ETV Bharat / city

ಬಳ್ಳಾರಿಯಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಕೊಲೆಯಾಗಿರುವ ಶಂಕೆ

author img

By

Published : Sep 9, 2019, 12:46 PM IST

ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ವ್ಯಾಪ್ತಿಯಲ್ಲಿ ಕಾಣೆಯಾಗಿದ್ದ ಬಾಲಕಿ (6) ಸೋಮವಾರ ಶವವಾಗಿ ಪತ್ತೆಯಾಗಿದ್ದಾಳೆ.

missing-girl-found-dead

ಬಳ್ಳಾರಿ:ಭಾನುವಾರ ರಾತ್ರಿ 9ರ ಸುಮಾರಿಗೆ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ವ್ಯಾಪ್ತಿಯಲ್ಲಿ ಕಾಣೆಯಾಗಿದ್ದ ಬಾಲಕಿ (6) ಸೋಮವಾರ ಶವವಾಗಿ ಪತ್ತೆಯಾಗಿರೋದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ತೋರಣಗಲ್ಲಿನ ಸಮೀಪ ಬಾಲಕಿ ಮೃತದೇಹ ಪತ್ತೆಯಾಗಿದ್ದು, ಅಪಹರಿಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ವಡ್ಡು ಗ್ರಾಮದ ನಿವಾಸಿ ರೇವಣ್ಣ ಅಗಸರ ಎಂಬುವರು ತಮ್ಮ ಮಗಳು ಕಾಣೆಯಾದ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪಿಎಸ್​ಐ ಮಹೇಶಗೌಡ ಘಟನಾ ಜಾಗವನ್ನು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಈ ಪ್ರಕರಣ ವಿಚಾರಣೆ ಹಂತದಲ್ಲಿ ಇರುವಾಗಲೇ ಪ್ರತಿಕ್ರಿಯಿಸಲು ಆಗುವುದಿಲ್ಲ. ಬಾಲಕಿ ಸಾವಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಳ್ಳಾರಿ:ಭಾನುವಾರ ರಾತ್ರಿ 9ರ ಸುಮಾರಿಗೆ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ವ್ಯಾಪ್ತಿಯಲ್ಲಿ ಕಾಣೆಯಾಗಿದ್ದ ಬಾಲಕಿ (6) ಸೋಮವಾರ ಶವವಾಗಿ ಪತ್ತೆಯಾಗಿರೋದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ತೋರಣಗಲ್ಲಿನ ಸಮೀಪ ಬಾಲಕಿ ಮೃತದೇಹ ಪತ್ತೆಯಾಗಿದ್ದು, ಅಪಹರಿಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ವಡ್ಡು ಗ್ರಾಮದ ನಿವಾಸಿ ರೇವಣ್ಣ ಅಗಸರ ಎಂಬುವರು ತಮ್ಮ ಮಗಳು ಕಾಣೆಯಾದ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪಿಎಸ್​ಐ ಮಹೇಶಗೌಡ ಘಟನಾ ಜಾಗವನ್ನು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಈ ಪ್ರಕರಣ ವಿಚಾರಣೆ ಹಂತದಲ್ಲಿ ಇರುವಾಗಲೇ ಪ್ರತಿಕ್ರಿಯಿಸಲು ಆಗುವುದಿಲ್ಲ. ಬಾಲಕಿ ಸಾವಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Intro:ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ: ಅನೇಕ ಅನುಮಾನಕ್ಕೆ ಎಡೆ!
ಬಳ್ಳಾರಿ: ಭಾನುವಾರ ರಾತ್ರಿ 9ರ ಸುಮಾರಿಗೆ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ವ್ಯಾಪ್ತಿಯಲ್ಲಿ ಕಾಣೆಯಾಗಿದ್ದ ಬಾಲಕಿ ಯೊರ್ವಳು ಸೋಮವಾರ ಶವವಾಗಿ ಪತ್ತೆಯಾಗಿದ್ದು, ಅನೇಕ ಅನುಮಾನ ಗಳಿಗೆ ಎಡೆಮಾಡಿಕೊಟ್ಟಿದೆ.
ಆರುವರ್ಷದ ಬಾಲಕಿ ಮೃತದೇಹವು ತೋರಣಗಲ್ಲಿನ ಸಮೀಪ ದೊರೆತಿದ್ದು, ಆ ಬಾಲಕಿ ಕೊಲೆಯಾಗಿದೆಯೋ ಅಥವಾ ಅಪಹರಿ
ಸಲಾಗಿದೆಯೋ ಎಂಬ ಅನುಮಾನಗಳು ಪೊಲೀಸ್ ವಲಯದಲ್ಲಿ ಮೂಡಿದೆ.
ಘಟನಾ ಸ್ಥಳಕ್ಕೆ ತೋರಣಗಲ್ಲು ಪಿಎಸ್ ಐ ಮಹೇಶಗೌಡ ಅವರು ಭೇಟಿ ನೀಡಿ, ಮೃತದೇಹವನ್ನು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
Body:ಸಂಡೂರು ತಾಲೂಕಿನ ವಡ್ಡು ಗ್ರಾಮದ ನಿವಾಸಿ ರೇವಣ್ಣ ಅಗಸರ ಎಂಬುವರು ಬಾಲಕಿ ಕಾಣೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆ ದೂರಿನ ಮೇರೆಗೆ ತನಿಖೆಯನ್ನು ಕೈಗೊಳ್ಳಲಾಗುತ್ತದೆ. ಈ ಪ್ರಕರಣವು ವಿಚಾರಣೆ ಹಂತದಲ್ಲಿರುವಾಗ ನಾವೇನು ಪ್ರತಿಕ್ರಿಯಿ ನೀಡಲು ಬರೋದಿಲ್ಲ. ಯಾವ ಕಾರಣದಿಂದಾಗಿ ಬಾಲಕಿಯ ಹತ್ಯೆ ಯಾಗಿದೆ ಎಂಬುದು ತಿಳಿದುಬಂದಿಲ್ಲ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_GIRLS_MURDER_NEWS_7203310

KN_BLY_1a_GIRLS_MURDER_NEWS_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.