ETV Bharat / city

'ಕೊರೊನಾ ತಡೆಗೆ ನಾವೆಲ್ಲರೂ ಪಾಲಿಸಬೇಕು.. ಪೂರ್ವಜರು ಪಾಲಿಸಿದ ಪಾಲನೆಗಳನ್ನು'

author img

By

Published : Mar 22, 2020, 7:38 PM IST

ಪ್ರಧಾನಿ ಮೋದಿ ಅವರು ಕರೆ ನೀಡಿದ ಜನತಾ ಕರ್ಫ್ಯೂಗೆ ದೇಶದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

janata-curfew-effect-chikkodi-city-bandh
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಚಿಕ್ಕೋಡಿ: ಕೊರೊನಾ ವೈರಸ್ ಒಂದು‌ ಮಾರಕ ರೋಗವಾಗಿದ್ದು, ಎಲ್ಲರ ನಿದ್ದೆ ಕೆಡಿಸುತ್ತಿದೆ. ಎಲ್ಲ ವೈದ್ಯರಿಗೆ, ವಿಜ್ಞಾನಿಗಳಿಗೆ ಸವಾಲಾಗಿರುವ ಈ ರೋಗ ತಡೆಗಟ್ಟಬೇಕಾದರೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಜನತಾ ಕರ್ಫ್ಯೂ ಕುರಿತು ಪ್ರತಿಕ್ರಿಯಿಸಿದ ಅವರು, ಪೂರ್ವಜರು ಪಾಲಿಸಿದ ಪಾಲನೆಗಳನ್ನು ನಾವೆಲ್ಲರೂ ಪಾಲಿಸಬೇಕು. ಆಗ ಮಾತ್ರ ಈ ರೋಗದಿಂದ ಮುಕ್ತರಾಗಲು ಸಾಧ್ಯ ಎಂದು ಹೇಳಿದರು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ತಮ್ಮ ಪ್ರಾಣದ ಹಂಗು ತೊರೆದು ನಮ್ಮನ್ನು ರಕ್ಷಿಸುತ್ತಿರುವ ವೈದ್ಯರು, ಸೈನಿಕರು, ಪೊಲೀಸರು, ಪೌರ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಚಿಕ್ಕೋಡಿ: ಕೊರೊನಾ ವೈರಸ್ ಒಂದು‌ ಮಾರಕ ರೋಗವಾಗಿದ್ದು, ಎಲ್ಲರ ನಿದ್ದೆ ಕೆಡಿಸುತ್ತಿದೆ. ಎಲ್ಲ ವೈದ್ಯರಿಗೆ, ವಿಜ್ಞಾನಿಗಳಿಗೆ ಸವಾಲಾಗಿರುವ ಈ ರೋಗ ತಡೆಗಟ್ಟಬೇಕಾದರೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಜನತಾ ಕರ್ಫ್ಯೂ ಕುರಿತು ಪ್ರತಿಕ್ರಿಯಿಸಿದ ಅವರು, ಪೂರ್ವಜರು ಪಾಲಿಸಿದ ಪಾಲನೆಗಳನ್ನು ನಾವೆಲ್ಲರೂ ಪಾಲಿಸಬೇಕು. ಆಗ ಮಾತ್ರ ಈ ರೋಗದಿಂದ ಮುಕ್ತರಾಗಲು ಸಾಧ್ಯ ಎಂದು ಹೇಳಿದರು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ತಮ್ಮ ಪ್ರಾಣದ ಹಂಗು ತೊರೆದು ನಮ್ಮನ್ನು ರಕ್ಷಿಸುತ್ತಿರುವ ವೈದ್ಯರು, ಸೈನಿಕರು, ಪೊಲೀಸರು, ಪೌರ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.