ETV Bharat / city

ಚುನಾವಣೆ ಹೊಸ್ತಿಲಲ್ಲಿ ಬೆಳಗಾವಿ ಸಂಸದರಿಂದ ಚಾಯ್​ ಪೇ ಚರ್ಚಾ

author img

By

Published : Mar 16, 2019, 7:03 PM IST

ಅಭ್ಯರ್ಥಿಗಳ ಚುನಾವಣಾ ಪ್ರಚಾರದ ಕಾವು ಜಾಸ್ತಿಯಾಗಿದ್ದು, ಬೆಳಗಾವಿ ಸಂಸದ ಸುರೇಶ್ ಅಂಗಡಿ ಪ್ರತಿದಿನ ಬೆಳಿಗ್ಗೆ ನಗರದ ಪ್ರಮುಖ ಗಲ್ಲಿಗಳಲ್ಲಿ ಚಾಯ್ ಪೇ ಚರ್ಚಾ ನಡೆಸುತ್ತಿದ್ದಾರೆ.

ಚಾಯ್ ಪೇ ಚರ್ಚಾ

ಬೆಳಗಾವಿ: ಇನ್ನೇನು ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಂದು ನಿಂತಿದೆ. ಅಭ್ಯರ್ಥಿಗಳ ಚುನಾವಣಾ ಪ್ರಚಾರದ ಕಾವು ಜಾಸ್ತಿಯಾಗಿದ್ದು, ವಿಭಿನ್ನ ರೀತಿಯ ಪ್ರಚಾರಕ್ಕೆ ಇಳಿದಿರುವುದು ಎಲ್ಲೆಡೆ ಕಂಡುಬರುತ್ತಿದೆ.

ಬೆಳಗಾವಿ ಸಂಸದ ಸುರೇಶ್ ಅಂಗಡಿ ಪ್ರತಿದಿನ ಬೆಳಿಗ್ಗೆ ನಗರದ ಪ್ರಮುಖ ಗಲ್ಲಿಗಳಲ್ಲಿ ಚಾಯ್ ಪೇ ಚರ್ಚಾ ನಡೆಸುತ್ತಿರುವುದು ವಿಶೇಷವಾಗಿದೆ. ಸ್ಥಳೀಯ ಮುಖಂಡರ ಜೊತೆ ಸೇರಿ ಚಹಾ ಕುಡಿಯುತ್ತಾ ಸಂಸದರು ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ.

ಚಾಯ್ ಪೇ ಚರ್ಚಾಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧ :

ಸಂಸದರು ಪ್ರತಿದಿನ ನಡೆಸುತ್ತಿರುವ ಚಾಯ್ ಪೇ ಚರ್ಚಾ ಕಾರ್ಯಕ್ರಮಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಗಳು ಹುಟ್ಟಿಕೊಂಡಿವೆ.

ಬೆಳಗಾವಿ: ಇನ್ನೇನು ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಂದು ನಿಂತಿದೆ. ಅಭ್ಯರ್ಥಿಗಳ ಚುನಾವಣಾ ಪ್ರಚಾರದ ಕಾವು ಜಾಸ್ತಿಯಾಗಿದ್ದು, ವಿಭಿನ್ನ ರೀತಿಯ ಪ್ರಚಾರಕ್ಕೆ ಇಳಿದಿರುವುದು ಎಲ್ಲೆಡೆ ಕಂಡುಬರುತ್ತಿದೆ.

ಬೆಳಗಾವಿ ಸಂಸದ ಸುರೇಶ್ ಅಂಗಡಿ ಪ್ರತಿದಿನ ಬೆಳಿಗ್ಗೆ ನಗರದ ಪ್ರಮುಖ ಗಲ್ಲಿಗಳಲ್ಲಿ ಚಾಯ್ ಪೇ ಚರ್ಚಾ ನಡೆಸುತ್ತಿರುವುದು ವಿಶೇಷವಾಗಿದೆ. ಸ್ಥಳೀಯ ಮುಖಂಡರ ಜೊತೆ ಸೇರಿ ಚಹಾ ಕುಡಿಯುತ್ತಾ ಸಂಸದರು ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ.

ಚಾಯ್ ಪೇ ಚರ್ಚಾಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧ :

ಸಂಸದರು ಪ್ರತಿದಿನ ನಡೆಸುತ್ತಿರುವ ಚಾಯ್ ಪೇ ಚರ್ಚಾ ಕಾರ್ಯಕ್ರಮಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಗಳು ಹುಟ್ಟಿಕೊಂಡಿವೆ.

Intro:Body:

R_KN_BGM_160319_MP_chai_pe_charcha_vinayak


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.