ETV Bharat / city

ಶಾಸಕರ ರಾಜೀನಾಮೆ ವಿಚಾರದ ಕುರಿತು ನನಗೆ ಮಾಹಿತಿ ಇಲ್ಲ: ಸಚಿವ ಜಾರ್ಜ್​ - undefined

ಶಾಸಕರ ರಾಜೀನಾಮೆ ವಿಚಾರದ ಕುರಿತು ನನಗೆ ಮಾಹಿತಿ ಇಲ್ಲ.‌ ನಾನು ಬೆಳಿಗ್ಗೆಯಿಂದಲೇ ಬಳ್ಳಾರಿ ಪ್ರವಾಸದಲ್ಲಿದ್ದೇನೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.

ಶಾಸಕರ ರಾಜೀನಾಮೆ ವಿಚಾರದ ಕುರಿತು ಕೆ.ಜೆ ಜಾರ್ಜ್ ಸ್ಪಷ್ಟನೆ
author img

By

Published : Jul 6, 2019, 4:42 PM IST

ಬಳ್ಳಾರಿ: ನಾನು ಬೆಳಿಗ್ಗೆಯಿಂದಲೇ ನಿಮ್ಮೊಟ್ಟಿಗೆ ಇದ್ದೇನೆ. ಶಾಸಕರ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಶಾಸಕರ ರಾಜೀನಾಮೆ ವಿಚಾರದ ಕುರಿತು ಕೆ.ಜೆ.ಜಾರ್ಜ್ ಸ್ಪಷ್ಟನೆ

ಬಳ್ಳಾರಿಯ ಡಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ರಾಜೀನಾಮೆ ವಿಚಾರದ ಕುರಿತು ನನಗೆ ಮಾಹಿತಿ ಇಲ್ಲ.‌ ಬೆಳಿಗ್ಗೆಯಿಂದಲೇ ನಾನು ಬಳ್ಳಾರಿ ಪ್ರವಾಸದಲ್ಲಿದ್ದೇನೆ ಎಂದರು.

ರಾಜಕಾರಣದಲ್ಲಿ ಬದಲಾವಣೆ ಸಾಧ್ಯ. ಯಾರು ಯಾರ ಜೊತೆಗಾದ್ರು ಹೋಗಬಹುದು. ಬಳ್ಳಾರಿಯಲ್ಲಿ ಸಭೆ ಮುಗಿಸಿಕೊಂಡು ಬೆಂಗಳೂರಿಗೆ ತೆರಳುವೆ. ಶಾಸಕರು ರಾಜೀನಾಮೆಯನ್ನು ಸ್ಟೀಕರ್ ಅವರಿಗೆ ಕೊಟ್ಟಿದ್ದಾರೆ. ಇದಕ್ಕೆ ಸ್ಪೀಕರ್ ಅವರೇ ಉತ್ತರಿಸುತ್ತಾರೆ. ರಾಜೀನಾಮೆ ಬಗ್ಗೆ ನನಗೇನು ಗೊತ್ತಿಲ್ಲ. ಕಾರಣವೂ ಗೊತ್ತಿಲ್ಲ ಎಂದರು.

ಬಳ್ಳಾರಿ: ನಾನು ಬೆಳಿಗ್ಗೆಯಿಂದಲೇ ನಿಮ್ಮೊಟ್ಟಿಗೆ ಇದ್ದೇನೆ. ಶಾಸಕರ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಶಾಸಕರ ರಾಜೀನಾಮೆ ವಿಚಾರದ ಕುರಿತು ಕೆ.ಜೆ.ಜಾರ್ಜ್ ಸ್ಪಷ್ಟನೆ

ಬಳ್ಳಾರಿಯ ಡಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ರಾಜೀನಾಮೆ ವಿಚಾರದ ಕುರಿತು ನನಗೆ ಮಾಹಿತಿ ಇಲ್ಲ.‌ ಬೆಳಿಗ್ಗೆಯಿಂದಲೇ ನಾನು ಬಳ್ಳಾರಿ ಪ್ರವಾಸದಲ್ಲಿದ್ದೇನೆ ಎಂದರು.

ರಾಜಕಾರಣದಲ್ಲಿ ಬದಲಾವಣೆ ಸಾಧ್ಯ. ಯಾರು ಯಾರ ಜೊತೆಗಾದ್ರು ಹೋಗಬಹುದು. ಬಳ್ಳಾರಿಯಲ್ಲಿ ಸಭೆ ಮುಗಿಸಿಕೊಂಡು ಬೆಂಗಳೂರಿಗೆ ತೆರಳುವೆ. ಶಾಸಕರು ರಾಜೀನಾಮೆಯನ್ನು ಸ್ಟೀಕರ್ ಅವರಿಗೆ ಕೊಟ್ಟಿದ್ದಾರೆ. ಇದಕ್ಕೆ ಸ್ಪೀಕರ್ ಅವರೇ ಉತ್ತರಿಸುತ್ತಾರೆ. ರಾಜೀನಾಮೆ ಬಗ್ಗೆ ನನಗೇನು ಗೊತ್ತಿಲ್ಲ. ಕಾರಣವೂ ಗೊತ್ತಿಲ್ಲ ಎಂದರು.

Intro:ನಾನು ಬೆಳಿಗ್ಗೆಯಿಂದಲೇ ನಿಮ್ಮೊಟ್ಟಿಗೆ ಇದ್ದೇನೆ!
ಬಳ್ಳಾರಿ: ನಾನು ಬೆಳಿಗ್ಗೆಯಿಂದಲೇ ನಿಮ್ಮೊಟ್ಟಿಗೆ ಇದ್ದೇನೆ. ಶಾಸಕರ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಬಳ್ಳಾರಿಯ ಡಿಸಿ ಕಚೇರಿಯಲ್ಲಿಂದು ಆಯೋಜಿಸಿದ್ದ ಸಭೆಗೆ ಮುನ್ನ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಶಾಸಕರ ರಾಜೀನಾಮೆ ವಿಚಾರ ನನಗೆ ಮಾಹಿತಿಯಿಲ್ಲ.‌ ಬೆಳಿಗ್ಗೆಯಿಂದಲೇ ಬಳ್ಳಾರಿ ಪ್ರವಾಸದಲ್ಲಿದ್ದೇನೆ ಎಂದರು.
Body:ಶಾಸಕರಾದ ಭೈರತಿ ಶ್ರೀನಿವಾಸ, ರಾಮಲಿಂಗಾರೆಡ್ಡಿ, ಸೌಮ್ಯರೆಡ್ಡಿ ಇನ್ನಿತರರು ರಾಜೀನಾಮೆ ನೀಡಿದ್ದಾರಲ್ಲ. ಭೈರತಿ ಶ್ರೀನಿವಾಸ ಹಾಗೂ ತಮ್ಮ‌ಮಧ್ಯೆ ವೈಮನಸ್ಸು ಇದೆಯಂತಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕಾರಣದಲ್ಲಿ ಬದಲಾವಣೆ ಸಾಧ್ಯ. ಯಾರು ಯಾರ ಜೊತೆನಾದ್ರೂ ಹೋಗಬಹುದು. ಬಳ್ಳಾರಿ ಸಭೆ ಮುಗಿಸಿಕೊಂಡು ಬೆಂಗಳೂರಿಗೆ ತೆರಳುವೆ. ಶಾಸಕರ ರಾಜೀನಾಮೆ ಸ್ಟೀಕರ್ ಕೊಟ್ಟಿದ್ದಾರೆ. ಇದಕ್ಕೆ ಸ್ಪೀಕರ್ ಅವರೇ ಉತ್ತರಿಸುತ್ತಾರೆ. ರಾಜೀನಾಮೆ ಬಗ್ಗೆ ನನಗೇನು ಗೊತ್ತಿಲ್ಲ. ಕಾರಣವೂ ಗೊತ್ತಿಲ್ಲ ಎಂದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_02_MINISTER_KJ_JARJA_BYTE_7203310

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.