ETV Bharat / city

ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿಲ್ಲ: ಗೋವಿಂದ ಕಾರಜೋಳ - ಕೊವಿಡ್ ನಿರ್ವಹಣೆಯಲ್ಲಿ ಸರ್ಕಾರದ ಪಾತ್ರ

ಕೊರೊನಾ ಸೋಂಕು ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿಲ್ಲ, ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದೆ. ಸಾವು, ನೋವುಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

government-not-failed-in-covid-management
ಡಿಸಿಎಂ ಗೋವಿಂದ ಕಾರಜೋಳ
author img

By

Published : Jul 11, 2020, 5:43 PM IST

ಚಿಕ್ಕೋಡಿ : ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿಲ್ಲ. ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ರಾಜ್ಯವನ್ನು ಶನಿವಾರ-ರವಿವಾರ ಜನರ ಸುರಕ್ಷತೆಗಾಗಿ ಲಾಕ್ ಮಾಡಲಾಗುವುದು. ಆದ್ರೆ ಶನಿವಾರ ಲಾಕ್‌ ಡೌನ್ ಮಾಡುವ ವಿಚಾರವನ್ನು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿಲ್ಲ ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮದುವೆ ಕಾರ್ಯಕ್ರಮಗಳಿಂದ ಹೆಚ್ಚಿನ‌ ಕೊರೊನಾ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಅಂತಹ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ಸರ್ಕಾರ ಸಂಪೂರ್ಣ ಜವಾಬ್ದಾರಿಯುತ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದರು.

ಚಿಕ್ಕೋಡಿ : ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿಲ್ಲ. ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ರಾಜ್ಯವನ್ನು ಶನಿವಾರ-ರವಿವಾರ ಜನರ ಸುರಕ್ಷತೆಗಾಗಿ ಲಾಕ್ ಮಾಡಲಾಗುವುದು. ಆದ್ರೆ ಶನಿವಾರ ಲಾಕ್‌ ಡೌನ್ ಮಾಡುವ ವಿಚಾರವನ್ನು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿಲ್ಲ ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮದುವೆ ಕಾರ್ಯಕ್ರಮಗಳಿಂದ ಹೆಚ್ಚಿನ‌ ಕೊರೊನಾ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಅಂತಹ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ಸರ್ಕಾರ ಸಂಪೂರ್ಣ ಜವಾಬ್ದಾರಿಯುತ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.