ETV Bharat / city

ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ  ಉಪವಾಸ ಸತ್ಯಾಗ್ರಹ : ಇನ್ನು ಸ್ಥಳಕ್ಕೆ ಬಾರದ ಡಿಸಿ ವಿರುದ್ಧ ಆಕ್ರೋಶ - ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಹಿಪ್ಪರಗಿ ಆಣೆಕಟ್ಟೆಯ ಹಿನ್ನೀರಿನಿಂದ ಬಾಧಿತವಾಗಿರುವ ನೂರಾರು ಮನೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲೆಯ ಅಥಣಿ ತಾಲೂಕಿನ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.

ಇನ್ನು ಅಥಣಿಗೆ ಬಾರದ ಡಿಸಿ: ಪ್ರತಿಭಟನಕಾರರ ಆಕ್ರೋಶ
author img

By

Published : Nov 2, 2019, 9:15 PM IST

ಅಥಣಿ: ಹಿಪ್ಪರಗಿ ಆಣೆಕಟ್ಟೆಯ ಹಿನ್ನೀರಿನಿಂದ ಬಾಧಿತವಾಗಿರುವ ನೂರಾರು ಮನೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದ್ದು, ಜಿಲ್ಲೆಯ ಅಥಣಿ ತಾಲೂಕಿನ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಅಧಿಕಾರಿಗಳು ಸರ್ವೆ ಮಾಡುವ ಸಂದರ್ಭದಲ್ಲಿ ತಾರತಮ್ಯ ಮಾಡುತ್ತಿದ್ದು, ಇದರಿಂದಾಗಿ ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ. ಜಿಲ್ಲಾಧಿಕಾರಿಯವರು ಪ್ರತಿಭಟನಾಕಾರರನ್ನು ಭೇಟಿ ಮಾಡಿ ನೆರೆ ಸಂತ್ರಸ್ತರ ಅಹವಾಲು ಸ್ವೀಕಾರ ಮಾಡುತ್ತೇವೆ ಎಂದು ಹೇಳಿದ್ದು, ಇನ್ನೂ ಬಂದಿಲ್ಲ. ಸ್ಥಳಕ್ಕೆ ಬಾರದ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ವಿರುದ್ಧ ಮಹಿಳೆಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರ ಜತೆಗೆ ಚಿಕ್ಕ ಚಿಕ್ಕ ಮಕ್ಕಳು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಮಾನ್ಯ ಜಿಲ್ಲಾಧಿಕಾರಿಗಳೆ ಬನ್ನಿ... ಡಿಸಿಎಂ ಲಕ್ಷ್ಮಣ್ ಸವದಿ ಮನೆ ಬಿಟ್ಟು ಹೊರಗೆ ಬನ್ನಿ... ಅಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಥಣಿ: ಹಿಪ್ಪರಗಿ ಆಣೆಕಟ್ಟೆಯ ಹಿನ್ನೀರಿನಿಂದ ಬಾಧಿತವಾಗಿರುವ ನೂರಾರು ಮನೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದ್ದು, ಜಿಲ್ಲೆಯ ಅಥಣಿ ತಾಲೂಕಿನ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಅಧಿಕಾರಿಗಳು ಸರ್ವೆ ಮಾಡುವ ಸಂದರ್ಭದಲ್ಲಿ ತಾರತಮ್ಯ ಮಾಡುತ್ತಿದ್ದು, ಇದರಿಂದಾಗಿ ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ. ಜಿಲ್ಲಾಧಿಕಾರಿಯವರು ಪ್ರತಿಭಟನಾಕಾರರನ್ನು ಭೇಟಿ ಮಾಡಿ ನೆರೆ ಸಂತ್ರಸ್ತರ ಅಹವಾಲು ಸ್ವೀಕಾರ ಮಾಡುತ್ತೇವೆ ಎಂದು ಹೇಳಿದ್ದು, ಇನ್ನೂ ಬಂದಿಲ್ಲ. ಸ್ಥಳಕ್ಕೆ ಬಾರದ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ವಿರುದ್ಧ ಮಹಿಳೆಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರ ಜತೆಗೆ ಚಿಕ್ಕ ಚಿಕ್ಕ ಮಕ್ಕಳು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಮಾನ್ಯ ಜಿಲ್ಲಾಧಿಕಾರಿಗಳೆ ಬನ್ನಿ... ಡಿಸಿಎಂ ಲಕ್ಷ್ಮಣ್ ಸವದಿ ಮನೆ ಬಿಟ್ಟು ಹೊರಗೆ ಬನ್ನಿ... ಅಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಲ್ಲಾಧಿಕಾರಿಗಳು ಅಥಣಿಗೆ ಬರುವವರು ವಿಳಂಬ ಖಂಡಿಸಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆBody:ಅಥಣಿ:
ಸ್ಲಗ್_ಜಿಲ್ಲಾಧಿಕಾರಿಗಳು ಅಥಣಿಗೆ ಬರುವವರು ವಿಳಂಬ ಖಂಡಿಸಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ



ಅಥಣಿ: ಹಿಪ್ಪರಗಿ ಆಣೆಕಟ್ಟೆಯ ಹಿನ್ನೀರಿನಿಂದ ಬಾಧಿತವಾಗಿರುವ ಗ್ರಾಮಗಳ ನೂರಾರು ಮನೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಜಿಲ್ಲೆಯ ಅಥಣಿ ತಾಲೂಕಿನ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಅಧಿಕಾರಿಗಳು ಸರ್ವೆ ಮಾಡುವ ಸಂದರ್ಭದಲ್ಲಿ ತಾರತಮ್ಯ ಮಾಡುತ್ತಿದ್ದು, ಇದರಿಂದಾಗಿ ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ, ಹಾಗೂ ನೆರೆ ಸಂತ್ರಸ್ತರಿಗೆ ಸರಿಯಾದ ಪರಿಹಾರ ತಾರತಮ್ಯ ವಿರೋಧಿಸಿ ಹೋರಾಟಗಾರರು ಏನು ಪ್ರತಿಭಟನೆ ನಡೆಸುತ್ತಿದ್ದಾರೆ

ಜಿಲ್ಲಾಧಿಕಾರಿ ಅಥಣಿ ಪ್ರತಿಭಟನೆ ಕಾರನನ್ನು ಬೇಟಿ ಮಾಡಿ ನೆರೆ ಸಂತ್ರಸ್ತರ ಅಹವಾಲು ಸ್ವೀಕಾರ ಮಾಡುತ್ತೇವೆ ಎಂದು ಹೆಳಿದ್ದರು, ೬:೩೦ನಿಮೀಸ ವಾದರು ಸ್ಥಳಕ್ಕೆ ಭಾಗದ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ವಿರುದ್ಧ ಮಹಿಳೆಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ ... ಅದರ ಜೋತೆಗೆ ಚಿಕ್ಕ ಚಿಕ್ಕ ಮಕ್ಕಳು ಕುಡ್ ಪ್ರತಿಭಟನೆ ಪಾಲ್ಗೊಂಡ ದ್ದಾರೆ ಮಕ್ಕಳು ಸೋಳ್ಳೆ ಕಾಟದಿಂದ ಅಳಲು ಸುರು ಮಾಡಿದೆ ಮಾನ್ಯ ಜಿಲ್ಲಾಧಿಕಾರಿಗಳೆ ಬನ್ನಿ ಡಿಸಿಎಂ ಲಕ್ಷ್ಮಣ್ ಸವದಿ ಮನೆ ಬಿಟ್ಟು ಹೊರಗೆ ಬನ್ನಿ ಅಂತ ಒಂದೆ ಸಮನೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆConclusion:ಶಿವರಾಜ್ ನೇಸರ್ಗಿ ಅಥಣಿ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.