ETV Bharat / city

ಖಾನಾಪುರ ರೈಲ್ವೆ ನಿಲ್ದಾಣದ ಬಳಿ ಭೂ ಕುಸಿತ: ತಪ್ಪಿದ ಭಾರೀ ಅನಾಹುತ - Belagavi Shivathana railway station

ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಬೆಳಗಾವಿಯ ಶಿವಥಾಣ ರೈಲ್ವೆ ನಿಲ್ದಾಣದ ಬಳಿ ಭೂ ಕುಸಿತ ಉಂಟಾಗಿದ್ದು, ಭಾರೀ ಅನಾಹುತವೊಂದು ತಪ್ಪಿದೆ.

land-collapse-in-belagavi-shivathana-railway-station
ರೈಲ್ವೆ ನಿಲ್ದಾಣದಲ್ಲಿ ಭೂಕುಸಿತ:
author img

By

Published : Aug 17, 2020, 4:42 PM IST

ಬೆಳಗಾವಿ: ಬಿಡದೆ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಖಾನಾಪುರ ತಾಲೂಕಿನ ಶಿವಥಾಣ ರೈಲ್ವೆ ನಿಲ್ದಾಣದ ಬಳಿ ಭೂ ಕುಸಿತವಾಗಿದೆ. ಲೋಂಡಾದಿಂದ ಹುಬ್ಬಳ್ಳಿಗೆ ರೈಲು ಪಾಸಾದ ಕೆಲವೇ ಕ್ಷಣದಲ್ಲಿ ಈ ಘಟನೆ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

ಖಾನಾಪುರದ ರೈಲ್ವೆ ನಿಲ್ದಾಣದಲ್ಲಿ ಭೂ ಕುಸಿತ

ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಪಾಂಡ್ರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪಾಂಡ್ರಿ ನದಿ ಪಾತ್ರದಲ್ಲಿ ಶಿವಥಾಣ ರೈಲ್ವೆ ನಿಲ್ದಾಣವಿದೆ. ನದಿ ನೀರಿನ ಸೆಳೆತಕ್ಕೆ ರೈಲ್ವೆ ಹಳಿ ಪಕ್ಕದಲ್ಲಿರುವ ಭೂಮಿ ಕುಸಿದಿದೆ.

ಬೆಳಗಾವಿ: ಬಿಡದೆ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಖಾನಾಪುರ ತಾಲೂಕಿನ ಶಿವಥಾಣ ರೈಲ್ವೆ ನಿಲ್ದಾಣದ ಬಳಿ ಭೂ ಕುಸಿತವಾಗಿದೆ. ಲೋಂಡಾದಿಂದ ಹುಬ್ಬಳ್ಳಿಗೆ ರೈಲು ಪಾಸಾದ ಕೆಲವೇ ಕ್ಷಣದಲ್ಲಿ ಈ ಘಟನೆ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

ಖಾನಾಪುರದ ರೈಲ್ವೆ ನಿಲ್ದಾಣದಲ್ಲಿ ಭೂ ಕುಸಿತ

ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಪಾಂಡ್ರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪಾಂಡ್ರಿ ನದಿ ಪಾತ್ರದಲ್ಲಿ ಶಿವಥಾಣ ರೈಲ್ವೆ ನಿಲ್ದಾಣವಿದೆ. ನದಿ ನೀರಿನ ಸೆಳೆತಕ್ಕೆ ರೈಲ್ವೆ ಹಳಿ ಪಕ್ಕದಲ್ಲಿರುವ ಭೂಮಿ ಕುಸಿದಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.