ETV Bharat / city

ಬೆಂಗಳೂರಿನಿಂದ ಬೆಳಗಾವಿಗೆ 400ಕ್ಕೂ ಹೆಚ್ಚು ಮಂದಿ ಆಗಮನ: ಕ್ವಾರಂಟೈನ್​​ನಲ್ಲಿರುವಂತೆ ಸೂಚನೆ​​

author img

By

Published : Jul 14, 2020, 12:49 PM IST

ಬೆಂಗಳೂರಿನಿಂದ ಬೆಳಗಾವಿಗೆ ಗಂಟು ಮೂಟೆ ಕಟ್ಟಿಕೊಂಡು ರೈಲಿನಲ್ಲಿ ಆಗಮಿಸಿರೋ 400ಕ್ಕೂ ಹೆಚ್ಚಿನ ಜನರು, ತಮ್ಮ ಸ್ವಂತ ಊರುಗಳತ್ತ ತೆರಳಲಿದ್ದಾರೆ.

ಬೆಳಗಾವಿಗೆ 400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಆಗಮನ
ಬೆಳಗಾವಿಗೆ 400ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಆಗಮನ

ಬೆಳಗಾವಿ: ಕೊರೊನಾ ತಡೆಗೆ ಬೆಂಗಳೂರಿನಲ್ಲಿ ಇಂದು ರಾತ್ರಿ 8 ಗಂಟೆಯಿಂದ ಲಾಕ್‌ಡೌನ್ ಘೋಷಣೆ ಹಿನ್ನೆಲೆ ಬೆಂಗಳೂರಿನಲ್ಲಿ ನೆಲಸಿದ್ದ ಜನರು ತಮ್ಮ ಸ್ವಂತ ಊರುಗಳತ್ತ ಮುಖ ಮಾಡುತ್ತಿದ್ದಾರೆ. ಈಗಾಗಲೇ ಬೆಂಗೂಳೂರಿನಿಂದ ರೈಲಿನ ಮೂಲಕ 400ಕ್ಕೂ ಹೆಚ್ಚಿನ ಜನರು ನಗರಕ್ಕೆ ಆಗಮಿಸಿದ್ದು, ಎಲ್ಲರಿಗೂ ಹೋಮ್ ಕ್ವಾರಂಟೈನ್​​ನಲ್ಲಿರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡುತ್ತಿದೆ.

ಬೆಳಗಾವಿಗೆ 400ಕ್ಕೂ ಹೆಚ್ಚು ಜನರ ಆಗಮನ

ನಗರದ ರೈಲ್ವೆ ನಿಲ್ದಾಣಕ್ಕೆ ಬೆಂಗಳೂರಿನಿಂದ ಗಂಟು ಮೂಟೆ ಕಟ್ಟಿಕೊಂಡು ರೈಲಿನಲ್ಲಿ ಆಗಮಿಸಿರೋ 400ಕ್ಕೂ ಹೆಚ್ಚಿನ ಜನರು ತಮ್ಮ ಸ್ವಂತ ಊರುಗಳತ್ತ ತೆರಳಲಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಬಂದಿರುವ ಎಲ್ಲರನ್ನೂ ಸರತಿ ಸಾಲಿನಲ್ಲಿ ನಿಲ್ಲಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ, ಎಲ್ಲಾ ಪ್ರಯಾಣಿಕರ ಮಾಹಿತಿ ಪಡೆದುಕೊಂಡು ಹೋಮ್ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚನೆ ನೀಡಿದ್ದಾರೆ‌.

ಬೆಳಗಾವಿ: ಕೊರೊನಾ ತಡೆಗೆ ಬೆಂಗಳೂರಿನಲ್ಲಿ ಇಂದು ರಾತ್ರಿ 8 ಗಂಟೆಯಿಂದ ಲಾಕ್‌ಡೌನ್ ಘೋಷಣೆ ಹಿನ್ನೆಲೆ ಬೆಂಗಳೂರಿನಲ್ಲಿ ನೆಲಸಿದ್ದ ಜನರು ತಮ್ಮ ಸ್ವಂತ ಊರುಗಳತ್ತ ಮುಖ ಮಾಡುತ್ತಿದ್ದಾರೆ. ಈಗಾಗಲೇ ಬೆಂಗೂಳೂರಿನಿಂದ ರೈಲಿನ ಮೂಲಕ 400ಕ್ಕೂ ಹೆಚ್ಚಿನ ಜನರು ನಗರಕ್ಕೆ ಆಗಮಿಸಿದ್ದು, ಎಲ್ಲರಿಗೂ ಹೋಮ್ ಕ್ವಾರಂಟೈನ್​​ನಲ್ಲಿರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡುತ್ತಿದೆ.

ಬೆಳಗಾವಿಗೆ 400ಕ್ಕೂ ಹೆಚ್ಚು ಜನರ ಆಗಮನ

ನಗರದ ರೈಲ್ವೆ ನಿಲ್ದಾಣಕ್ಕೆ ಬೆಂಗಳೂರಿನಿಂದ ಗಂಟು ಮೂಟೆ ಕಟ್ಟಿಕೊಂಡು ರೈಲಿನಲ್ಲಿ ಆಗಮಿಸಿರೋ 400ಕ್ಕೂ ಹೆಚ್ಚಿನ ಜನರು ತಮ್ಮ ಸ್ವಂತ ಊರುಗಳತ್ತ ತೆರಳಲಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಬಂದಿರುವ ಎಲ್ಲರನ್ನೂ ಸರತಿ ಸಾಲಿನಲ್ಲಿ ನಿಲ್ಲಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ, ಎಲ್ಲಾ ಪ್ರಯಾಣಿಕರ ಮಾಹಿತಿ ಪಡೆದುಕೊಂಡು ಹೋಮ್ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚನೆ ನೀಡಿದ್ದಾರೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.