ETV Bharat / city

ರಾಜ್ಯದಲ್ಲಿ ರಾಜೀನಾಮೆ ಪರ್ವ​ ಮುಗಿದಿದೆ: ಸಚಿವ ಆರ್ ಬಿ ತಿಮ್ಮಾಪೂರ - undefined

ರಾಜ್ಯದ ರಾಜಕಾರಣದಲ್ಲಿ ನಡೆಯುತ್ತಿರುವ ರಾಜೀನಾಮೆ ಪರ್ವ ಮುಕ್ತಾಯವಾಗಿದೆ‌. ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಕಾಂಗ್ರೆಸ್​ನಲ್ಲೇ ಇರುತ್ತಾರೆ ಎಂದು ಸಚಿವ ಆರ್ ಬಿ ತಿಮ್ಮಾಪೂರ ಹೇಳಿದ್ದಾರೆ.

ಸಕ್ಕರೆ ಸಚಿವ ಆರ್ ಬಿ ತಿಮ್ಮಾಪೂರ
author img

By

Published : Jul 4, 2019, 7:13 PM IST

ಚಿಕ್ಕೋಡಿ: ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟಿಲ್ಲ, ಅವರ ರಾಜೀನಾಮೆ ಅಧಿಕೃತವಲ್ಲವೆಂದು ಸ್ಪೀಕರ್​ ರಮೇಶ್​ ಕುಮಾರ್​ ಹೇಳಿದ್ದಾರೆ. ಹಾಗಾಗಿ ರಮೇಶ್​ ಜಾರಕಿಹೊಳಿ ಇನ್ನೂ ಕಾಂಗ್ರೆಸ್​​ನಲ್ಲೇ ಇದ್ದಾರೆ ಎಂದು ಸಕ್ಕರೆ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಮೇಶ್ ಜಾರಕಿಹೊಳಿ ನನ್ನ ಸ್ನೇಹಿತ, ಅವರ ಮನವೊಲಿಸುವ ಅಗತ್ಯ ಇಲ್ಲ. ರಮೇಶ್​ ಜಾರಕಿಹೊಳಿ ಕಾಂಗ್ರೆಸಿಗ, ಅವರು ಕಾಂಗ್ರೆಸ್​ನಲ್ಲೇ ಇರುತ್ತಾರೆ ಎಂದರು.

ಆರ್​​ ಬಿ ತಿಮ್ಮಾಪೂರ, ಸಕ್ಕರೆ ಸಚಿವ

ಇನ್ನು ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರಾಜೀನಾಮೆ ಪರ್ವ ಮುಕ್ತಾಯವಾಗಿದೆ‌. ಮೈತ್ರಿ ಸರ್ಕಾರ ರಚನೆ ಆದಾಗಿನಿಂದಲೂ ಬಿಜೆಪಿಯವರು ಸರ್ಕಾರ ಪತನ ಆಗುತ್ತೆ ಅನ್ನುತ್ತಿದ್ದಾರೆ. ಆದರೆ ಈವರೆಗೂ ಆಗಿಲ್ಲ. ಇನ್ನು ಮಹೇಶ್ ಕುಮಟಳ್ಳಿ ರಾಜೀನಾಮೆ ವಿಚಾರ ಸುಳ್ಳು. ಊಹಾಪೋಹಗಳಿಗೆ ಬೆಲೆ ಕೊಡಬೇಡಿ. ಕುಮಟಳ್ಳಿ ಕಾಂಗ್ರೆಸ್ ಬಿಟ್ಟು ಹೋಗೋದಿಲ್ಲ ಎಂದು ತಿಮ್ಮಾಪೂರ ವಿಶ್ವಾಸ ವ್ಯಕ್ತಪಡಿಸಿದರು.

ಚಿಕ್ಕೋಡಿ: ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟಿಲ್ಲ, ಅವರ ರಾಜೀನಾಮೆ ಅಧಿಕೃತವಲ್ಲವೆಂದು ಸ್ಪೀಕರ್​ ರಮೇಶ್​ ಕುಮಾರ್​ ಹೇಳಿದ್ದಾರೆ. ಹಾಗಾಗಿ ರಮೇಶ್​ ಜಾರಕಿಹೊಳಿ ಇನ್ನೂ ಕಾಂಗ್ರೆಸ್​​ನಲ್ಲೇ ಇದ್ದಾರೆ ಎಂದು ಸಕ್ಕರೆ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಮೇಶ್ ಜಾರಕಿಹೊಳಿ ನನ್ನ ಸ್ನೇಹಿತ, ಅವರ ಮನವೊಲಿಸುವ ಅಗತ್ಯ ಇಲ್ಲ. ರಮೇಶ್​ ಜಾರಕಿಹೊಳಿ ಕಾಂಗ್ರೆಸಿಗ, ಅವರು ಕಾಂಗ್ರೆಸ್​ನಲ್ಲೇ ಇರುತ್ತಾರೆ ಎಂದರು.

ಆರ್​​ ಬಿ ತಿಮ್ಮಾಪೂರ, ಸಕ್ಕರೆ ಸಚಿವ

ಇನ್ನು ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ರಾಜೀನಾಮೆ ಪರ್ವ ಮುಕ್ತಾಯವಾಗಿದೆ‌. ಮೈತ್ರಿ ಸರ್ಕಾರ ರಚನೆ ಆದಾಗಿನಿಂದಲೂ ಬಿಜೆಪಿಯವರು ಸರ್ಕಾರ ಪತನ ಆಗುತ್ತೆ ಅನ್ನುತ್ತಿದ್ದಾರೆ. ಆದರೆ ಈವರೆಗೂ ಆಗಿಲ್ಲ. ಇನ್ನು ಮಹೇಶ್ ಕುಮಟಳ್ಳಿ ರಾಜೀನಾಮೆ ವಿಚಾರ ಸುಳ್ಳು. ಊಹಾಪೋಹಗಳಿಗೆ ಬೆಲೆ ಕೊಡಬೇಡಿ. ಕುಮಟಳ್ಳಿ ಕಾಂಗ್ರೆಸ್ ಬಿಟ್ಟು ಹೋಗೋದಿಲ್ಲ ಎಂದು ತಿಮ್ಮಾಪೂರ ವಿಶ್ವಾಸ ವ್ಯಕ್ತಪಡಿಸಿದರು.

Intro:ರಮೇಶ ಜಾರಕಿಹೋಳಿ ಇಜ್ ಕಾಂಗ್ರೆಸ್ ಮ್ಯಾನ್ : ಆರ್ ಬಿ ತಿಮ್ಮಾಪೂರ
Body:
ಚಿಕ್ಕೋಡಿ :

ಸರ್ಕಾರ ರಚನೆ ಆದಾಗಿನಿಂದ ಸರ್ಕಾರ ಪತನ ಆಗುತ್ತೆ ಅನ್ನುತ್ತಾರೆ. ಆದರೆ, ಇನ್ನೂವರೆಗೂ ಆಗಿಲ್ಲ ಎಂದು ಸಕ್ಕರೆ ಸಚಿವ ಆರ್ ಬಿ ತಿಮ್ಮಾಪೂರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸ ಮಂದಿರದಲ್ಲಿ ಮಾತನಾಡಿದ ಅವರು, ರಾಜ್ಯದ ರಾಜಕಾರಣದಲ್ಲಿ ನಡೆಯುತ್ತಿರುವ ರಾಜಿನಾಮೆ ಪರ್ವ ಮುಕ್ತಾಯವಾಗಿದೆ‌.

ರಮೇಶ್ ಜಾರಕಿಹೋಳಿ ನನ್ನ ಸ್ನೇಹಿತ, ಸಭಾಪತಿ ಅವರು ಹೇಳಿದ್ದಾರೆ. ರಮೇಶ ಜಾರಕಿಹೊಳಿ ಅವರ ರಾಜಿನಾಮೆ ಅಧಿಕೃತವಲ್ಲ ಎಂದು, ಇನ್ನೂ ಮಹೇಶ್ ಕುಮಠಳ್ಳಿ ರಾಜಿನಾಮೆ ವಿಚಾರ ಸುಳ್ಳು ಊಹಾಪೋಹಗಳಿಗೆ ಬೆಲೆ ಕೊಡಬೇಡಿ. ಕುಮಠಳ್ಳಿ ಕಾಂಗ್ರೆಸ್ ಬಿಟ್ಟು ಹೊಗೋದಿಲ್ಲ ಕಾಂಗ್ರೆಸ್ ನಲ್ಲಿ ಇದ್ದಾರೆ ಇರ್ತಾರೆ.

ರಮೇಶ್ ಜಾರಕಿಹೊಳಿ ರಾಜಿನಾಮೆ ಕೊಟ್ಟಿಲ್ಲ ಕೊಡಲ್ಲ ಮನ ಒಲಿಸುವ ಅಗತ್ಯ ಇಲ್ಲ. ಹಿ ಇಜ್ ಕಾಂಗ್ರೆಸ್ ಮ್ಯಾನ್ ಅವರು ಕಾಂಗ್ರೆಸ್ ನಲ್ಲಿ ಇರುತ್ತಾರೆ ಎಂದು ಹೇಳಿದರು.

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.