ETV Bharat / city

ಮಿಂಟೋ ಆಸ್ಪತ್ರೆಯಲ್ಲಿ ದೃಷ್ಟಿ ಕಳೆದುಕೊಂಡವರಿಗೆ 25 ಲಕ್ಷ ಪರಿಹಾರಕ್ಕೆ ಆಗ್ರಹ

author img

By

Published : Nov 11, 2019, 4:46 PM IST

Updated : Nov 11, 2019, 8:34 PM IST

ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಜುಲೈ ತಿಂಗಳಲ್ಲಿ ನಡೆದ ನೇತ್ರ ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ದೃಷ್ಟಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರ ಪರಿಹಾರ ಘೋಷಿಸಬೇಕು ಎಂದು ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಆಗ್ರಹಿಸಿದ್ದಾರೆ.

ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ

ಬಳ್ಳಾರಿ: ಮಿಂಟೋ ಆಸ್ಪತ್ರೆ ಶಸ್ತ್ರಚಿಕಿತ್ಸೆಯಲ್ಲಿ ದೃಷ್ಟಿ ಕಳೆದುಕೊಂಡ 22 ಜನರಿಗೆ ತಲಾ 25 ಲಕ್ಷ ಪರಿಹಾರ ಮತ್ತು ಪ್ರತಿ ತಿಂಗಳು 10 ಸಾವಿರ ರೂ. ಪಿಂಚಣಿ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಹೇಳಿದ್ರು.

ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಪತ್ರಿಕಾಗೋಷ್ಠಿ

ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಜುಲೈ ತಿಂಗಳಲ್ಲಿ ನಡೆದ ನೇತ್ರ ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ದೃಷ್ಟಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರ ಪರಿಹಾರ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರವನ್ನು ಸಲ್ಲಿಸುತ್ತೇವೆ ಎಂದರು.

ಬೇಡಿಕೆಗಳು:

  • ದೃಷ್ಟಿ ಕಳೆದುಕೊಂಡ ಪ್ರತಿ ವ್ಯಕ್ತಿಗೆ 25 ಲಕ್ಷ ರೂಪಾಯಿ ಪರಿಹಾರ
  • ಜೀವನಾಧಾರಕ್ಕಾಗಿ ಪ್ರತಿ ತಿಂಗಳು ತಲಾ 10 ಸಾವಿರ ರೂ. ಪಿಂಚಣಿ
  • ವೈದ್ಯರು ತಪ್ಪಿತಸ್ಥರಿದ್ದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ
  • ಶಸ್ತ್ರಚಿಕಿತ್ಸೆ ವೇಳೆ ಬಳಸಿದ ಔಷಧಿ ಕಳಪೆಯಿದ್ದಲ್ಲಿ ಔಷಧಿ ಸರಬರಾಜು ಮಾಡಿದವರ ವಿರುದ್ಧ ಕ್ರಮ

ಒಟ್ಟಾರೆ ಮಿಂಟೋ ಆಸ್ಪತ್ರೆಯಲ್ಲಿ ದೃಷ್ಟಿ ಕಳೆದುಕೊಂಡವರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬಳ್ಳಾರಿ: ಮಿಂಟೋ ಆಸ್ಪತ್ರೆ ಶಸ್ತ್ರಚಿಕಿತ್ಸೆಯಲ್ಲಿ ದೃಷ್ಟಿ ಕಳೆದುಕೊಂಡ 22 ಜನರಿಗೆ ತಲಾ 25 ಲಕ್ಷ ಪರಿಹಾರ ಮತ್ತು ಪ್ರತಿ ತಿಂಗಳು 10 ಸಾವಿರ ರೂ. ಪಿಂಚಣಿ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಹೇಳಿದ್ರು.

ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಪತ್ರಿಕಾಗೋಷ್ಠಿ

ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಜುಲೈ ತಿಂಗಳಲ್ಲಿ ನಡೆದ ನೇತ್ರ ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ದೃಷ್ಟಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರ ಪರಿಹಾರ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರವನ್ನು ಸಲ್ಲಿಸುತ್ತೇವೆ ಎಂದರು.

ಬೇಡಿಕೆಗಳು:

  • ದೃಷ್ಟಿ ಕಳೆದುಕೊಂಡ ಪ್ರತಿ ವ್ಯಕ್ತಿಗೆ 25 ಲಕ್ಷ ರೂಪಾಯಿ ಪರಿಹಾರ
  • ಜೀವನಾಧಾರಕ್ಕಾಗಿ ಪ್ರತಿ ತಿಂಗಳು ತಲಾ 10 ಸಾವಿರ ರೂ. ಪಿಂಚಣಿ
  • ವೈದ್ಯರು ತಪ್ಪಿತಸ್ಥರಿದ್ದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ
  • ಶಸ್ತ್ರಚಿಕಿತ್ಸೆ ವೇಳೆ ಬಳಸಿದ ಔಷಧಿ ಕಳಪೆಯಿದ್ದಲ್ಲಿ ಔಷಧಿ ಸರಬರಾಜು ಮಾಡಿದವರ ವಿರುದ್ಧ ಕ್ರಮ

ಒಟ್ಟಾರೆ ಮಿಂಟೋ ಆಸ್ಪತ್ರೆಯಲ್ಲಿ ದೃಷ್ಟಿ ಕಳೆದುಕೊಂಡವರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Intro:

ಮಿಂಟೋ ಆಸ್ಪತ್ರೆ ಶಸ್ತ್ರಚಿಕಿತ್ಸೆಯಲ್ಲಿ ದೃಷ್ಟಿ ಕಳೆದುಕೊಂಡ
22 ಜನರಿಗೆ ಪ್ರತಿಯೊಬ್ಬರಿಗೆ 25 ಲಕ್ಷ ಪರಿಹಾರ ಮತ್ತು ಪ್ರತಿ ತಿಂಗಳು 10 ಸಾವಿರ ರೂಪಾಯಿ ಪರಿಹಾರ ನೀಡಬೇಕು ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡುತ್ತವೆ ಎಂದು ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ತಿಳಿಸಿದರು


Body:.

ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿನ ಪತ್ರಿಕಾಭವನದಲ್ಲಿ ಇಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ 2019ನೇ ಜುಲೈ ತಿಂಗಳಲ್ಲಿ ನೇತ್ರ ಶಸ್ತ್ರ ಚಿಕಿತ್ಸೆ ಫಲಕಾರಿಯಾಗದೇ ದೃಷ್ಟಿ ಕಳೆದುಕೊಂಡು ಸಂತ್ರಸ್ತರಿಗೆ ಶೀಘ್ರ ಪರಿಹಾರ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿಪತ್ರವನ್ನು ಸಲ್ಲಿಸುತ್ತೆವೆ ಎಂದು ಕರ್ನಾಟಕ ಜನಸೈನ್ಯ ಸಂಸ್ಥಾನ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಹೇಳಿದರು.

ಬೇಡಿಕೆಗಳು :-

ದೃಷ್ಟಿ ಕಳೆದುಕೊಂಡ ಸಂತ್ರಸ್ಥರ ಜೀವನಾಧಾರಕ್ಕಾಗಿ ಪ್ರತಿ ವ್ಯಕ್ತಿಗೆ 25 ಲಕ್ಷ ರೂಪಾಯಿ ನೀಡಬೇಕು.

ಪ್ರತಿ ತಿಂಗಳು ಒಬ್ಬರಿಗೆ 10 ಸಾವಿರ ರೂಪಾಯಿ ನೀಡಬೇಕು‌.

ವೈದ್ಯರು ತಪ್ಪಿತಸ್ಥರಿದ್ದಲ್ಲಿ ವೈದ್ಯರುಗಳು ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು.

ಶಸ್ತ್ರ ಚಿಕಿತ್ಸೆ ವೇಳೆ ಬಳಸಿದ ಔಷಧಿ ಕಳಪೆಯಿದ್ದಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು .

ಒಟ್ಟಾರೆಯಾಗಿ ಮಿಂಟೋ ಆಸ್ಪತ್ರೆ ದೃಷ್ಟಿ ಕಳೆದ ಕೊಂಡವರಿಗೆ ನ್ಯಾಯ ಒದಗಿಸಬೇಕು ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು ‌





Conclusion:ಈ ಸುದ್ದಿಗೋಷ್ಠಿಯಲ್ಲಿ ಕೆ.ಎರಿಸ್ವಾಮಿ, ರಾಧಕೃಷ್ಣ, ಗೋಪ
ಕೆ.ಹೊನ್ನೂರಪ್ಪ, ಕೆ.ಎಸ್ ಅಶೋಕ್, ಕುಮಾರ್, ಚೆಂಚಯ್ಯ ಮತ್ತು ಇನ್ನಿತರು ಹಾಜರಿದ್ದರು.
Last Updated : Nov 11, 2019, 8:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.