ETV Bharat / city

ವೈಯಕ್ತಿಕ ದ್ವೇಷ: ತಲ್ವಾರ್​ನಿಂದ ವ್ಯಕ್ತಿ ಮೇಲೆ ಹಲ್ಲೆ ! - Attack on a man in Belgaum

ತಲ್ವಾರ್​ನಿಂದ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಗೋಕಾಕ‌ ನಗರದಲ್ಲಿ ನಡೆದಿದೆ.

ವೈಯಕ್ತಿಕ ದ್ವೇಷ: ತಲವಾರನಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
ವೈಯಕ್ತಿಕ ದ್ವೇಷ: ತಲವಾರನಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
author img

By

Published : May 6, 2020, 11:40 PM IST

ಬೆಳಗಾವಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಲ್ವಾರ್​​ನಿಂದ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಗೋಕಾಕ‌ ನಗರದಲ್ಲಿ ನಡೆದಿದೆ.

ಗೋಕಾಕ ನಿವಾಸಿ ಸಿದ್ದು ಕನಮಡ್ಡಿ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಗಂಭೀರ ಗಾಯಗೊಂಡಿರುವ ಸಿದ್ದು ಕನಮಡ್ಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.

ಸುನೀಲ್ ಮುರಕಿಭಾವಿ, ಕೇದಾರಿ ಜಾಧವ, ಸಂತೋಷ ಚಿಗಡೊಳ್ಳಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೊಳಗಾದ ವ್ಯಕ್ತಿ ಆರೋಪ ಮಾಡಿದ್ದಾನೆ. ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಾವಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಲ್ವಾರ್​​ನಿಂದ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಗೋಕಾಕ‌ ನಗರದಲ್ಲಿ ನಡೆದಿದೆ.

ಗೋಕಾಕ ನಿವಾಸಿ ಸಿದ್ದು ಕನಮಡ್ಡಿ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಗಂಭೀರ ಗಾಯಗೊಂಡಿರುವ ಸಿದ್ದು ಕನಮಡ್ಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.

ಸುನೀಲ್ ಮುರಕಿಭಾವಿ, ಕೇದಾರಿ ಜಾಧವ, ಸಂತೋಷ ಚಿಗಡೊಳ್ಳಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂದು ಹಲ್ಲೆಗೊಳಗಾದ ವ್ಯಕ್ತಿ ಆರೋಪ ಮಾಡಿದ್ದಾನೆ. ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.