ETV Bharat / city

ಮಹಾರಾಷ್ಟ್ರ ಚುನಾವಣೆ ಪ್ರಚಾರ ಕೈಗೊಂಡ ಪ್ರಭಾಕರ್ ಕೋರೆ

author img

By

Published : Oct 18, 2019, 9:59 PM IST

ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಪ್ರಭಾಕರ್ ಕೋರೆ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಿಗಿಮಠ ಇಂದು ಮಹಾರಾಷ್ಟ್ರದ ಇಂಚಲಕರಂಜಿ ತಾಲೂಕಿನಲ್ಲಿ ಸ್ಥಳೀಯ ಬಿಜೆಪಿ ಅಭ್ಯರ್ಥಿಯಾದ ಸುರೇಶ್ ಹಲವಂಕರ್ ಪರವಾಗಿ ಪ್ರಚಾರ ನಡೆಸಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಪ್ರಚಾರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ನಡೆಯುಲಿರುವ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದ ಬಿಜೆಪಿ ನಾಯಕರು ಕೂಡ ಭರ್ಜರಿ ಪ್ರಚಾರ ಮಾಡಿ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಭೇಟೆ ಆರಂಭಿಸಿದ್ದಾರೆ.

Maharastra Election Campaign
ಮಹಾರಾಷ್ಟ್ರ ಚುನಾವಣೆ ಪ್ರಚಾರದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಿಗಿಮಠ

ಇದೀಗ ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ಹಿರಿಯ ಮುಖಂಡ ಪ್ರಭಾಕರ್ ಕೋರೆ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಿಗಿಮಠ ಇಂದು ಮಹಾರಾಷ್ಟ್ರದ ಇಂಚಲಕರಂಜಿ ತಾಲೂಕಿನಲ್ಲಿ ಸ್ಥಳೀಯ ಬಿಜೆಪಿ ಅಭ್ಯರ್ಥಿಯಾದ ಸುರೇಶ್ ಹಲವಂಕರ್ ಪರವಾಗಿ ಪ್ರಚಾರ ನಡೆಸಿದ್ದಾರೆ.

ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿಭಾಗ ಬೆಳಗಾವಿ. ಇಲ್ಲಿನ ಅನೇಕ ನಾಯಕರು ಮರಾಠಿ ಬಲ್ಲವರಾಗಿದ್ದು, ಜೊತೆಗೆ ಲಿಂಗಾಯತ ಮತ ಸೆಳೆಯುವ ಉದ್ದೇಶದಿಂದ ಪ್ರಚಾರದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ.

ಬೆಳಗಾವಿ: ಮಹಾರಾಷ್ಟ್ರದಲ್ಲಿ ನಡೆಯುಲಿರುವ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದ ಬಿಜೆಪಿ ನಾಯಕರು ಕೂಡ ಭರ್ಜರಿ ಪ್ರಚಾರ ಮಾಡಿ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಭೇಟೆ ಆರಂಭಿಸಿದ್ದಾರೆ.

Maharastra Election Campaign
ಮಹಾರಾಷ್ಟ್ರ ಚುನಾವಣೆ ಪ್ರಚಾರದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಿಗಿಮಠ

ಇದೀಗ ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ಹಿರಿಯ ಮುಖಂಡ ಪ್ರಭಾಕರ್ ಕೋರೆ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಿಗಿಮಠ ಇಂದು ಮಹಾರಾಷ್ಟ್ರದ ಇಂಚಲಕರಂಜಿ ತಾಲೂಕಿನಲ್ಲಿ ಸ್ಥಳೀಯ ಬಿಜೆಪಿ ಅಭ್ಯರ್ಥಿಯಾದ ಸುರೇಶ್ ಹಲವಂಕರ್ ಪರವಾಗಿ ಪ್ರಚಾರ ನಡೆಸಿದ್ದಾರೆ.

ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿಭಾಗ ಬೆಳಗಾವಿ. ಇಲ್ಲಿನ ಅನೇಕ ನಾಯಕರು ಮರಾಠಿ ಬಲ್ಲವರಾಗಿದ್ದು, ಜೊತೆಗೆ ಲಿಂಗಾಯತ ಮತ ಸೆಳೆಯುವ ಉದ್ದೇಶದಿಂದ ಪ್ರಚಾರದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ.

Intro:ಮಹಾರಾಷ್ಟ್ರ ಚುನಾವಣೆ ಪ್ರಚಾರ ಕೈಗೊಂಡ ಪ್ರಭಾಕರ್ ಕೋರೆ

ಬೆಳಗಾವಿ : ಮಹಾರಾಷ್ಟ್ರದಲ್ಲಿ ನಡೆಯುಲಿರುವ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು ರಾಜ್ಯದ ಬಿಜೆಪಿ ನಾಯಕರು ಕೂಡಾ ಭರ್ಜರ ಪ್ರಚಾರ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಭೇಟೆ ಆರಂಭಿಸಿದ್ದಾರೆ.

Body:
ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಪ್ರಭಾಕರ್ ಕೋರೆ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಿಗಿಮಠ ಇಂದು ಮಹಾರಾಷ್ಟ್ರ ಇಂಚಲಕರಂಜಿ ತಾಲೂಕಿನಲ್ಲಿ ಪ್ರಚಾರ ಮಾಡಿದ್ದು ಸ್ಥಳೀಯ ಬಿಜೆಪಿ ಅಭ್ಯರ್ಥಿಯಾದ ಸುರೇಶ್ ಹಲವಂಕರ್ ಅವರ ಪರವಾಗಿ ಪ್ರಚಾರ ನಡೆಸಿದ್ದಾರೆ.

Conclusion:ಒಟ್ಟಿನಲ್ಲಿ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿಭಾಗ ಬೆಳಗಾವಿ. ಇಲ್ಲಿನ ಅನೇಕ ನಾಯಕರು ಮರಾಠಿ ಬಲ್ಲವರಾಗಿದ್ದು ಜೊತೆಗೆ ಲಿಂಗಾಯತ ಮತ ಸೆಳೆಯುವ ಉದ್ದೇಶದಿಂದ ಪ್ರಚಾರದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ.

ವಿನಾಯಕ ಮಠಪತಿ
ಬೆಳಗಾವಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.