ETV Bharat / city

ಕಾಂಗ್ರೆಸ್​ ಮುಕ್ತ ಕರ್ನಾಟಕಕ್ಕೆ ದೊಡ್ಡಗೌಡರಿಂದಲೇ ಚಾಲನೆ: ಕವಟಗಿಮಠ ಚಾಟಿ

ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರೇ ಚಾಲನೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಕಿಚಾಯಿಸಿದರು.

author img

By

Published : Apr 2, 2019, 7:15 PM IST

ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ದೇವೆಗೌಡರಿಂದ ಚಾಲನೆ ಎಂದು ಕಿಚಾಯಿಸಿದ ಮಾಂತೇಶ ಕವಟಗಿಮಠ

ಚಿಕ್ಕೋಡಿ : ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣವಾಗಲು ಮಾಜಿ ಪ್ರಧಾನಿ ದೇವೆಗೌಡರೇ ಬುನಾದಿ ಹಾಕಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಕುಟುಕಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಮುಕ್ತ ಭಾರತ ನಿರ್ಮಾಣವಾಗಲು ಕರ್ನಾಟಕದಿಂದಲೇ ಚಾಲನೆ ಸಿಕ್ಕಿದೆ. ಕಾಂಗ್ರೆಸ್​ ದೋಸ್ತಿಗಳಾಗಿರುವ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಅವರೇ ಚಾಲನೆ ನೀಡಿದ್ದಾರೆ ಎಂದು ಗೇಲಿ ಮಾಡಿದರು.

ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ದೇವೆಗೌಡರಿಂದ ಚಾಲನೆ ಎಂದು ಕಿಚಾಯಿಸಿದ ಮಾಂತೇಶ ಕವಟಗಿಮಠ

ಮೈತ್ರಿ ಒಪ್ಪಂದದಂತೆ 7 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಇದರಿಂದ ಈ ಕ್ಷೇತ್ರಗಳಲ್ಲಿ ಬರುವ 56 ವಿಧಾನಸಭಾ ಮತಕ್ಷೇತ್ರಗಳಲ್ಲಿ ಕಾಂಗ್ರೆಸ್​ ಮುಕ್ತ ಮಾಡಲಾಗಿದೆ. ಅಷ್ಟು ಕ್ಷೇತ್ರಗಳಲ್ಲಿ ಮತಯಂತ್ರಗಳಲ್ಲಿ ಕಾಂಗ್ರೆಸ್​ ಚಿಹ್ನೆ ಇರುವುದಿಲ್ಲ. ಇದಕ್ಕೆ ಸ್ವತಃ ದೇವೇಗೌಡರೇ ನಾಂದಿ ಹಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಅವರನ್ನು ಮಾರಿಕೊಳ್ಳುವ ಸಂಸ್ಕೃತಿ ನಮ್ಮದಲ್ಲ ಎಂದು ಕವಟಗಿಮಠ ಹೇಳಿದರು.

ಚಿಕ್ಕೋಡಿ : ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣವಾಗಲು ಮಾಜಿ ಪ್ರಧಾನಿ ದೇವೆಗೌಡರೇ ಬುನಾದಿ ಹಾಕಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಕುಟುಕಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಮುಕ್ತ ಭಾರತ ನಿರ್ಮಾಣವಾಗಲು ಕರ್ನಾಟಕದಿಂದಲೇ ಚಾಲನೆ ಸಿಕ್ಕಿದೆ. ಕಾಂಗ್ರೆಸ್​ ದೋಸ್ತಿಗಳಾಗಿರುವ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಅವರೇ ಚಾಲನೆ ನೀಡಿದ್ದಾರೆ ಎಂದು ಗೇಲಿ ಮಾಡಿದರು.

ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ದೇವೆಗೌಡರಿಂದ ಚಾಲನೆ ಎಂದು ಕಿಚಾಯಿಸಿದ ಮಾಂತೇಶ ಕವಟಗಿಮಠ

ಮೈತ್ರಿ ಒಪ್ಪಂದದಂತೆ 7 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಇದರಿಂದ ಈ ಕ್ಷೇತ್ರಗಳಲ್ಲಿ ಬರುವ 56 ವಿಧಾನಸಭಾ ಮತಕ್ಷೇತ್ರಗಳಲ್ಲಿ ಕಾಂಗ್ರೆಸ್​ ಮುಕ್ತ ಮಾಡಲಾಗಿದೆ. ಅಷ್ಟು ಕ್ಷೇತ್ರಗಳಲ್ಲಿ ಮತಯಂತ್ರಗಳಲ್ಲಿ ಕಾಂಗ್ರೆಸ್​ ಚಿಹ್ನೆ ಇರುವುದಿಲ್ಲ. ಇದಕ್ಕೆ ಸ್ವತಃ ದೇವೇಗೌಡರೇ ನಾಂದಿ ಹಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಅವರನ್ನು ಮಾರಿಕೊಳ್ಳುವ ಸಂಸ್ಕೃತಿ ನಮ್ಮದಲ್ಲ ಎಂದು ಕವಟಗಿಮಠ ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೇಸ್ ಮುಕ್ತ ಆಗಲು ಜೆಡಿಸ್ ಪಕ್ಷ ಚಾಲನೆ ನೀಡಿದೆ : ಮಾಂತೇಶ ಕವಟಗಿಮಠ. ಚಿಕ್ಕೋಡಿ : ಕರ್ನಾಟಕ ಮುಕ್ತ ಕಾಂಗ್ರೆಸ್ ಆಗಲು ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪಿಎಂ ದೇವೆಗೌಡರು ಈಗಾಗಲೇ ಚಾಲನೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಾಂತೇಶ ಕವಟಗಿಮಠ ಹೇಳಿದರು. ಪಟ್ಟಣದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಕಾಂಗ್ರೇಸ್ ಪಕ್ಷ ಕೇಂದ್ರದಲ್ಲಿ ಒಂದು ವಿರೋಧ ಪಕ್ಷವಾಗದೇ ಕಾಂಗ್ರೇಸ್ ಮುಕ್ತವಾಗಲಿಕ್ಕೆ ಕರ್ನಾಟಕದಿಂದಲೇ ತನ್ನ ಖಾತೆಯನ್ನು ಆರಂಭಿಸಿದೆ. ಕಾಂಗ್ರೇಸ್ - ಜೆಡಿಎಸ್ ಸಮಿಶ್ರ ಸರಕಾರ ಏಳು ಕ್ಷೇತ್ರಗಳಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಗಳನ್ನು ಹಾಕದೆ ಸುಮಾರು 56 ವಿಧಾನಸಭಾ ಮತಕ್ಷೇತ್ರದ ಮತದಾರರಿಗೆ ಕಾಂಗ್ರೇಸ್ ಮುಕ್ತ ಕರ್ನಾಟಕ ಮಾಡಲಿಕ್ಕೆ ದೇವೆಗೌಡರು ನಾಂದಿ ಹಾಡಿದರು. 224 ವಿಧಾನಸಭಾ ಮತಕ್ಷೇತ್ರಗಳಲ್ಲಿ 7 ಲೋಕಸಭಾ ಪೈಕಿ 56 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೇಸ್ ಸಿಂಬಾಲ ಮತಪತ್ರಿಕೆಯಲ್ಲಿ ಇಲ್ಲ. ಇದು ಕಾಂಗ್ರೇಸ್ ಪಕ್ಷ ಮುಕ್ತವಾಗಿ ಮೊದಲ ಹೆಜ್ಜೆ ಕರ್ನಾಟಕದಿಂದ ಪ್ರಾರಂಭವಾಗಿದೆ ಎಂದು ಹೇಳಿದರು. ಸಂಜಯ ಕೌಲಗಿ ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.