ETV Bharat / city

ಜಿಂಕೆ ಬೇಟೆಯಾಡಿ ಹೊರದೇಶಕ್ಕೆ ಚರ್ಮ ಸಾಗಿಸುತ್ತಿದ್ದ ಮೂವರ ಬಂಧನ - ನಿಚ್ಚನಕಿ ಅರಣ್ಯ ಪ್ರದೇಶ ಜಿಂಕೆ ಬೇಟೆಯಾಡಿದ ಮೂವರ ಬಂಧನ

ಜಿಲ್ಲೆಯ ಕಿತ್ತೂರು ತಾಲೂಕಿನ ನಿಚ್ಚನಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ  ಜಿಂಕೆಯನ್ನು ಬೇಟೆಯಾಡಿ ಅಕ್ರಮವಾಗಿ ಹೊರ ದೇಶಕ್ಕೆ ಚರ್ಮವನ್ನು ಸಾಗಿಸಲು ಮೂವರು ದುಷ್ಕರ್ಮಿಗಳು ಯತ್ತಿಸುತ್ತಿದ್ದರು. ಈ ಕುರಿತು ಮಾಹಿತಿ ತಿಳಿದ ಗೂಳಿಹಳ್ಳಿ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

belagavi-nicchanaki-detention-of-three-deer-hunters
ಜಿಂಕೆ ಬೇಟೆಯಾಡಿದ ಮೂವರ ಬಂಧನ
author img

By

Published : Jan 16, 2020, 5:54 PM IST

ಬೆಳಗಾವಿ: ಜಿಂಕೆ ಬೇಟಿಯಾಡಿ ಚರ್ಮವನ್ನು ಹೊರ ದೇಶಕ್ಕೆ ರವಾನೆ ಮಾಡಲು ಯತ್ನಿಸುತ್ತಿದ್ದ ಮೂವರು ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಗೂಳಿಹಳ್ಳಿ ಅರಣ್ಯ ಇಲಾಖೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಿತ್ತೂರು ತಾಲೂಕಿನ ನಿಚ್ಚನಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಬೇಟೆಯಾಡಿ ಅಕ್ರಮವಾಗಿ ಹೊರ ದೇಶಕ್ಕೆ ಚರ್ಮವನ್ನು ಸಾಗಿಸಲು ಮೂವರು ದುಷ್ಕರ್ಮಿಗಳು ಯತ್ತಿಸುತ್ತಿದ್ದರು. ಈ ಕುರಿತು ಮಾಹಿತಿ ತಿಳಿದ ಗೂಳಿಹಳ್ಳಿ ಅರಣ್ಯಾಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದ ಭರಮಾ, ಮಲ್ಲೇಶ ಹಾಗೂ ಯುವರಾಜ್ ಬಂಧಿತರು. ಜಿಂಕೆ ಚರ್ಮ ಹೊರ ದೇಶ ಹಾಗೂ ಹೊರ ರಾಜ್ಯಗಳಿಗೆ ಸಾಗಿಸುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳಗಾವಿ: ಜಿಂಕೆ ಬೇಟಿಯಾಡಿ ಚರ್ಮವನ್ನು ಹೊರ ದೇಶಕ್ಕೆ ರವಾನೆ ಮಾಡಲು ಯತ್ನಿಸುತ್ತಿದ್ದ ಮೂವರು ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಗೂಳಿಹಳ್ಳಿ ಅರಣ್ಯ ಇಲಾಖೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಿತ್ತೂರು ತಾಲೂಕಿನ ನಿಚ್ಚನಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಬೇಟೆಯಾಡಿ ಅಕ್ರಮವಾಗಿ ಹೊರ ದೇಶಕ್ಕೆ ಚರ್ಮವನ್ನು ಸಾಗಿಸಲು ಮೂವರು ದುಷ್ಕರ್ಮಿಗಳು ಯತ್ತಿಸುತ್ತಿದ್ದರು. ಈ ಕುರಿತು ಮಾಹಿತಿ ತಿಳಿದ ಗೂಳಿಹಳ್ಳಿ ಅರಣ್ಯಾಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದ ಭರಮಾ, ಮಲ್ಲೇಶ ಹಾಗೂ ಯುವರಾಜ್ ಬಂಧಿತರು. ಜಿಂಕೆ ಚರ್ಮ ಹೊರ ದೇಶ ಹಾಗೂ ಹೊರ ರಾಜ್ಯಗಳಿಗೆ ಸಾಗಿಸುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Intro:ಬೆಳಗಾವಿಯಲ್ಲಿ ಅಮಾನವೀಯ ಘಟನೆ; ಜಿಂಕೆ ಬೇಟೆಯಾಡಿದ ಮೂವರು ಅರೆಸ್ಟ್

ಬೆಳಗಾವಿ:
ಮೂವರು ದುಷ್ಕರ್ಮಿಗಳು ಕಾಡು ಪ್ರಾಣಿ ಜಿಂಕೆಯನ್ನು ಬೇಟೆಯಾಡಿದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ನಿಚ್ಚನಕಿ ಗ್ರಾಮದಲ್ಲಿ ನಡೆದಿದೆ.
ನಿಚ್ಛನಿಕೆ ಬಳಿಯ ಅರಣ್ಯ ಪ್ರದೇಶದಲ್ಲಿನ ಜಿಂಕೆಗಳನ್ನು ದುಷ್ಕರ್ಮಿಗಳು ಬೇಟೆಯಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಜಿಂಕೆ ಸಹಿತ ಮೂವರನ್ನು ಬಂಧಿಸಿದ್ದಾರೆ‌.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಭರಮಾ, ಮಲ್ಲೇಶ ಹಾಗೂ ಯುವರಾಜ್ ಬಂಧಿತರು. ಜಿಂಕೆ ಚರ್ಮ ಹೊರ ದೇಶ ಹಾಗೂ ಹೊರ ರಾಜ್ಯಗಳಿಗೆ ದುಷ್ಕರ್ಮಿಗಳು ಸಾಗಿಸುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಗೂಳಿಹಳ್ಳಿ ಅರಣ್ಯಾಧಿಕಾರಿಗಳು ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
--
KN_BGM_04_16_Jinke_Bete_3_Accessed_Arrested_7201786

KN_BGM_04_16_Jinke_Bete_3_Accessed_Arrested_photo_1
Body:ಬೆಳಗಾವಿಯಲ್ಲಿ ಅಮಾನವೀಯ ಘಟನೆ; ಜಿಂಕೆ ಬೇಟೆಯಾಡಿದ ಮೂವರು ಅರೆಸ್ಟ್

ಬೆಳಗಾವಿ:
ಮೂವರು ದುಷ್ಕರ್ಮಿಗಳು ಕಾಡು ಪ್ರಾಣಿ ಜಿಂಕೆಯನ್ನು ಬೇಟೆಯಾಡಿದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ನಿಚ್ಚನಕಿ ಗ್ರಾಮದಲ್ಲಿ ನಡೆದಿದೆ.
ನಿಚ್ಛನಿಕೆ ಬಳಿಯ ಅರಣ್ಯ ಪ್ರದೇಶದಲ್ಲಿನ ಜಿಂಕೆಗಳನ್ನು ದುಷ್ಕರ್ಮಿಗಳು ಬೇಟೆಯಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಜಿಂಕೆ ಸಹಿತ ಮೂವರನ್ನು ಬಂಧಿಸಿದ್ದಾರೆ‌.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಭರಮಾ, ಮಲ್ಲೇಶ ಹಾಗೂ ಯುವರಾಜ್ ಬಂಧಿತರು. ಜಿಂಕೆ ಚರ್ಮ ಹೊರ ದೇಶ ಹಾಗೂ ಹೊರ ರಾಜ್ಯಗಳಿಗೆ ದುಷ್ಕರ್ಮಿಗಳು ಸಾಗಿಸುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಗೂಳಿಹಳ್ಳಿ ಅರಣ್ಯಾಧಿಕಾರಿಗಳು ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
--
KN_BGM_04_16_Jinke_Bete_3_Accessed_Arrested_7201786

KN_BGM_04_16_Jinke_Bete_3_Accessed_Arrested_photo_1
Conclusion:ಬೆಳಗಾವಿಯಲ್ಲಿ ಅಮಾನವೀಯ ಘಟನೆ; ಜಿಂಕೆ ಬೇಟೆಯಾಡಿದ ಮೂವರು ಅರೆಸ್ಟ್

ಬೆಳಗಾವಿ:
ಮೂವರು ದುಷ್ಕರ್ಮಿಗಳು ಕಾಡು ಪ್ರಾಣಿ ಜಿಂಕೆಯನ್ನು ಬೇಟೆಯಾಡಿದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ನಿಚ್ಚನಕಿ ಗ್ರಾಮದಲ್ಲಿ ನಡೆದಿದೆ.
ನಿಚ್ಛನಿಕೆ ಬಳಿಯ ಅರಣ್ಯ ಪ್ರದೇಶದಲ್ಲಿನ ಜಿಂಕೆಗಳನ್ನು ದುಷ್ಕರ್ಮಿಗಳು ಬೇಟೆಯಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮೃತ ಜಿಂಕೆ ಸಹಿತ ಮೂವರನ್ನು ಬಂಧಿಸಿದ್ದಾರೆ‌.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಭರಮಾ, ಮಲ್ಲೇಶ ಹಾಗೂ ಯುವರಾಜ್ ಬಂಧಿತರು. ಜಿಂಕೆ ಚರ್ಮ ಹೊರ ದೇಶ ಹಾಗೂ ಹೊರ ರಾಜ್ಯಗಳಿಗೆ ದುಷ್ಕರ್ಮಿಗಳು ಸಾಗಿಸುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
ಗೂಳಿಹಳ್ಳಿ ಅರಣ್ಯಾಧಿಕಾರಿಗಳು ವನ್ಯಜೀವಿ ಸಂರಕ್ಷಣೆ ಕಾಯಿದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
--
KN_BGM_04_16_Jinke_Bete_3_Accessed_Arrested_7201786

KN_BGM_04_16_Jinke_Bete_3_Accessed_Arrested_photo_1

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.