ETV Bharat / city

ಕೇಂದ್ರ ನೋಟಿಫಿಕೇಷನ್ ಹೊರಡಿಸಿದ ತಕ್ಷಣ ಕಳಸಾ ಬಂಡೂರಿ ಯೋಜನೆ ಕಾಮಗಾರಿ- ಸಚಿವ ಡಿಕೆಶಿ - undefined

ತೀವ್ರ ಬರಗಾಲದಿಂದ ತತ್ತರಿಸಿರುವ ಕೃಷ್ಣಾ ನದಿ ಭಾಗದ ಜನತೆಗೆ ಪ್ರತಿ ವರ್ಷವೂ ಸಮಸ್ಯೆ ಎದುರಾಗುತ್ತಿದೆ. ಈ ಸಮಸ್ಯೆ ದೂರವಾಗಿಸುವ ನಿಟ್ಟಿನಲ್ಲಿ ಶಾಶ್ವತ ಕ್ರಮ ಕೈಗೊಳ್ಳಲು ಇಂದು ಜಿಲ್ಲಾ ಮುಖಂಡರ ಸಭೆ ಕರೆಯಲಾಗಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಡಿ.ಕೆ ಶಿವಕುಮಾರ್
author img

By

Published : May 6, 2019, 12:10 PM IST

ಬೆಳಗಾವಿ : ಈಗಾಗಲೇ ಕರ್ನಾಟಕದ ಮನವಿಗೆ ಸ್ಪಂದಿಸಿದ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿದ್ದು, ನದಿ ನೀರು ಹಂಚಿಕೆ ವಿಳಂಬವಾಗುತ್ತಿರುವ ನಿಟ್ಟಿನಲ್ಲಿ ಇವತ್ತು ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಕೃಷ್ಣಾ ನದಿ ನೀರು ಬಿಡುಗಡೆ ಕುರಿತು ಸಚಿವ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀವ್ರ ಬರಗಾಲದಿಂದ ತತ್ತರಿಸಿರುವ ಕೃಷ್ಣಾ ನದಿ ಭಾಗದ ಜನತೆಗೆ ಪ್ರತಿ ವರ್ಷವೂ ಸಮಸ್ಯೆ ಎದುರಾಗುತ್ತಿದೆ. ಈ ಸಮಸ್ಯೆ ದೂರವಾಗಿಸುವ ನಿಟ್ಟಿನಲ್ಲಿ ಶಾಶ್ವತ ಕ್ರಮ ಕೈಗೊಳ್ಳಲು ಇಂದು ಜಿಲ್ಲಾ ಮುಖಂಡರ ಸಭೆ ಕರೆಯಲಾಗಿದೆ ಎಂದರು.

ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆ ನೋಟಿಫಿಕೇಷನ್ ಹೊರಡಿಸಿದ ದಿನವೇ ಕಾಮಗಾರಿ ಆರಂಭ ಮಾಡುತ್ತೇವೆ. ಇದರಲ್ಲಿ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದರು.

ಬೆಳಗಾವಿ : ಈಗಾಗಲೇ ಕರ್ನಾಟಕದ ಮನವಿಗೆ ಸ್ಪಂದಿಸಿದ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿದ್ದು, ನದಿ ನೀರು ಹಂಚಿಕೆ ವಿಳಂಬವಾಗುತ್ತಿರುವ ನಿಟ್ಟಿನಲ್ಲಿ ಇವತ್ತು ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಕೃಷ್ಣಾ ನದಿ ನೀರು ಬಿಡುಗಡೆ ಕುರಿತು ಸಚಿವ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀವ್ರ ಬರಗಾಲದಿಂದ ತತ್ತರಿಸಿರುವ ಕೃಷ್ಣಾ ನದಿ ಭಾಗದ ಜನತೆಗೆ ಪ್ರತಿ ವರ್ಷವೂ ಸಮಸ್ಯೆ ಎದುರಾಗುತ್ತಿದೆ. ಈ ಸಮಸ್ಯೆ ದೂರವಾಗಿಸುವ ನಿಟ್ಟಿನಲ್ಲಿ ಶಾಶ್ವತ ಕ್ರಮ ಕೈಗೊಳ್ಳಲು ಇಂದು ಜಿಲ್ಲಾ ಮುಖಂಡರ ಸಭೆ ಕರೆಯಲಾಗಿದೆ ಎಂದರು.

ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆ ನೋಟಿಫಿಕೇಷನ್ ಹೊರಡಿಸಿದ ದಿನವೇ ಕಾಮಗಾರಿ ಆರಂಭ ಮಾಡುತ್ತೇವೆ. ಇದರಲ್ಲಿ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದರು.

ಕೃಷ್ಣಾ ನದಿ ನೀರು ವಿಳಂಬ ಶಾಶ್ವತ ಪರಿಹಾರಕ್ಕಗಿ ಚರ್ಚೆ : ಸಚಿವ ಡಿ.ಕೆ ಶಿವಕುಮಾರ್ ಬೆಳಗಾವಿ : ಈಗಾಗಲೇ ಕರ್ನಾಟಕದ ಮನವಿಗೆ ಸ್ಪಂದಿಸಿದ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಿದ್ದು. ನದಿ ನೀರು ಹಂಚಿಕೆ ವಿಳಂಬವಾಗುತ್ತಿರುವ ನಿಟ್ಟಿನಲ್ಲಿ ಇವತ್ತು ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ ಕೆ ಶಿವಕುಮಾರ್. ತೀವೃ ಬರಗಾಲದಿಂದ ತತ್ತರಿಸಿರುವ ಕೃಷ್ಣಾ ನದಿ ಭಾಗದ ಜನತೆಗೆ ಪ್ರತಿ ವರ್ಷವು ಸಮಸ್ಯೆ ಎದುರಾಗುತ್ತಿದೆ. ಈ ಸಮಸ್ಯೆ ದೂರವಾಗಿಸುವ ನಿಟ್ಟಿನಲ್ಲಿ ಶಾಶ್ವತ ಕ್ರಮ ಕೈಗೊಳ್ಳಲು ಇಂದು ಜಿಲ್ಲಾ ಮುಖಂಡರ ಸಭೆ ಕರೆಯಲಾಗಿದೆ ಎಂದರು. ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರ : ಕೇಂದ್ರ ಸರ್ಕಾರ ಕಳಸಾ ಬಂಡೂರಿ ಯೋಜನೆ ನೋಟಿಫಿಕೆಷನ್ ಹೊರಡಿಸಿದ ದಿನವೇ ಕಾಮಗಾರಿ ಆರಂಭ ಮಾಡುತ್ತೇವೆ. ಇದರಲ್ಲಿ ಕೇಂದ್ರ ಸರ್ಕಾರ ವಿಳಂಭ ನೀತಿ ಅನುಸರಿಸುತ್ತಿದೆ ಎಂದರು. ವಿನಾಯಕ ಮಠಪತಿ ಬೆಳಗಾವಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.