ETV Bharat / city

ಸೋಮವಾರ ಮಹೇಶ್​ ಕುಮಟಳ್ಳಿ ನಾಮಪತ್ರ ಸಲ್ಲಿಕೆ: ಡಿಸಿಎಂ ಸವದಿ ಸಾರಥಿ - ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ

ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಮತ್ತು ಸಂಘಟನೆಗೆ ಬದ್ಧವಾಗಿದ್ದು, ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ತಿಳಿಸಿದ್ದಾರೆ.

ಮಹೇಶ್ ಕುಮಟಳ್ಳಿಯಿಂದ ಸೋಮವಾರ ನಾಮಪತ್ರ ಸಲ್ಲಿಕೆ: ಡಿಸಿಎಂ ಸವದಿ ಸಾರಥಿ
author img

By

Published : Nov 16, 2019, 12:41 PM IST

ಅಥಣಿ: ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಮತ್ತು ಸಂಘಟನೆಗೆ ಬದ್ಧವಾಗಿದ್ದು, ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ತಿಳಿಸಿದ್ದಾರೆ.

ಮಹೇಶ್ ಕುಮಟಳ್ಳಿಯಿಂದ ಸೋಮವಾರ ನಾಮಪತ್ರ ಸಲ್ಲಿಕೆ: ಡಿಸಿಎಂ ಸವದಿ ಸಾರಥಿ

ಬಿಜೆಪಿ ಸೇರ್ಪಡೆ ಬಳಿಕ ಅಥಣಿ ಪಟ್ಟಣಕ್ಕೆ ಆಗಮಿಸಿದ ಮಹೇಶ ಕುಮಟಳ್ಳಿ, ಹದಿನಾಲ್ಕು ತಿಂಗಳ ಕಾಲ ಏನಾಗಿದೆ ಅನ್ನುವುದು ನನ್ನ ಕ್ಷೇತ್ರದ ಜನರಿಗೆ ತಿಳಿದಿದೆ ಎಂದರು. ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಅಥಣಿ ಮತ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳುತ್ತೇನೆ. ಸದ್ಯ ಹಳೆಯ ವಿಷಯಗಳನ್ನು ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

ಅಥಣಿ: ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಮತ್ತು ಸಂಘಟನೆಗೆ ಬದ್ಧವಾಗಿದ್ದು, ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ತಿಳಿಸಿದ್ದಾರೆ.

ಮಹೇಶ್ ಕುಮಟಳ್ಳಿಯಿಂದ ಸೋಮವಾರ ನಾಮಪತ್ರ ಸಲ್ಲಿಕೆ: ಡಿಸಿಎಂ ಸವದಿ ಸಾರಥಿ

ಬಿಜೆಪಿ ಸೇರ್ಪಡೆ ಬಳಿಕ ಅಥಣಿ ಪಟ್ಟಣಕ್ಕೆ ಆಗಮಿಸಿದ ಮಹೇಶ ಕುಮಟಳ್ಳಿ, ಹದಿನಾಲ್ಕು ತಿಂಗಳ ಕಾಲ ಏನಾಗಿದೆ ಅನ್ನುವುದು ನನ್ನ ಕ್ಷೇತ್ರದ ಜನರಿಗೆ ತಿಳಿದಿದೆ ಎಂದರು. ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಅಥಣಿ ಮತ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳುತ್ತೇನೆ. ಸದ್ಯ ಹಳೆಯ ವಿಷಯಗಳನ್ನು ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

Intro:ಮಹೇಶ್ ಕುಮಠಳ್ಳಿ ಸೋಮವಾರ ನಾಮಪತ್ರ ಸಲ್ಲಿಕೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಕರೆದು ಸ್ಪಷ್ಟಪಡಿಸಿದ ಮಹೇಶ್ ಕುಮ್ಟಳ್ಳಿ, ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆ, ಬಿಜೆಪಿ ವರಿಷ್ಠರು ಬರುವ ಸಾಧ್ಯತೆ
Body:ಅಥಣಿ ವರದಿ
ಫಾರ್ಮ್ಯಾಟ್ : ಎವಿಬಿ

*ಸ್ಲಗ್: ಮಹೇಶ್ ಕುಮಠಳ್ಳಿ ಸೋಮವಾರ ನಾಮಪತ್ರ ಸಲ್ಲಿಕೆ*

ಬಿಜೆಪಿ ಸೇರ್ಪಡೆ ಬಳಿಕ ಅಥಣಿ ಪಟ್ಟಣಕ್ಕೆ ಆಗಮಿಸಿದ ಮಹೇಶ ಕುಮಠಳ್ಳಿ ಅಥಣಿ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು..

ಹದಿನಾಲ್ಕು ತಿಂಗಳ ಕಾಲ ಏನಾಗಿದೆ ಅನ್ನುವದು ನನ್ನ ಕ್ಷೇತ್ರದ ಜನರಿಗೆ ತಿಳಿದಿದೆ.ಎಲ್ಲರಿಗೂ ವಿಷಯ ಗೊತ್ತಿದೆ ನಾನು
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ

ಡಿ‌ಸಿ‌ಎಮ್ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಅಥಣಿ ಮತಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳುತ್ತೇನೆ,
ಸದ್ಯ ಪಕ್ಷ ಬದಲಾವಣೆ ಆಗಿರುವದರಿಂದ ಹಳೆಯ ವಿಷಯಗಳನ್ನು ನಾನು ಮಾತನಾಡುವದಿಲ್ಲ.

ನನ್ನ ಬೆಂಬಲಿಗರು ಹಾಗೂ ಪಕ್ಷದ ಮುಖಂಡರು,ಮತ್ತು ಕಾರ್ಯಕರ್ತರು ಈ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ.
ಸೋಮವಾರ ಪಕ್ಷದ ವರಿಷ್ಠರ ಸಾರಥ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದ ಮಹೇಶ ಕುಮಠಳ್ಳಿ


ಬೈಟ್: ಮಹೇಶ ಕುಮಠಳ್ಳಿConclusion:ಶಿವರಾಜ್ ನೇಸರ್ಗಿ ಅಥಣಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.