ETV Bharat / city

ರಮೇಶ್​ ಜಾರಕಿಹೊಳಿಗೆ ಬೆಂಬಲ ನೀಡಲ್ಲ ಎಂದ ಲಿಂಗಾಯತ ಮುಖಂಡರು

ಗೋಕಾಕ್​ನಲ್ಲಿ ನಡೆದ ಲಿಂಗಾಯತ ಸಭೆಯಲ್ಲಿ ಸಮುದಾಯದ ಮುಖಂಡರು ಬಿಜೆಪಿ ಅಭ್ಯರ್ಥಿ ರಮೇಶ್​ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

author img

By

Published : Nov 30, 2019, 4:35 PM IST

BJP Candidate Ramesh Jarakiholi
ಲಿಂಗಾಯತ ಸಭೆ

ಗೋಕಾಕ್​​​: ಇಲ್ಲಿನ ಮಹದೆಪ್ಪ ಮುನವಳ್ಳಿ ಕೆ.ಎಲ್​.ಇ ಶಾಲೆಯಲ್ಲಿ ನಡೆದ ಲಿಂಗಾಯತರ ಸಭೆಯಲ್ಲಿ ಸಮುದಾಯದ ಮುಖಂಡರು, ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಗೆ ಬೆಂಬಲ ನೀಡುವುದಿಲ್ಲ ಎಂದು ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿಗೆ ಬೆಂಬಲ ನೀಡುವಂತೆ ರಾಜ್ಯಸಭೆ ಸದಸ್ಯ ಪ್ರಭಾಕರ್ ಕೋರೆ, ಮಹಾಂತೇಶ ಕವಟಗಿಮಠ, ಶಾಸಕರಾದ ವಿಶ್ವನಾಥ ಪಾಟೀಲ್, ಎ.ಎಸ್.ಪಾಟೀಲ್ ನಡಹಳ್ಳಿ ಅವರು ಲಿಂಗಾಯತರ ಸಭೆ ನಡೆಸಿದರು.

ಲಿಂಗಾಯತ ಸಭೆ

ಈ ವೇಳೆ ಮಾತನಾಡಿದ ಲಿಂಗಾಯತ ಸಮುದಾಯದ ಮುಖಂಡರು,ರಮೇಶ್ ಜಾರಕಿಹೊಳಿ ಅವರನ್ನ ಬೆಂಬಲಿಸುವುದಿಲ್ಲ. 30 ವರ್ಷದಿಂದ ನಮ್ಮ ಸಮಾಜವನ್ನ ರಮೇಶ ಜಾರಕಿಹೊಳಿ ತುಳಿದಿದ್ದಾರೆ. ಈಗ ನೀವು ಬಂದು ಅವರಿಗೇ ಮತ ನೀಡುವಂತೆ ಹೇಳ್ತಿದ್ದರಿ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಲಿಂಗಾಯತ ಮುಖಂಡರು ರಾಜ್ಯಸಭೆ ಸದಸ್ಯ ಪ್ರಭಾಕರ್ ಕೋರೆ ಅವರನ್ನು ತರಾಟೆಗೆ ತೆಗೆದುಕೊಂಡರು.

ಲಿಂಗಾಯತ ಮುಖಂಡ ಪ್ರಕಾಶ ಬಾಗೋಜಿ ಅವರು, ಸುರೇಶ ಅಂಗಡಿ ಅವರ ಕಾಲಿಗೆ ಬಿದ್ದು ದಯವಿಟ್ಟು ಸಮಾಜದ ಮೇಲೆ ಒತ್ತಡ ಹಾಕಬೇಡಿ ಎಂದು ಮನವಿ ಮಾಡಿಕೊಂಡರು.

ಸಭೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಪ್ರಕಾಶ ಬಾಗೋಜಿ, ರಮೇಶ್​ ಜಾರಕಿಹೊಳಿಗೆ ಬೆಂಬಲಿಸುವಂತೆ ನಮ್ಮ ಸಮಾಜದ ಮೇಲೆ ಒತ್ತಡ ಹಾಕಬೇಡಿ ಎಂದು ಬೇಡಿಕೊಂಡರು.

ಗೋಕಾಕ್​​​: ಇಲ್ಲಿನ ಮಹದೆಪ್ಪ ಮುನವಳ್ಳಿ ಕೆ.ಎಲ್​.ಇ ಶಾಲೆಯಲ್ಲಿ ನಡೆದ ಲಿಂಗಾಯತರ ಸಭೆಯಲ್ಲಿ ಸಮುದಾಯದ ಮುಖಂಡರು, ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಗೆ ಬೆಂಬಲ ನೀಡುವುದಿಲ್ಲ ಎಂದು ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿಗೆ ಬೆಂಬಲ ನೀಡುವಂತೆ ರಾಜ್ಯಸಭೆ ಸದಸ್ಯ ಪ್ರಭಾಕರ್ ಕೋರೆ, ಮಹಾಂತೇಶ ಕವಟಗಿಮಠ, ಶಾಸಕರಾದ ವಿಶ್ವನಾಥ ಪಾಟೀಲ್, ಎ.ಎಸ್.ಪಾಟೀಲ್ ನಡಹಳ್ಳಿ ಅವರು ಲಿಂಗಾಯತರ ಸಭೆ ನಡೆಸಿದರು.

ಲಿಂಗಾಯತ ಸಭೆ

ಈ ವೇಳೆ ಮಾತನಾಡಿದ ಲಿಂಗಾಯತ ಸಮುದಾಯದ ಮುಖಂಡರು,ರಮೇಶ್ ಜಾರಕಿಹೊಳಿ ಅವರನ್ನ ಬೆಂಬಲಿಸುವುದಿಲ್ಲ. 30 ವರ್ಷದಿಂದ ನಮ್ಮ ಸಮಾಜವನ್ನ ರಮೇಶ ಜಾರಕಿಹೊಳಿ ತುಳಿದಿದ್ದಾರೆ. ಈಗ ನೀವು ಬಂದು ಅವರಿಗೇ ಮತ ನೀಡುವಂತೆ ಹೇಳ್ತಿದ್ದರಿ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಲಿಂಗಾಯತ ಮುಖಂಡರು ರಾಜ್ಯಸಭೆ ಸದಸ್ಯ ಪ್ರಭಾಕರ್ ಕೋರೆ ಅವರನ್ನು ತರಾಟೆಗೆ ತೆಗೆದುಕೊಂಡರು.

ಲಿಂಗಾಯತ ಮುಖಂಡ ಪ್ರಕಾಶ ಬಾಗೋಜಿ ಅವರು, ಸುರೇಶ ಅಂಗಡಿ ಅವರ ಕಾಲಿಗೆ ಬಿದ್ದು ದಯವಿಟ್ಟು ಸಮಾಜದ ಮೇಲೆ ಒತ್ತಡ ಹಾಕಬೇಡಿ ಎಂದು ಮನವಿ ಮಾಡಿಕೊಂಡರು.

ಸಭೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಪ್ರಕಾಶ ಬಾಗೋಜಿ, ರಮೇಶ್​ ಜಾರಕಿಹೊಳಿಗೆ ಬೆಂಬಲಿಸುವಂತೆ ನಮ್ಮ ಸಮಾಜದ ಮೇಲೆ ಒತ್ತಡ ಹಾಕಬೇಡಿ ಎಂದು ಬೇಡಿಕೊಂಡರು.

Intro:ಲಿಂಗಾಯತ ಸಭೆಯಲ್ಲಿ ಭಾರಿ ಹೈಡ್ರಾಮಾBody:ಗೋಕಾಕ: ಗೋಕಾಕನಲ್ಲಿ ಲಿಂಗಾಯತ ಸಭೆಯಲ್ಲಿ ಭಾರಿ ಹೈಡ್ರಾಮಾ ಸಭೆ ಮುಗಿಯುತ್ತಿದ್ದಂತೆ ಲಿಂಗಾಯತ ಮುಖಂಡರಿಂದಲೇ ದಾಂಧಲೆ ನಡೆದಿದೆ.

ನಗರದ ಮಹದೇಪ್ಪ ಮುನವಳ್ಳಿ ಕೆ ಎಲ್ ಇ ಶಾಲೆಯಲ್ಲಿ ನಡೆದ ಸಭೆಯಲ್ಲಿ ರಮೇಶ್ ಜಾರಕಿಹೊಳಿಯವರನ್ನ ನಾವು ಬೆಂಬಲಿಸೊಲ್ಲ ಎಂದು ಪಟ್ಟು ಹಿಡಿದ ೩೦ ವರ್ಷದಿಂದ ನಮ್ಮನ್ನ ನಮ್ಮ ಸಮಾಜವನ್ನ ರಮೇಶ ಜಾರಕಿಹೊಳಿ ತುಳಿದಿದ್ದಾರೆ, ಈಗ ನೀವು ಬಂದು ಅವರಿಗೇ ಮತ ನೀಡುವಂತೆ ಹೇಳ್ತಿದ್ದರಿ,
ಇದು ಎಷ್ಟರ ಮಟ್ಟಿಗೆ ಸರಿ ಎಂದು ತರಾಟೆಗೆ ತೆಗೆದುಕೊಂಡರು.

ಲಿಂಗಾಯತ ಮುಖಂಡ ಪ್ರಕಾಶ ಬಾಗೋಜಿಯಿಂದ ಕೇಂದ್ರ ಸಚಿವ ಸುರೇಶ ಅಂಗಡಿ ಕಾಲಿಗೆ ಬಿದ್ದು ದಯವಿಟ್ಟು ಸಮಾಜದ ಮೇಲೆ ಒತ್ತಡ ಹಾಕದಂತೆ ಮನವಿ ಮಾಡಿದಕೊಂಡ ಪ್ರಕಾಶ ಬಾಗೋಜಿ,

ಸಭೆಯಲ್ಲಿ ಭಾಗಿಯಾಗಿದ್ದ ಪ್ರಭಾಕರ್ ಕೋರೆ, ಮಹಾಂತೇಶ ಕವಟಗಿಮಠ, ಶಾಸಕ ವಿಶ್ವನಾಥ ಪಾಟೀಲ್, ಎ ಎಸ್ ಪಾಟೀಲ್ ನಡಹಳ್ಳಿ ನಾಯಕರ ಮುಂದೆ ಬಿಕ್ಕಿ ಬಿಕ್ಕಿ ಅತ್ತು ನಮ್ಮ ಸಮಾಜದ ಮೇಲೆ ಒತ್ತಡ ಹಾಕಬೇಡಿ ಎಂದು ಬೇಡಿಕೊಂಡರು.

kn_gkk_02_30_lingayatgalte_vsl_kac10009Conclusion:ಗೋಕಾಕ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.