ETV Bharat / city

ಬಳ್ಳಾರಿಯಲ್ಲಿ ವರ್ಷಕ್ಕೊಂದು ಬಾಲ್ಯವಿವಾಹ ಪ್ರಕರಣ: ಎಂ. ಖಾಸಿಂ ಚೂರಿಖಾನ್ ಕಳವಳ - ಬಾಲ್ಯವಿವಾಹ ನಿಷೇಧ ಕಾಯ್ದೆ 2006

ಬಳ್ಳಾರಿಯಲ್ಲಿ ವರ್ಷಕ್ಕೆ ಒಂದು ಬಾಲ್ಯ ವಿವಾಹ ಪ್ರಕರಣ ದಾಖಲಾಗುತ್ತಿದೆ. ಬಾಲ್ಯವಿವಾಹ ಆಗುವ ಮುಂಚೆಯೇ ಅಧಿಕಾರಿಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾ ನ್ಯಾಯಾಧೀಶ ಎಂ. ಖಾಸಿಂ ಚೂರಿಖಾನ್ ಆಗ್ರಹಿಸಿದ್ದಾರೆ.

ಬಳ್ಳಾರಿಯಲ್ಲಿ ವರ್ಷಕ್ಕೆ ಒಂದು ಬಾಲ್ಯವಿವಾಹದ ಕೇಸ್
author img

By

Published : Nov 9, 2019, 4:55 PM IST

ಬಳ್ಳಾರಿ: ಬಳ್ಳಾರಿಯಲ್ಲಿ ವರ್ಷಕ್ಕೆ ಒಂದು ಬಾಲ್ಯ ವಿವಾಹ ಪ್ರಕರಣ ದಾಖಲಾಗುತ್ತಿದೆ. ಬಾಲ್ಯವಿವಾಹ ಏರ್ಪಡುವ ಮುಂಚೆಯೇ ಅಧಿಕಾರಿಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾ ನ್ಯಾಯಾಧೀಶ ಎಂ. ಖಾಸಿಂ ಚೂರಿಖಾನ್ ಆಗ್ರಹಿಸಿದ್ದಾರೆ.

ಬಳ್ಳಾರಿಯಲ್ಲಿ ವರ್ಷಕ್ಕೆ ಒಂದು ಬಾಲ್ಯವಿವಾಹದ ಕೇಸ್: ಎಂ. ಖಾಸಿಂ ಚೂರಿಖಾನ್ ಕಳವಳ

ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇತೃತ್ವದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ 2006 ಕುರಿತು ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ವೇಳೆ ಮಾತನಾಡಿದ ನ್ಯಾಯಾಧೀಶ ಎಂ. ಖಾಸಿಂ ಚೂರಿಖಾನ್, ಬಾಲ್ಯವಿವಾಹ ಮಾಡಿದರೆ ಶಿಕ್ಷೆ, ದಂಡ ಹಾಕುತ್ತಾರೆ ಎನ್ನುವ ಮಾಹಿತಿ ಜನರಲ್ಲಿಲ್ಲ. ಸಂಶೋಧನೆಯೊಂದರ ಪ್ರಕಾರ ದೇಶದಲ್ಲಿ ಪ್ರತಿ 20 ಮದುವೆಗಳಲ್ಲಿ 5 ಬಾಲ್ಯವಿವಾಹ ಪ್ರಕರಣಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ರು.

ಬಾಲ್ಯವಿವಾಹ ಸಾಮಾಜಿಕ ಪಿಡುಗು. ಅದನ್ನು ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್, ನ್ಯಾಯಾಂಗ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ತಿಳಿಸಿದ್ರು.


ಬಳ್ಳಾರಿ: ಬಳ್ಳಾರಿಯಲ್ಲಿ ವರ್ಷಕ್ಕೆ ಒಂದು ಬಾಲ್ಯ ವಿವಾಹ ಪ್ರಕರಣ ದಾಖಲಾಗುತ್ತಿದೆ. ಬಾಲ್ಯವಿವಾಹ ಏರ್ಪಡುವ ಮುಂಚೆಯೇ ಅಧಿಕಾರಿಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾ ನ್ಯಾಯಾಧೀಶ ಎಂ. ಖಾಸಿಂ ಚೂರಿಖಾನ್ ಆಗ್ರಹಿಸಿದ್ದಾರೆ.

ಬಳ್ಳಾರಿಯಲ್ಲಿ ವರ್ಷಕ್ಕೆ ಒಂದು ಬಾಲ್ಯವಿವಾಹದ ಕೇಸ್: ಎಂ. ಖಾಸಿಂ ಚೂರಿಖಾನ್ ಕಳವಳ

ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇತೃತ್ವದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ 2006 ಕುರಿತು ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ವೇಳೆ ಮಾತನಾಡಿದ ನ್ಯಾಯಾಧೀಶ ಎಂ. ಖಾಸಿಂ ಚೂರಿಖಾನ್, ಬಾಲ್ಯವಿವಾಹ ಮಾಡಿದರೆ ಶಿಕ್ಷೆ, ದಂಡ ಹಾಕುತ್ತಾರೆ ಎನ್ನುವ ಮಾಹಿತಿ ಜನರಲ್ಲಿಲ್ಲ. ಸಂಶೋಧನೆಯೊಂದರ ಪ್ರಕಾರ ದೇಶದಲ್ಲಿ ಪ್ರತಿ 20 ಮದುವೆಗಳಲ್ಲಿ 5 ಬಾಲ್ಯವಿವಾಹ ಪ್ರಕರಣಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ರು.

ಬಾಲ್ಯವಿವಾಹ ಸಾಮಾಜಿಕ ಪಿಡುಗು. ಅದನ್ನು ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್, ನ್ಯಾಯಾಂಗ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ತಿಳಿಸಿದ್ರು.


Intro:ದೇಶದಲ್ಲಿ 20 ಮದುವೆಗಳಲ್ಲಿ 5 ಬಾಲ್ಯವಿವಾಹ ಆಗತ್ತಾ ಇದೆ, ಬಳ್ಳಾರಿಯಲ್ಲಿ ವರ್ಷಕ್ಕೆ ಒಂದು ಬಾಲ್ಯವಿವಾಹದ ಕೇಸ್ .
ಬಾಲ್ಯವಿವಾಹ ಆಗುವ ಮುಂಚೆಯೇ ಅಧಿಕಾರಿಗಳು ಕ್ರಮತೆಗೆದುಕೊಳ್ಳಿ : ಎಂ. ಖಾಸಿಂ ಚೂರಿಖಾನ್


Body:ನಗರದ ಜಿಲ್ಲಾ ಪಂಚಾಯತ್ ನಜೀರ್ ಸಂಭಾಣದಲ್ಲಿ
ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ ಮತ್ತು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ನೇತೃತ್ವದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ 2006, ಬಾಲ್ಯವಿವಾಹ ನಿಷೇಧ 2014 ರ ಕುರಿತು ಬಾಲ್ಯವಿವಾಹ ನಿಷೇಧಾಧಿಕಾರಿಗಳು ಮತ್ತು ನ್ಯಾಯಾಧೀಶರು ಒಂದು ದಿನದ ಕಾರ್ಯಕ್ರಮ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಎಂ. ಖಾಸಿಂ ಚೂರಿಖಾನ್ ಉದ್ಘಾಟನೆ ಮಾಡಿ ಮಾತನಾಡಿದ ಅವರು ಬಾಲ್ಯವಿವಾಹ ಮಾಡಿದರೇ ಶಿಕ್ಷೆ, ದಂಡ ಹಾಕತ್ತಾರೆ ಎನ್ನುವ ಮಾಹಿತಿ ಜನರಲ್ಲಿ ಇಲ್ಲ ಮತ್ತು ಭಾರತ ದೇಶದಲ್ಲಿ ಸಂಶೋಧನೆಯ ದೃಷ್ಟಿಯಿಂದ ಪ್ರತಿ 20 ಮದುವೆಗಳಲ್ಲಿ 5 ಬಾಲ್ಯವಿವಾಹ ಗಳು ನಡೆಯುತ್ತಿವೆ ಎಂದು
ತಿಳಿಸಿದರು.

ಬಾಲ್ಯವಿವಾಹ ಸಾಮಾಜಿಕ ಪಿಡುಗು ಅದನ್ನು ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಪೋಲೀಸ್ ಇಲಾಖೆ, ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ ಎಲ್ಲರೂ ಸೇರಿ ಬಾಲ್ಯವಿವಾಹ ಆಗುವ ಮುಂಚೆಯೇ ತಡೆಯುವ ಕೆಲಸವನ್ನು ಮಾಡಬೇಕೆಂದು ತಿಳಿಸಿದರು. ಬಾಲ್ಯ ವಿವಾಹಕ್ಕೆ ಕಾರಣ ಬಡತನ. ಬಾಲ್ಯವಿವಾಹಕ್ಕೆ, ಪೋಷಕರು ಅಥವಾ ಶ್ರೀಮಂತರು ಮೂಲ ಕಾರಣರಾಗಿರುತ್ತಾರೆ ಎಂದು ತಿಳಿಸಿದರು.


ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಭಾರತಿ ತಿಮ್ಮಾರೆಡ್ಡಿ ಮಾತನಾಡಿ ಹಳ್ಳಿಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ನಡೆಯುತ್ತವೆ ಅದನ್ನು ತಡೆಗಟ್ಟಲು ಹಳ್ಳಿಗಳಲ್ಲಿ, ಗ್ರಾಮಪಂಚಾಯತಿ, ತಾಲೂಕು ಪಂಚಾಯತಿಯ ಹಳ್ಳಿಗಳ ಕೇಂದ್ರದಲ್ಲಿ ಜಾಗೃತಿ, ಸಂವಾಹಗಳು ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದರು‌.


ಎಸ್.ಟಿ.ಎಸ್.ಸಿ ಜನಾಂಗಕ್ಕೆ ಜಾಗೃತಿ ಅಗತ್ಯ :- ಸಿಇಒ ನಿತೀಶ್.

ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ತಾಲೂಕು ಪಂಚಾಯತ ಅಧ್ಯಕ್ಷರು, ಸದಸ್ಯರಿಂದ ಆ ಗ್ರಾಮದ ತಾಲೂಕಿನ ಸಾರ್ವಜನಿಕರಿಗೆ ಈ ಬಾಲ್ಯವಿವಾಹ ನಿಷೇಧ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಾಗಿದೆ. ಎಸ್.ಸಿ ಮತ್ತು ಎಸ್.ಟಿ ಜನಾಂಗದಲ್ಲಿ ಈ ಬಾಲ್ಯವಿವಾಹ ಹೆಚ್ಚಾಗಿರುತ್ತದೆ ಅದಕ್ಕೆ ಅವರಿಗೆ ಹೆಚ್ಚಿನ ಜಾಗೃತಿ ಮೂಡಿಸಿಬೇಕೆಂದು ಸಿಇಒ ಡಾ.ಕೆ.ನಿತೀಶ್ ತಿಳಿಸಿದರು.




Conclusion:ಈ ಕಾರ್ಯಕ್ರಮದಲ್ಲಿ ಸಿಇಒ ನಿತೀಶ್ ಕುಮಾರ್, ಜಿಲ್ಲಾ ಸಿ.ಭಾರತಿ ತಿಮ್ಮರೆಡ್ಡಿ, ಪಿ.ದೀನಾಮಂಜುನಾಥ, ಮುಖ್ಯ ದಂಡಾಧಿಕಾರಿ ಸುಜಾತಮ್ಮ, ಹಿರಿಯ ಸಿವಿಲ್ ನ್ಯಾಯದೀಶ ಅರ್ಜುನ್ ಎಸ್ ಮಲ್ಲೂರು, ಡಾ‌.ಉಡೇದ್ ಷಡಾಕ್ಷರಿ ಗೌಡ‌ ಮತ್ತು ಜಿಲ್ಲೆಯ ವಿವಿಧ ತಾಲೂಕಿನ ನ್ಯಾಯಾಧೀಶ ಹಾಜರಿದ್ದರು.


ETV Bharat Logo

Copyright © 2025 Ushodaya Enterprises Pvt. Ltd., All Rights Reserved.