ETV Bharat / city

ನೆರೆ ಪರಿಹಾರಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ

author img

By

Published : Sep 24, 2019, 2:55 PM IST

ಕೇಂದ್ರ ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿಂದು ಕಾಂಗ್ರೆಸ್​ ವತಿಯಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದೆ.

ನೆರೆ ಪರಿಹಾರಕ್ಕಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ

ಬೆಳಗಾವಿ: ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಕುಂದಾನಗರಿಯಲ್ಲಿಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ನೆರೆ ಪರಿಹಾರಕ್ಕಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ

ಅಲ್ಲದೇ, ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಬಾಗಲಕೋಟೆಯಿಂದ ಬೆಳಗಾವಿವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಇಂದು ಬೆಳಗಾವಿಯಲ್ಲಿ ಮುಕ್ತಾಯವಾಗಲಿದೆ. ಪ್ರವಾಹಕ್ಕೆ ತುತ್ತಾಗಿದ್ದ ಬಾಗಲಕೋಟೆ ಜಿಲ್ಲೆಗೆ ಕೇಂದ್ರ ಕರ್ಸಾರ ಪ್ರವಾಹ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ, ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಸೆ.21ರಂದು ಜಮಖಂಡಿಯಿಂದ ಪಾದಯಾತ್ರೆ ಹೊರಟಿತ್ತು.

ಇನ್ನು, ಬೆಳಗಾವಿಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ, ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದೆ.

ಬೆಳಗಾವಿ: ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಕುಂದಾನಗರಿಯಲ್ಲಿಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ನೆರೆ ಪರಿಹಾರಕ್ಕಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ

ಅಲ್ಲದೇ, ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಬಾಗಲಕೋಟೆಯಿಂದ ಬೆಳಗಾವಿವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಇಂದು ಬೆಳಗಾವಿಯಲ್ಲಿ ಮುಕ್ತಾಯವಾಗಲಿದೆ. ಪ್ರವಾಹಕ್ಕೆ ತುತ್ತಾಗಿದ್ದ ಬಾಗಲಕೋಟೆ ಜಿಲ್ಲೆಗೆ ಕೇಂದ್ರ ಕರ್ಸಾರ ಪ್ರವಾಹ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ, ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಸೆ.21ರಂದು ಜಮಖಂಡಿಯಿಂದ ಪಾದಯಾತ್ರೆ ಹೊರಟಿತ್ತು.

ಇನ್ನು, ಬೆಳಗಾವಿಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ, ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದೆ.

Intro:ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಬೆಗಲಕೋಟೆಯಿಂದ ಬೆಳಗಾವಿವರೆಗೆ ಪಾದಯಾತ್ರೆ ಮಾಡಿದ ಶಾಸಕ ಆನಂದ ನ್ಯಾಮಗೌಡ

ಬೆಳಗಾವಿ : ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು. ಬಾಗಲಕೋಟೆಯಿಂದ ಬೆಳಗಾವಿ ವರೆಗೆ ನೂರಾರು ಕಾರ್ಯಕರ್ತರು ಸೇರಿ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಪಾದಯಾತ್ರೆ ಮಾಡಲಾಗಿದ್ದು ಇಂದು ಬೆಳಗಾವಿಯಲ್ಲಿ ಮುಕ್ತಾಯವಾಗಿದೆ.

Body:ಬಾಗಲಕೋಟೆ ಜಿಲ್ಲೆಯಿಂದ ಬೆಳಗಾವಿ ವರೆಗೆ ಪ್ರತಿಭಟನಾ ರ‌್ಯಾಲಿ ಹಮ್ಮಿಕೊಂಡಿರುವ ಶಾಸಕ ಆನಂದ ನ್ಯಾಮಗೌಡ. ಪ್ರವಾಹಕ್ಕೆ ತುತ್ತಾಗಿದ್ದ ಬಾಗಲಕೋಟೆ ಜಿಲ್ಲೆಗೆ ಕೇಂದ್ರ ಪ್ರವಾಹ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Conclusion:ಶಾಸಕ‌ ಆನಂದ ನ್ಯಾಮಗೌಡರ್ ನೇತೃತ್ವದಲ್ಲಿ ಬೆಳಗಾವಿಗೆ ಆಗಮಿಸಿದ ಪ್ರತಿಭಟನಾ ರ‌್ಯಾಲಿ.
ಸೆ.21ರಂದು ಜಮಖಂಡಿಯಿಂದ ಹೊರಟ್ಟಿತ್ತು. ಇಂದು ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.