನೆಕಲ್ಲು ಗ್ರಾಮದ 17 ವರ್ಷದ ದಲಿತ ಬಾಲಕಿಯನ್ನು ಕಳೆದ ಮಾರ್ಚ್​ನಲ್ಲಿ ಕಡಬದ ಲಾಡ್ಜ್ ಒಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆಂದು ದೂರು ನೀಡಲಾಗಿದೆ.

ಘಟನೆ ಕುರಿತು ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪುತ್ತೂರು ಎಎಸ್ಪಿಯವರು ತನಿಖೆ ನಡೆಸುತ್ತಿದ್ದಾರೆ. ಈಗ ಬಾಲಕಿ ಗರ್ಭಿಣಿ ಎಂದು ತಿಳಿದು ಬಂದಿದೆ.

ಸುಬ್ರಹ್ಮಣ್ಯ(ದ.ಕ): ಸುಳ್ಯ ತಾಲೂಕಿನ ಏನೆಕಲ್ಲು ಎಂಬಲ್ಲಿನ ಹುಡುಗಿಯೊಬ್ಬಳನ್ನು ಅತ್ಯಾಚಾರ ನಡೆಸಿದ ಆರೋಪಕ್ಕೊಳಗಾಗಿರುವ ಗುತ್ತಿಗಾರಿನ ಯುವಕನೊಬ್ಬನ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ದಲಿತ ದೌರ್ಜನ್ಯದ ಕೇಸು ದಾಖಲಾಗಿದೆ.

ಕಡಬದ ಲಾಡ್ಜ್‌ಗೆ ಕರೆದೊಯ್ದ ಆರೋಪಿ ಗುತ್ತಿಗಾರು ಮೆಟ್ಟಿನಡ್ಕದ ಅರುಣ್ ಗೌಡ (22) ಎಂಬಾತನನ್ನು ಸುಬ್ರಹ್ಮಣ್ಯ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಈತ ಏನೆಕಲ್ಲು ಗ್ರಾಮದ 17 ವರ್ಷದ ದಲಿತ ಬಾಲಕಿಯನ್ನು ಕಳೆದ ಮಾರ್ಚ್​ನಲ್ಲಿ ಕಡಬದ ಲಾಡ್ಜ್ ಒಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆಂದು ದೂರು ನೀಡಲಾಗಿದೆ.

ಘಟನೆ ಕುರಿತು ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪುತ್ತೂರು ಎಎಸ್ಪಿಯವರು ತನಿಖೆ ನಡೆಸುತ್ತಿದ್ದಾರೆ. ಈಗ ಬಾಲಕಿ ಗರ್ಭಿಣಿ ಎಂದು ತಿಳಿದು ಬಂದಿದೆ.

Last Updated : May 9, 2021, 9:13 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.