ETV Bharat / city

ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ : ಶಾಸಕ ಮಹೇಶ್ ಕುಮಠಳ್ಳಿ ಸ್ಪಷ್ಟನೆ - undefined

ಕಳೆದ 25 ವರ್ಷದಿಂದ ಶಾಸಕ ರಮೇಶ್​ ಜಾರಕಿಹೊಳಿ ಮತ್ತು ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇವೆ. ಕಳೆದ ಒಂದು ತಿಂಗಳಿನಿಂದ ಯಾವೆಲ್ಲ ಬೆಳವಣಿಗೆ ಆಗಿದೆ ಎಂದು ನನಗೆ ತಿಳಿದಿಲ್ಲ ಎಂದು ರಾಜೀನಾಮೆ ಪ್ರಸ್ತಾಪವನ್ನು ಶಾಸಕ ಮಹೇಶ್ ಕುಮಠಳ್ಳಿ ತಳ್ಳಿಹಾಕಿದ್ದಾರೆ.

ಮಹೇಶ್ ಕುಮಠಳ್ಳಿ
author img

By

Published : Apr 26, 2019, 2:09 PM IST

ಬೆಳಗಾವಿ : ಕಳೆದ ಒಂದು ತಿಂಗಳಿನಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಅವರ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದೆ. ರಮೇಶ್ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ ಎಂದು ಅಥಣಿ ಶಾಸಕ ರಾಜೀನಾಮೆ ಪ್ರಸ್ತಾಪ ತಳ್ಳಿಹಾಕಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ ಕುರಿತು ಮಹೇಶ್ ಕುಮಠಳ್ಳಿ ಪ್ರತಿಕ್ರಿಯೆ

ನಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ್ ಕುಮಠಳ್ಳಿ, ಕಳೆದ 25 ವರ್ಷದಿಂದ ಶಾಸಕ ರಮೇಶ್​ ಜಾರಕಿಹೊಳಿ ಮತ್ತು ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇವೆ. ಕಳೆದ ಒಂದು ತಿಂಗಳಿನಿಂದ ಯಾವೆಲ್ಲ ಬೆಳವಣಿಗೆ ಆಗಿದೆ ಎಂದು ನನಗೆ ತಿಳಿದಿಲ್ಲ ಎಂದರು.

ರಮೇಶ್ ಜಾರಕಿಹೊಳಿ ರಾಜೀನಾಮೆ ಪ್ರಸ್ತಾಪವಾದಾಗ ಅಥಣಿ ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹ ಬರುತ್ತಿದೆ. ಆದರೆ ನಾನು ನನ್ನ ಕ್ಷೇತ್ರದಲ್ಲಿನ ಹಲವಾರು ಸಮಸ್ಯೆಳು ಹಾಗೂ ಅದರ ಪರಿಹಾರದ ಕಡೆ ಗಮನ ಹರಿಸಿದ್ದೇನೆ. ಹಾಗಾಗಿ ರಾಜೀನಾಮೆ ಗೀಜಿನಾಮೆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಆ ಬಗ್ಗೆ ಯೋಚನೆಯನ್ನೂ ಮಾಡಿಲ್ಲ ಎಂದು ಕಮಠಳ್ಳಿ ಸ್ಪಷ್ಟಪಡಿಸಿದರು.

ಬೆಳಗಾವಿ : ಕಳೆದ ಒಂದು ತಿಂಗಳಿನಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಅವರ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದೆ. ರಮೇಶ್ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ ಎಂದು ಅಥಣಿ ಶಾಸಕ ರಾಜೀನಾಮೆ ಪ್ರಸ್ತಾಪ ತಳ್ಳಿಹಾಕಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ ಕುರಿತು ಮಹೇಶ್ ಕುಮಠಳ್ಳಿ ಪ್ರತಿಕ್ರಿಯೆ

ನಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ್ ಕುಮಠಳ್ಳಿ, ಕಳೆದ 25 ವರ್ಷದಿಂದ ಶಾಸಕ ರಮೇಶ್​ ಜಾರಕಿಹೊಳಿ ಮತ್ತು ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇವೆ. ಕಳೆದ ಒಂದು ತಿಂಗಳಿನಿಂದ ಯಾವೆಲ್ಲ ಬೆಳವಣಿಗೆ ಆಗಿದೆ ಎಂದು ನನಗೆ ತಿಳಿದಿಲ್ಲ ಎಂದರು.

ರಮೇಶ್ ಜಾರಕಿಹೊಳಿ ರಾಜೀನಾಮೆ ಪ್ರಸ್ತಾಪವಾದಾಗ ಅಥಣಿ ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹ ಬರುತ್ತಿದೆ. ಆದರೆ ನಾನು ನನ್ನ ಕ್ಷೇತ್ರದಲ್ಲಿನ ಹಲವಾರು ಸಮಸ್ಯೆಳು ಹಾಗೂ ಅದರ ಪರಿಹಾರದ ಕಡೆ ಗಮನ ಹರಿಸಿದ್ದೇನೆ. ಹಾಗಾಗಿ ರಾಜೀನಾಮೆ ಗೀಜಿನಾಮೆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಆ ಬಗ್ಗೆ ಯೋಚನೆಯನ್ನೂ ಮಾಡಿಲ್ಲ ಎಂದು ಕಮಠಳ್ಳಿ ಸ್ಪಷ್ಟಪಡಿಸಿದರು.

ರಮೇಶ್ ರಾಜಿನಾಮೆ ವಿಚಾರ ನನಗೆ ಗೊತ್ತಿಲ್ಲ : ಶಾಸಕ ಮಹೇಶ್ ಕುಮಠಳ್ಳಿ ಬೆಳಗಾವಿ : ಕಳೆದ ಒಂದು ತಿಂಗಳಿನಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಅವರ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದೆ. ರಮೇಶ್ ರಾಜಿನಾಮೆ ವಿಚಾರ ನನಗೆ ಗೊತ್ತಿಲ್ಲ ಎಂದು ಅಥಣಿ ಶಾಸಕ ರಾಜಿನಾಮೆ ಪ್ರಸ್ತಾಪ ತಳ್ಳಿಹಾಕಿದ್ದಾರೆ. ನಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ್ ಕುಮಠಳ್ಳಿ. ಕಳೆದ 25 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇವೆ. ಶಾಸಕ ರಮೇಶ ಜಾರಕಿಹೊಳಿ ಮತ್ತು ನಾನು ಕಾಂಗ್ರೆಸ್ ಪಕ್ಷ ಬೀಡುವುದಿಲ್ಲ. ಕಳೆದ ಒಂದು ತಿಂಗಳಿನಿಂದ ಯಾವೆಲ್ಲ ಬೆಳವಣಿಗೆ ಆಗಿದೆ ಎಂದು ನನಗೆ ತಿಳಿದಿಲ್ಲ ಎಂದರು. ರಮೇಶ್ ಜಾರಕಿಹೊಳಿ ರಾಜಿನಾಮೆ ಪ್ರಸ್ತಾಪವಾದಾಗ, ಅಥಣಿ ಶಾಸಕರು ರಾಜಿನಾಮೆ ನೀಡುತ್ತಾರೆ ಎಂಬ ಊಹಾಪೋಹ ಬರುತ್ತಿದ್ದು. ಇದಕ್ಕೆ ಸ್ಪಷ್ಟತೆ ನೀಡಿರುವ ಮಹೇಶ್ ಕುಮಠಳ್ಳಿ. ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿದ್ದು ಅದಕ್ಕಾಗಿ ಗಮನ ಹರಿಸಿದ್ದೇನೆ ನಾನು ರಾಜಿನಾಮೆ ನೀಡುವುದಿಲ್ಲ ಎಂದಿದ್ದಾರೆ. ವಿನಾಯಕ ಮಠಪತಿ ಬೆಳಗಾವಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.