ETV Bharat / city

ಬೆಳಗಾವಿಯ ಕಣಕುಂಬಿ ಅರಣ್ಯ ಪ್ರದೇಶದಲ್ಲಿ 18 ಸೆಂ.ಮೀ ಮಳೆ ದಾಖಲು - undefined

ಬೆಳಗಾವಿ ಜಿಲ್ಲೆಯ ಕಣಕುಂಬಿ ಅರಣ್ಯ ಪ್ರದೇಶದಲ್ಲಿ 18 ಸೆಂ.ಮೀ ಮಳೆ ದಾಖಲಾಗಿದ್ದು, ಸತತ ಧಾರೆಯಿಂದಾಗಿ ಮಲಪ್ರಭೆ ಹಾಗೂ ಮಹದಾಯಿ ಜೀವಕಳೆ ತುಂಬಿಕೊಂಡು ಮೈದುಂಬಿ ಹರಿಯುತ್ತಿವೆ.

ಕಣಕುಂಬಿ ಅರಣ್ಯ ಪ್ರದೇಶದಲ್ಲಿ 18 ಸೆಂ.ಮೀ ಮಳೆ ದಾಖಲು
author img

By

Published : Jun 30, 2019, 1:17 PM IST

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಹಾಗೂ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನದಿಂದ ಬೆಂಬಿಡದೆ ಉತ್ತಮ ಮಳೆಯಾಗುತ್ತಿದೆ.

ಕಣಕುಂಬಿ ಅರಣ್ಯ ಪ್ರದೇಶದಲ್ಲಿ 18 ಸೆಂ.ಮೀ ಮಳೆ ದಾಖಲಾಗಿದ್ದು, ಸತತ ಧಾರೆಯಿಂದಾಗಿ ಮಲಪ್ರಭೆ ಹಾಗೂ ಮಹದಾಯಿ ಜೀವಕಳೆ ತುಂಬಿಕೊಂಡು ಮೈದುಂಬಿ ಹರಿಯುತ್ತಿವೆ. ಇದಲ್ಲದೇ ವರುಣನ ಆರ್ಭಟದಿಂದ ಕಾಡಿನಂಚಿನ ಕೆಲ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.

ಕಣಕುಂಬಿ ಅರಣ್ಯ ಪ್ರದೇಶದಲ್ಲಿ 18 ಸೆಂ.ಮೀ ಮಳೆ ದಾಖಲು

ಇನ್ನು ಮಳೆಯಿಂದ ಹಬ್ಬನಹಟ್ಟಿ ಆಂಜನೇಯ ದೇವಾಲಯದಲ್ಲಿ ಮಲಪ್ರಭಾ ನದಿ ನೀರು ನುಗ್ಗಿದ್ದು, ಪೂಜೆ, ದರ್ಶನ ಸ್ಥಗಿತಗೊಳಿಸಲಾಗಿದೆ‌.

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಹಾಗೂ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನದಿಂದ ಬೆಂಬಿಡದೆ ಉತ್ತಮ ಮಳೆಯಾಗುತ್ತಿದೆ.

ಕಣಕುಂಬಿ ಅರಣ್ಯ ಪ್ರದೇಶದಲ್ಲಿ 18 ಸೆಂ.ಮೀ ಮಳೆ ದಾಖಲಾಗಿದ್ದು, ಸತತ ಧಾರೆಯಿಂದಾಗಿ ಮಲಪ್ರಭೆ ಹಾಗೂ ಮಹದಾಯಿ ಜೀವಕಳೆ ತುಂಬಿಕೊಂಡು ಮೈದುಂಬಿ ಹರಿಯುತ್ತಿವೆ. ಇದಲ್ಲದೇ ವರುಣನ ಆರ್ಭಟದಿಂದ ಕಾಡಿನಂಚಿನ ಕೆಲ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.

ಕಣಕುಂಬಿ ಅರಣ್ಯ ಪ್ರದೇಶದಲ್ಲಿ 18 ಸೆಂ.ಮೀ ಮಳೆ ದಾಖಲು

ಇನ್ನು ಮಳೆಯಿಂದ ಹಬ್ಬನಹಟ್ಟಿ ಆಂಜನೇಯ ದೇವಾಲಯದಲ್ಲಿ ಮಲಪ್ರಭಾ ನದಿ ನೀರು ನುಗ್ಗಿದ್ದು, ಪೂಜೆ, ದರ್ಶನ ಸ್ಥಗಿತಗೊಳಿಸಲಾಗಿದೆ‌.

Intro:

ಬೆಳಗಾವಿ:
ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಹಾಗೂ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನದಿಂದ ಉತ್ತಮ ವರ್ಷಧಾರೆಯಾಗುತ್ತಿದೆ.
ಈ ಭಾಗದಲ್ಲಿ ಕಳೆದೆರಡು ದಿನಗಳಿಂದ ಬೆಂಬಿಡದೇ ಮಳೆ ಸುರಿಯುತ್ತಿದೆ. ಕಣಕುಂಬಿ ಅರಣ್ಯದಲ್ಲಿ 18 ಸೆಂ.ಮೀ ಮಳೆ ದಾಖಲಾಗಿದೆ.
ಸತತ ಧಾರೆಯಿಂದಾಗಿ ಮಲಪ್ರಭೆ ಹಾಗೂ ಮಹದಾಯಿ ಜೀವಕಳೆ ತುಂಬಿಕೊಂಡು ಮೈದುಂಬಿ ಹರಿಯುತ್ತಿವೆ. ವರುಣನ ಆರ್ಭಟದಿಂದ ಕಾಡಿನಂಚಿನ ಕೆಲ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ.
ಮಳೆಯಿಂದ ಹಬ್ಬನಹಟ್ಟಿ ಆಂಜನೇಯ ದೇವಾಲಯದಲ್ಲಿ ಮಲಪ್ರಭಾ ನದಿ ನೀರು ನುಗ್ಗಿದೆ. ಆಂಜನೇಯ ದೇವಸ್ಥಾನ ದರ್ಶನ ಸ್ಥಗಿತಗೊಳಿಸಲಾಗಿದೆ‌.
--
KN_BGM_02_30_Heavy_Rain_Nadigalige_Jeevakale_7201786


Body:

ಬೆಳಗಾವಿ:
ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಹಾಗೂ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನದಿಂದ ಉತ್ತಮ ವರ್ಷಧಾರೆಯಾಗುತ್ತಿದೆ.
ಈ ಭಾಗದಲ್ಲಿ ಕಳೆದೆರಡು ದಿನಗಳಿಂದ ಬೆಂಬಿಡದೇ ಮಳೆ ಸುರಿಯುತ್ತಿದೆ. ಕಣಕುಂಬಿ ಅರಣ್ಯದಲ್ಲಿ 18 ಸೆಂ.ಮೀ ಮಳೆ ದಾಖಲಾಗಿದೆ.
ಸತತ ಧಾರೆಯಿಂದಾಗಿ ಮಲಪ್ರಭೆ ಹಾಗೂ ಮಹದಾಯಿ ಜೀವಕಳೆ ತುಂಬಿಕೊಂಡು ಮೈದುಂಬಿ ಹರಿಯುತ್ತಿವೆ. ವರುಣನ ಆರ್ಭಟದಿಂದ ಕಾಡಿನಂಚಿನ ಕೆಲ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ.
ಮಳೆಯಿಂದ ಹಬ್ಬನಹಟ್ಟಿ ಆಂಜನೇಯ ದೇವಾಲಯದಲ್ಲಿ ಮಲಪ್ರಭಾ ನದಿ ನೀರು ನುಗ್ಗಿದೆ. ಆಂಜನೇಯ ದೇವಸ್ಥಾನ ದರ್ಶನ ಸ್ಥಗಿತಗೊಳಿಸಲಾಗಿದೆ‌.
--
KN_BGM_02_30_Heavy_Rain_Nadigalige_Jeevakale_7201786


Conclusion:

ಬೆಳಗಾವಿ:
ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಹಾಗೂ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನದಿಂದ ಉತ್ತಮ ವರ್ಷಧಾರೆಯಾಗುತ್ತಿದೆ.
ಈ ಭಾಗದಲ್ಲಿ ಕಳೆದೆರಡು ದಿನಗಳಿಂದ ಬೆಂಬಿಡದೇ ಮಳೆ ಸುರಿಯುತ್ತಿದೆ. ಕಣಕುಂಬಿ ಅರಣ್ಯದಲ್ಲಿ 18 ಸೆಂ.ಮೀ ಮಳೆ ದಾಖಲಾಗಿದೆ.
ಸತತ ಧಾರೆಯಿಂದಾಗಿ ಮಲಪ್ರಭೆ ಹಾಗೂ ಮಹದಾಯಿ ಜೀವಕಳೆ ತುಂಬಿಕೊಂಡು ಮೈದುಂಬಿ ಹರಿಯುತ್ತಿವೆ. ವರುಣನ ಆರ್ಭಟದಿಂದ ಕಾಡಿನಂಚಿನ ಕೆಲ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ.
ಮಳೆಯಿಂದ ಹಬ್ಬನಹಟ್ಟಿ ಆಂಜನೇಯ ದೇವಾಲಯದಲ್ಲಿ ಮಲಪ್ರಭಾ ನದಿ ನೀರು ನುಗ್ಗಿದೆ. ಆಂಜನೇಯ ದೇವಸ್ಥಾನ ದರ್ಶನ ಸ್ಥಗಿತಗೊಳಿಸಲಾಗಿದೆ‌.
--
KN_BGM_02_30_Heavy_Rain_Nadigalige_Jeevakale_7201786


For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.