ETV Bharat / city

ಕಾಗವಾಡ ಚುನಾವಣಾ ಅಖಾಡಕ್ಕೆ ನಾಳೆ ಹೆಚ್.ಡಿ. ಕುಮಾರಸ್ವಾಮಿ ಎಂಟ್ರಿ

author img

By

Published : Nov 29, 2019, 11:24 PM IST

ಕಾಗವಾಡ ಉಪಚುನಾವಣೆ ಜೆಡಿಎಸ್​ ಅಭ್ಯರ್ಥಿ ಪರ ಮತಯಾಚನೆಗೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನಾಳೆ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ ಎಂದು ಕಾಗವಾಡ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೆಟ್ಟಿ ತಿಳಿಸಿದ್ದಾರೆ.

kagavada-by-election-h-d-kumaraswamy-campaign
ನಾಳೆ ಕಾಗವಾಡ ಚುನಾವಣಾ ಅಖಾಡಕ್ಕೆ ಹೆಚ್. ಡಿ. ಕುಮಾರಸ್ವಾಮಿ ಎಂಟ್ರಿ

ಬೆಂಗಳೂರು/ಬೆಳಗಾವಿ : ಕಾಗವಾಡ ಉಪಚುನಾವಣೆ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನಾಳೆ ಆಗಮಿಸುತ್ತಿದ್ದಾರೆ ಎಂದು ಕಾಗವಾಡ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೆಟ್ಟಿ ತಿಳಿಸಿದ್ದಾರೆ.

kagavada-by-election-h-d-kumaraswamy-campaign
ನಾಳೆ ಕಾಗವಾಡ ಚುನಾವಣಾ ಅಖಾಡಕ್ಕೆ ಹೆಚ್. ಡಿ. ಕುಮಾರಸ್ವಾಮಿ ಎಂಟ್ರಿ

ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ಈಟಿವಿ ಭಾರತಗೆ ಪ್ರತಿಕ್ರಿಯಿಸಿದ ಅವರು, ಕಾಗವಾಡ ಮತ ಕ್ಷೇತ್ರದಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ. ಈ ಬಾರಿ ಜೆಡಿಎಸ್ ಕಾಗವಾಡದಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಕಾಗವಾಡ ಮತ ಕ್ಷೇತ್ರದ ಜನರನ್ನು ಉದ್ದೇಶಿಸಿ ಮಾತನಾಡಲು ಮತಕ್ಷೇತ್ರದ ಮಲಾಬಾದ, ಐನಾಪೂರ ಹಾಗೂ ಮಧಭಾವಿ ಗ್ರಾಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಾರೂ ಕಾರ್ಯಕರ್ತರು ಸೇರಲಿದ್ದಾರೆ ಎಂದು ವಿಧಾನಸಭಾ ಮತ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೆಟ್ಟಿ ಹೇಳಿದರು.

ನಾಳೆ ಕಾಗವಾಡ ಚುನಾವಣಾ ಅಖಾಡಕ್ಕೆ ಹೆಚ್. ಡಿ. ಕುಮಾರಸ್ವಾಮಿ ಎಂಟ್ರಿ

ಬೆಂಗಳೂರು/ಬೆಳಗಾವಿ : ಕಾಗವಾಡ ಉಪಚುನಾವಣೆ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನಾಳೆ ಆಗಮಿಸುತ್ತಿದ್ದಾರೆ ಎಂದು ಕಾಗವಾಡ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೆಟ್ಟಿ ತಿಳಿಸಿದ್ದಾರೆ.

kagavada-by-election-h-d-kumaraswamy-campaign
ನಾಳೆ ಕಾಗವಾಡ ಚುನಾವಣಾ ಅಖಾಡಕ್ಕೆ ಹೆಚ್. ಡಿ. ಕುಮಾರಸ್ವಾಮಿ ಎಂಟ್ರಿ

ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ಈಟಿವಿ ಭಾರತಗೆ ಪ್ರತಿಕ್ರಿಯಿಸಿದ ಅವರು, ಕಾಗವಾಡ ಮತ ಕ್ಷೇತ್ರದಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ. ಈ ಬಾರಿ ಜೆಡಿಎಸ್ ಕಾಗವಾಡದಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಕಾಗವಾಡ ಮತ ಕ್ಷೇತ್ರದ ಜನರನ್ನು ಉದ್ದೇಶಿಸಿ ಮಾತನಾಡಲು ಮತಕ್ಷೇತ್ರದ ಮಲಾಬಾದ, ಐನಾಪೂರ ಹಾಗೂ ಮಧಭಾವಿ ಗ್ರಾಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಾರೂ ಕಾರ್ಯಕರ್ತರು ಸೇರಲಿದ್ದಾರೆ ಎಂದು ವಿಧಾನಸಭಾ ಮತ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೆಟ್ಟಿ ಹೇಳಿದರು.

ನಾಳೆ ಕಾಗವಾಡ ಚುನಾವಣಾ ಅಖಾಡಕ್ಕೆ ಹೆಚ್. ಡಿ. ಕುಮಾರಸ್ವಾಮಿ ಎಂಟ್ರಿ
Intro:ನಾಳೆ ಕಾಗವಾಡಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ
Body:
ಚಿಕ್ಕೋಡಿ :

ನಾಳೆ ಕಾಗವಾಡ ಉಪಚುನಾವಣೆ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ ಎಂದು ಕಾಗವಾಡ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೆಟ್ಟಿ ಹೇಳಿದರು.

ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ಈಟಿವಿ ಭಾರತಗೆ ಪ್ರತಿಕ್ರಿಯಿಸಿದ ಅವರು ಕಾಗವಾಡ ಮತಕ್ಷೇತ್ರದಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ. ಈ ಬಾರಿ ಜೆಡಿಎಸ್ ಕಾಗವಾಡದಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಕಾಗವಾಡ ಮತಕ್ಷೇತ್ರದ ಜನರನ್ನು ಉದ್ದೇಶಿಸಿ ಮಾತನಾಡಲು ನಾಳೆ ಕಾಗವಾಡ ಮತಕ್ಷೇತ್ರದ ಮಲಾಬಾದ, ಐನಾಪೂರ ಹಾಗೂ ಮಧಭಾವಿ ಗ್ರಾಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಾರೂ ಕಾರ್ಯಕರ್ತರು ಸೇರಲಿದ್ದಾರೆ ಎಂದು ಕಾಗವಾಡ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತುಗಶೆಟ್ಟಿ ಹೇಳಿದರು.

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.