ETV Bharat / city

ಬಿಜೆಪಿ ‌ಸರ್ಕಾರದಲ್ಲಿ ಸಚಿವರಾಗುವುದು ನಮ್ಮ ಕೈಯಲ್ಲಿಲ್ಲ: ಶಾಸಕ ರಮೇಶ್​ ‌ಜಾರಕಿಹೊಳಿ - ಬೆಳಗಾವಿಯಲ್ಲಿ ಶಾಸಕ ರಮೇಶ್​ ‌ಜಾರಕಿಹೊಳಿ

ಸಚಿವ ಸ್ಥಾನ ಹಂಚಿಕೆಯ ಪರಮಾಧಿಕಾರ ಸಿಎಂಗೆ ಇದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಸಿಎಂ ನಿರ್ಧರಿಸಲಿದ್ದಾರೆ ಎಂದು ಶಾಸಕ ರಮೇಶ್​ ‌ಜಾರಕಿಹೊಳಿ ಬೆಳಗಾವಿಯಲ್ಲಿ ಹೇಳಿದರು.

MLA Ramesh jarakiholi
ಶಾಸಕ ರಮೇಶ್​ ‌ಜಾರಕಿಹೊಳಿ
author img

By

Published : Dec 20, 2019, 5:33 AM IST

ಬೆಳಗಾವಿ: ಬಿಜೆಪಿ ‌ಸರ್ಕಾರದಲ್ಲಿ ಸಚಿವರಾಗುವುದು ನಮ್ಮ ಕೈಯಲ್ಲಿಲ್ಲ.‌ ಇದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಬಿಜೆಪಿ ನೂತನ ‌ಶಾಸಕ ರಮೇಶ್​ ‌ಜಾರಕಿಹೊಳಿ ಹೇಳಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ಅವರು, ಸಚಿವ ಸ್ಥಾನ ಹಂಚಿಕೆಯ ಪರಮಾಧಿಕಾರ ಸಿಎಂಗೆ ಇದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಸಿಎಂ ನಿರ್ಧರಿಸಲಿದ್ದಾರೆ. ನಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುತ್ತಾರೋ? ಇಲ್ಲವೋ? ಎಂಬುವುದು ನಮಗೆ ಗೊತ್ತಿಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಶಾಸಕ ರಮೇಶ್​ ‌ಜಾರಕಿಹೊಳಿ ಪ್ರತಿಕ್ರಿಯೆ

ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ‌ಗೆಲುವು ರಮೇಶನದಲ್ಲ, ಅದು ಯಡಿಯೂರಪ್ಪನವರ ಗೆಲುವು ಎಂಬ ಸಹೋದರ ಲಖನ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹೌದು ಯಡಿಯೂರಪ್ಪನವರೇ ನಮ್ಮನ್ನು ಗೆಲ್ಲಿಸಿದ್ದು. ಒಂದು ಸಾವಿರ ಮತ ಪಡೆಯುವ ಯೋಗ್ಯತೆ ನನಗಿಲ್ಲ ಎಂದು ‌ವ್ಯಂಗ್ಯವಾಡಿದರು. ಇನ್ನು ಶಾಸಕ‌ ಸತೀಶ್ ಜಾರಕಿಹೊಳಿ‌ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ. ಪ್ರತಿಕ್ರಿಯಿಸಿದರೆ ಹುಚ್ಚುನಾಯಿಗೆ ಕಲ್ಲು ಹೊಡೆದಂತೆ ಆಗುತ್ತದೆ ಎಂದರು.

ಪೌರತ್ವ ಕಾಯ್ದೆ ಜಾರಿಯಿಂದ ಭಾರತದ ಮುಸ್ಲಿಂರು‌ ಹೆದರುವ ಅವಶ್ಯಕತೆ ಇಲ್ಲ. ಈಗಾಗಲೇ ಪ್ರಧಾನಿ ಮೋದಿಯವರು ಈ ಕುರಿತು ಸ್ಪಷ್ಟವಾಗಿ ಹೇಳಿದ್ದಾರೆ. ಯಾರದೋ ಮಾತು ಕೇಳಿಕೊಂಡು ಗಲಾಟೆ ಮಾಡುವುದು ಒಳ್ಳೆಯದಲ್ಲ. ಅವರಿಗೆ ಆತಂಕವಿದ್ದರೆ ಚರ್ಚಿಸಿ ಸರಿಪಡಿಸಿಕೊಳ್ಳಬಹುದು ಎಂದರು.

ಬೆಳಗಾವಿ: ಬಿಜೆಪಿ ‌ಸರ್ಕಾರದಲ್ಲಿ ಸಚಿವರಾಗುವುದು ನಮ್ಮ ಕೈಯಲ್ಲಿಲ್ಲ.‌ ಇದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಬಿಜೆಪಿ ನೂತನ ‌ಶಾಸಕ ರಮೇಶ್​ ‌ಜಾರಕಿಹೊಳಿ ಹೇಳಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ಅವರು, ಸಚಿವ ಸ್ಥಾನ ಹಂಚಿಕೆಯ ಪರಮಾಧಿಕಾರ ಸಿಎಂಗೆ ಇದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಸಿಎಂ ನಿರ್ಧರಿಸಲಿದ್ದಾರೆ. ನಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುತ್ತಾರೋ? ಇಲ್ಲವೋ? ಎಂಬುವುದು ನಮಗೆ ಗೊತ್ತಿಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಶಾಸಕ ರಮೇಶ್​ ‌ಜಾರಕಿಹೊಳಿ ಪ್ರತಿಕ್ರಿಯೆ

ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ‌ಗೆಲುವು ರಮೇಶನದಲ್ಲ, ಅದು ಯಡಿಯೂರಪ್ಪನವರ ಗೆಲುವು ಎಂಬ ಸಹೋದರ ಲಖನ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹೌದು ಯಡಿಯೂರಪ್ಪನವರೇ ನಮ್ಮನ್ನು ಗೆಲ್ಲಿಸಿದ್ದು. ಒಂದು ಸಾವಿರ ಮತ ಪಡೆಯುವ ಯೋಗ್ಯತೆ ನನಗಿಲ್ಲ ಎಂದು ‌ವ್ಯಂಗ್ಯವಾಡಿದರು. ಇನ್ನು ಶಾಸಕ‌ ಸತೀಶ್ ಜಾರಕಿಹೊಳಿ‌ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ. ಪ್ರತಿಕ್ರಿಯಿಸಿದರೆ ಹುಚ್ಚುನಾಯಿಗೆ ಕಲ್ಲು ಹೊಡೆದಂತೆ ಆಗುತ್ತದೆ ಎಂದರು.

ಪೌರತ್ವ ಕಾಯ್ದೆ ಜಾರಿಯಿಂದ ಭಾರತದ ಮುಸ್ಲಿಂರು‌ ಹೆದರುವ ಅವಶ್ಯಕತೆ ಇಲ್ಲ. ಈಗಾಗಲೇ ಪ್ರಧಾನಿ ಮೋದಿಯವರು ಈ ಕುರಿತು ಸ್ಪಷ್ಟವಾಗಿ ಹೇಳಿದ್ದಾರೆ. ಯಾರದೋ ಮಾತು ಕೇಳಿಕೊಂಡು ಗಲಾಟೆ ಮಾಡುವುದು ಒಳ್ಳೆಯದಲ್ಲ. ಅವರಿಗೆ ಆತಂಕವಿದ್ದರೆ ಚರ್ಚಿಸಿ ಸರಿಪಡಿಸಿಕೊಳ್ಳಬಹುದು ಎಂದರು.

Intro:
ಬೆಳಗಾವಿ:
ಬಿಜೆಪಿ ‌ಸರ್ಕಾರದಲ್ಲಿ ಸಚಿವರಾಗುವುದು ನಮ್ಮ ಕೈಯಲ್ಲಿಲ್ಲ.‌ ಹೈಕಮಾಂಡ್ ‌ನಾಯಕರೇ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ನೂತನ ‌ಶಾಸಕ ರಮೇಶ ‌ಜಾರಕಿಹೊಳಿ ಹೇಳಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ಅವರು, ಸಚಿವ ಸ್ಥಾನ ಹಂಚಿಕೆಯ ಪರಮಾಧಿಕಾರ ಸಿಎಂಗೆ ಇದೆ.
ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಸಿಎಂ ನಿರ್ಧರಿಸಲಿದ್ದಾರೆ. ನಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುತ್ತಾರೋ? ಇಲ್ಲವೋ? ಎಂಬುವುದು ನಮಗೆ ಗೊತ್ತಿಲ್ಲ ಎಂದರು.
ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ‌ಗೆಲುವು ರಮೇಶನದಲ್ಲ. ಯಡಿಯೂರಪ್ಪನವರ ಗೆಲುವು ಎಂಬ ಲಖನ್ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು, ಹೌದು ಯಡಿಯೂರಪ್ಪ ನವರೇ ನಮ್ಮನ್ನು ಗೆಲ್ಲಿಸಿದ್ದು. ಒಂದು ಸಾವಿರ ಮತ ಪಡೆಯುವ ಕೆಪ್ಯಾಸಿಟಿ ನನಗಿಲ್ಲ ಎಂದು ‌ಲಖನ್‌ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದರು.
ಶಾಸಕ‌ ಸತೀಶ್ ಜಾರಕಿಹೊಳಿ‌ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ. ಪ್ರತಿಕ್ರಿಯಿಸಿದ್ರೆ ಹುಚ್ಚನಾಯಿಗೆ ಕಲ್ಲು ಹೊಡೆದಂತೆ ಮತ್ತೇನೂ ಮಾಡಕ್ಕಾಗಲ್ಲ.
ಪೌರತ್ವ ಕಾಯ್ದೆ ಜಾರಿಯಿಂದ ಭಾರತದ ಮುಸ್ಲಿಮರು‌ ಹೆದರುವ ಅವಶ್ಯಕತೆ ಇಲ್ಲ.
ಈಗಾಗಲೇ ಪ್ರಧಾನಿ ಮೋದಿಯವರು ಈ ಕುರಿತು ಸ್ಪಷ್ಟವಾಗಿ ಹೇಳಿದ್ದಾರೆ. ಯಾರದೋ ಮಾತು ಕೇಳಿಕೊಂಡು ಗಲಾಟೆ ಮಾಡುವುದು ಒಳ್ಳೆಯದಲ್ಲ. ಅವರಿಗೆ ಆತಂಕವಿದ್ದರೆ ಚರ್ಚಿಸಿ ಸರಿ ಪಡಿಸಿಕೊಳ್ಳಬಹುದು ಎಂದರು.
--
KN_BGM_05_19_Ramesh_Jarkiholi_Reaction_7201786 Body:
ಬೆಳಗಾವಿ:
ಬಿಜೆಪಿ ‌ಸರ್ಕಾರದಲ್ಲಿ ಸಚಿವರಾಗುವುದು ನಮ್ಮ ಕೈಯಲ್ಲಿಲ್ಲ.‌ ಹೈಕಮಾಂಡ್ ‌ನಾಯಕರೇ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ನೂತನ ‌ಶಾಸಕ ರಮೇಶ ‌ಜಾರಕಿಹೊಳಿ ಹೇಳಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ಅವರು, ಸಚಿವ ಸ್ಥಾನ ಹಂಚಿಕೆಯ ಪರಮಾಧಿಕಾರ ಸಿಎಂಗೆ ಇದೆ.
ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಸಿಎಂ ನಿರ್ಧರಿಸಲಿದ್ದಾರೆ. ನಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುತ್ತಾರೋ? ಇಲ್ಲವೋ? ಎಂಬುವುದು ನಮಗೆ ಗೊತ್ತಿಲ್ಲ ಎಂದರು.
ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ‌ಗೆಲುವು ರಮೇಶನದಲ್ಲ. ಯಡಿಯೂರಪ್ಪನವರ ಗೆಲುವು ಎಂಬ ಲಖನ್ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು, ಹೌದು ಯಡಿಯೂರಪ್ಪ ನವರೇ ನಮ್ಮನ್ನು ಗೆಲ್ಲಿಸಿದ್ದು. ಒಂದು ಸಾವಿರ ಮತ ಪಡೆಯುವ ಕೆಪ್ಯಾಸಿಟಿ ನನಗಿಲ್ಲ ಎಂದು ‌ಲಖನ್‌ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದರು.
ಶಾಸಕ‌ ಸತೀಶ್ ಜಾರಕಿಹೊಳಿ‌ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ. ಪ್ರತಿಕ್ರಿಯಿಸಿದ್ರೆ ಹುಚ್ಚನಾಯಿಗೆ ಕಲ್ಲು ಹೊಡೆದಂತೆ ಮತ್ತೇನೂ ಮಾಡಕ್ಕಾಗಲ್ಲ.
ಪೌರತ್ವ ಕಾಯ್ದೆ ಜಾರಿಯಿಂದ ಭಾರತದ ಮುಸ್ಲಿಮರು‌ ಹೆದರುವ ಅವಶ್ಯಕತೆ ಇಲ್ಲ.
ಈಗಾಗಲೇ ಪ್ರಧಾನಿ ಮೋದಿಯವರು ಈ ಕುರಿತು ಸ್ಪಷ್ಟವಾಗಿ ಹೇಳಿದ್ದಾರೆ. ಯಾರದೋ ಮಾತು ಕೇಳಿಕೊಂಡು ಗಲಾಟೆ ಮಾಡುವುದು ಒಳ್ಳೆಯದಲ್ಲ. ಅವರಿಗೆ ಆತಂಕವಿದ್ದರೆ ಚರ್ಚಿಸಿ ಸರಿ ಪಡಿಸಿಕೊಳ್ಳಬಹುದು ಎಂದರು.
--
KN_BGM_05_19_Ramesh_Jarkiholi_Reaction_7201786 Conclusion:
ಬೆಳಗಾವಿ:
ಬಿಜೆಪಿ ‌ಸರ್ಕಾರದಲ್ಲಿ ಸಚಿವರಾಗುವುದು ನಮ್ಮ ಕೈಯಲ್ಲಿಲ್ಲ.‌ ಹೈಕಮಾಂಡ್ ‌ನಾಯಕರೇ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ನೂತನ ‌ಶಾಸಕ ರಮೇಶ ‌ಜಾರಕಿಹೊಳಿ ಹೇಳಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ಅವರು, ಸಚಿವ ಸ್ಥಾನ ಹಂಚಿಕೆಯ ಪರಮಾಧಿಕಾರ ಸಿಎಂಗೆ ಇದೆ.
ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಸಿಎಂ ನಿರ್ಧರಿಸಲಿದ್ದಾರೆ. ನಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುತ್ತಾರೋ? ಇಲ್ಲವೋ? ಎಂಬುವುದು ನಮಗೆ ಗೊತ್ತಿಲ್ಲ ಎಂದರು.
ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ‌ಗೆಲುವು ರಮೇಶನದಲ್ಲ. ಯಡಿಯೂರಪ್ಪನವರ ಗೆಲುವು ಎಂಬ ಲಖನ್ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು, ಹೌದು ಯಡಿಯೂರಪ್ಪ ನವರೇ ನಮ್ಮನ್ನು ಗೆಲ್ಲಿಸಿದ್ದು. ಒಂದು ಸಾವಿರ ಮತ ಪಡೆಯುವ ಕೆಪ್ಯಾಸಿಟಿ ನನಗಿಲ್ಲ ಎಂದು ‌ಲಖನ್‌ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದರು.
ಶಾಸಕ‌ ಸತೀಶ್ ಜಾರಕಿಹೊಳಿ‌ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ. ಪ್ರತಿಕ್ರಿಯಿಸಿದ್ರೆ ಹುಚ್ಚನಾಯಿಗೆ ಕಲ್ಲು ಹೊಡೆದಂತೆ ಮತ್ತೇನೂ ಮಾಡಕ್ಕಾಗಲ್ಲ.
ಪೌರತ್ವ ಕಾಯ್ದೆ ಜಾರಿಯಿಂದ ಭಾರತದ ಮುಸ್ಲಿಮರು‌ ಹೆದರುವ ಅವಶ್ಯಕತೆ ಇಲ್ಲ.
ಈಗಾಗಲೇ ಪ್ರಧಾನಿ ಮೋದಿಯವರು ಈ ಕುರಿತು ಸ್ಪಷ್ಟವಾಗಿ ಹೇಳಿದ್ದಾರೆ. ಯಾರದೋ ಮಾತು ಕೇಳಿಕೊಂಡು ಗಲಾಟೆ ಮಾಡುವುದು ಒಳ್ಳೆಯದಲ್ಲ. ಅವರಿಗೆ ಆತಂಕವಿದ್ದರೆ ಚರ್ಚಿಸಿ ಸರಿ ಪಡಿಸಿಕೊಳ್ಳಬಹುದು ಎಂದರು.
--
KN_BGM_05_19_Ramesh_Jarkiholi_Reaction_7201786
ETV Bharat Logo

Copyright © 2025 Ushodaya Enterprises Pvt. Ltd., All Rights Reserved.