ETV Bharat / city

ಹೆಚ್ ಡಿ ದೇವೇಗೌಡರು, ವೀರಪ್ಪ ಮೊಯ್ಲಿ ಹೇಳಿಕೆಯಿಂದ ಯಾವುದೇ ಗೊಂದಲವಿಲ್ಲ.. ಸಚಿವ ಯು ಟಿ ಖಾದರ್ - undefined

ಉಭಯ ನಾಯಕರ ಹೇಳಿಕೆಯಿಂದ ಈ ಮೈತ್ರಿ ಸರ್ಕಾರದಲ್ಲಿ ಗೊಂದಲ ಉಂಟಾಗಿಲ್ಲ. ಮುಂದಿನ ನಾಲ್ಕು ವರ್ಷಗಳ ಕಾಲ ಈ ಸರ್ಕಾರ ಸುಭದ್ರವಾಗಿರಲಿದೆ.‌ ಯಾವುದೇ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ ಎಂದು ಸಚಿವ ಯು ಟಿ ಖಾದರ್‌ ತಿಳಿಸಿದ್ದಾರೆ.

ಬಳ್ಳಾರಿ ನಗರ ಹೊರವಲಯದ ಅಲ್ಲಿಪುರ ಕೆರೆ ವೀಕ್ಷಿಸಿದ ಖಾದರ್
author img

By

Published : Jun 23, 2019, 12:55 PM IST

ಬಳ್ಳಾರಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆಗಳಿಂದ ಯಾವುದೇ ಗೊಂದಲವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಯು ಟಿ ಖಾದರ್​ ಸ್ಪಷ್ಟಪಡಿಸಿದ್ದಾರೆ.

ಬಳ್ಳಾರಿ ನಗರ ಹೊರವಲಯದ ಅಲ್ಲಿಪುರ ಕೆರೆ ವೀಕ್ಷಿಸಿದ ಸಚಿವ ಖಾದರ್

ನಗರದ ಹೊರವಲಯದ ಅಲ್ಲಿಪುರ ಕೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಭಯ ನಾಯಕರ ಹೇಳಿಕೆಯಿಂದ ಈ ಮೈತ್ರಿ ಸರ್ಕಾರದಲ್ಲಿ ಗೊಂದಲ ಉಂಟಾಗಿಲ್ಲ. ಮುಂದಿನ ನಾಲ್ಕು ವರ್ಷಗಳ ಕಾಲ ಈ ಸರ್ಕಾರ ಸುಭದ್ರವಾಗಿರಲಿದೆ.‌ ಯಾವುದೇ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ. ದೇವೇಗೌಡರು ಹಾಗೂ ವೀರಪ್ಪ ಮೊಯ್ಲಿ ಅವರಿಬ್ಬರೂ ಹಿರಿಯರು. ಅವರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರಷ್ಟೇ.. ಅವರ ಹೇಳಿಕೆಗಳಿಂದ ಯಾವುದೇ ಗೊಂದಲ ಸೃಷ್ಠಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲಿಪುರ ಕೆರೆಗೆ ವರ್ಷಪೂರ್ತಿ ಜಲಾಶಯದ ನೀರು:

ಬಳ್ಳಾರಿ ನಗರ ಹೊರವಲಯದ ಅಲ್ಲಿಪುರ ಕೆರೆಗೆ ವರ್ಷಪೂರ್ತಿ ತುಂಗ ಭದ್ರಾ ಜಲಾಶಯದ ನೀರನ್ನು ಪೂರೈಸಲು ಅಗತ್ಯ ಕ್ರಮ ಜರುಗಿಸಲಾಗುವುದು. ಮಹಾನಗರಕ್ಕೆ ಶಾಶ್ವತವಾಗಿ 12 ತಿಂಗಳ ಕಾಲ ನೀರು ಪೂರೈಸುವುದಕ್ಕಾಗಿ ತುಂಗಭದ್ರಾ ಜಲಾಶಯದಿಂದ ಪೈಪ್ ಲೈನ್ ಮೂಲಕ ನೀರು ತರುವಂತೆ ಕ್ರಮವಹಿಸಲಾಗುವುದು. ಈಗಾಗಲೇ ಬಳ್ಳಾರಿ ಮಹಾನಗರ ಪಾಲಿಕೆಯಿಂದ ಪ್ರಸ್ತಾವನೆ ಬಂದಿದೆ. ಜಿಲ್ಲೆಯಲ್ಲಿ ಭೀಕರ ಬರದ ಛಾಯೆ ಆವರಿಸಿದ್ದರಿಂದ ಜನರು ಕುಡಿಯುವ ನೀರು ಸಮಸ್ಯೆ ಎದುರಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯವ್ಯಾಪಿ ಪ್ರವಾಸ ಕೈಗೊಂಡಿರುವುದಾಗಿ ಸಚಿವರು ತಿಳಿಸಿದ್ದಾರೆ.

ತುಮಕೂರಿನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ರಸ್ತೆ ಪಕ್ಕ ಬಿಜೆಪಿ ಬ್ಯಾನರ್ ಕಟ್ಟಿದ್ದಕ್ಕೆ ನೋಟಿಸ್ ಜಾರಿಗೊಳಿಸಿರುವ ವಿಚಾರದ ಕುರಿತು ನನಗೆ ಮಾಹಿತಿಯಿಲ್ಲ. ಅಂತಹ ಸಣ್ಣ ಪುಟ್ಟ ವಿಚಾರದ ಗೋಜಿಗೆ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್​ ಅವರು ಹೋಗುವುದಿಲ್ಲ. ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿರಬಹುದು ಎಂದರು.

ಈ ವೇಳೆ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಪಾಲಿಕೆ ಸದಸ್ಯರಾದ ಎಸ್.ಮಲ್ಲನಗೌಡ, ಶ್ರೀನಿವಾಸ ಮೋತ್ಕರ್ ಉಪಸ್ಥಿತರಿದ್ದರು.

ಬಳ್ಳಾರಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆಗಳಿಂದ ಯಾವುದೇ ಗೊಂದಲವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಯು ಟಿ ಖಾದರ್​ ಸ್ಪಷ್ಟಪಡಿಸಿದ್ದಾರೆ.

ಬಳ್ಳಾರಿ ನಗರ ಹೊರವಲಯದ ಅಲ್ಲಿಪುರ ಕೆರೆ ವೀಕ್ಷಿಸಿದ ಸಚಿವ ಖಾದರ್

ನಗರದ ಹೊರವಲಯದ ಅಲ್ಲಿಪುರ ಕೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಭಯ ನಾಯಕರ ಹೇಳಿಕೆಯಿಂದ ಈ ಮೈತ್ರಿ ಸರ್ಕಾರದಲ್ಲಿ ಗೊಂದಲ ಉಂಟಾಗಿಲ್ಲ. ಮುಂದಿನ ನಾಲ್ಕು ವರ್ಷಗಳ ಕಾಲ ಈ ಸರ್ಕಾರ ಸುಭದ್ರವಾಗಿರಲಿದೆ.‌ ಯಾವುದೇ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ. ದೇವೇಗೌಡರು ಹಾಗೂ ವೀರಪ್ಪ ಮೊಯ್ಲಿ ಅವರಿಬ್ಬರೂ ಹಿರಿಯರು. ಅವರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರಷ್ಟೇ.. ಅವರ ಹೇಳಿಕೆಗಳಿಂದ ಯಾವುದೇ ಗೊಂದಲ ಸೃಷ್ಠಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲಿಪುರ ಕೆರೆಗೆ ವರ್ಷಪೂರ್ತಿ ಜಲಾಶಯದ ನೀರು:

ಬಳ್ಳಾರಿ ನಗರ ಹೊರವಲಯದ ಅಲ್ಲಿಪುರ ಕೆರೆಗೆ ವರ್ಷಪೂರ್ತಿ ತುಂಗ ಭದ್ರಾ ಜಲಾಶಯದ ನೀರನ್ನು ಪೂರೈಸಲು ಅಗತ್ಯ ಕ್ರಮ ಜರುಗಿಸಲಾಗುವುದು. ಮಹಾನಗರಕ್ಕೆ ಶಾಶ್ವತವಾಗಿ 12 ತಿಂಗಳ ಕಾಲ ನೀರು ಪೂರೈಸುವುದಕ್ಕಾಗಿ ತುಂಗಭದ್ರಾ ಜಲಾಶಯದಿಂದ ಪೈಪ್ ಲೈನ್ ಮೂಲಕ ನೀರು ತರುವಂತೆ ಕ್ರಮವಹಿಸಲಾಗುವುದು. ಈಗಾಗಲೇ ಬಳ್ಳಾರಿ ಮಹಾನಗರ ಪಾಲಿಕೆಯಿಂದ ಪ್ರಸ್ತಾವನೆ ಬಂದಿದೆ. ಜಿಲ್ಲೆಯಲ್ಲಿ ಭೀಕರ ಬರದ ಛಾಯೆ ಆವರಿಸಿದ್ದರಿಂದ ಜನರು ಕುಡಿಯುವ ನೀರು ಸಮಸ್ಯೆ ಎದುರಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯವ್ಯಾಪಿ ಪ್ರವಾಸ ಕೈಗೊಂಡಿರುವುದಾಗಿ ಸಚಿವರು ತಿಳಿಸಿದ್ದಾರೆ.

ತುಮಕೂರಿನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ರಸ್ತೆ ಪಕ್ಕ ಬಿಜೆಪಿ ಬ್ಯಾನರ್ ಕಟ್ಟಿದ್ದಕ್ಕೆ ನೋಟಿಸ್ ಜಾರಿಗೊಳಿಸಿರುವ ವಿಚಾರದ ಕುರಿತು ನನಗೆ ಮಾಹಿತಿಯಿಲ್ಲ. ಅಂತಹ ಸಣ್ಣ ಪುಟ್ಟ ವಿಚಾರದ ಗೋಜಿಗೆ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್​ ಅವರು ಹೋಗುವುದಿಲ್ಲ. ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿರಬಹುದು ಎಂದರು.

ಈ ವೇಳೆ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಪಾಲಿಕೆ ಸದಸ್ಯರಾದ ಎಸ್.ಮಲ್ಲನಗೌಡ, ಶ್ರೀನಿವಾಸ ಮೋತ್ಕರ್ ಉಪಸ್ಥಿತರಿದ್ದರು.

Intro:ಮಾಜಿ ಪಿಎಂ ಹೆಚ್ಡಿಡಿ, ಮಾಜಿ ಸಿಎಂ ಮೋಯ್ಲಿ ಹೇಳಿಕೆಯಿಂದ ಯಾವುದೇ ಗೊಂದಲವಿಲ್ಲ…!
ಬಳ್ಳಾರಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ವೀರಪ್ಪ ಮೋಯ್ಲಿ ಅವರ ಹೇಳಿಕೆಗಳಿಂದ ಯಾವುದೇ ಗೊಂದಲವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ ಸ್ಪಷ್ಟಪಡಿಸಿದ್ದಾರೆ.
ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ಕೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಉಭಯ ನಾಯಕರ ಹೇಳಿಕೆಯಿಂದ ಈ ಮೈತ್ರಿಕೂಟ ಸರ್ಕಾರದಲ್ಲಿ ಗೊಂದಲ ಉಂಟಾ ಗಿಲ್ಲ.
ಮುಂದಿನ ನಾಲ್ಕು ವರ್ಷಗಳಕಾಲ ಈ ಸರ್ಕಾರ ಸುಭದ್ರವಾಗಿ ರಲಿದೆ.‌ ಯಾವುದೇ ಮಧ್ಯಂತರ ಚುನಾವಣೆ ಎದುರಾಗೋಲ್ಲ. ದೇವೇಗೌಡ ಹಾಗೂ ವೀರಪ್ಪ ಮೋಯ್ಲಿ ಅವರಿಬ್ಬರೂ ಹಿರಿಕರು. ಅವರು ತಮ್ಮತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರಷ್ಟೇ. ಅವರ ಹೇಳಿಕೆಗಳಿಂದ ಯಾವುದೇ ಗೊಂದಲ ಸೃಷ್ಠಿಯಾಗಿಲ್ಲ ಎಂದು ತಿಳಿಸಿದ್ದಾರೆ.
ತುಮಕೂರಿನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ರಸ್ತೆಯಲ್ಲಿ ಬಿಜೆಪಿ ಪಕ್ಷದ ಬ್ಯಾನರ್ ಕಟ್ಡಿದ್ದಕ್ಕೆ ನೋಟಿಸ್ ಜಾರಿಗೊಳಿಸಿರುವ ವಿಚಾರದ ಕುರಿತು ನನಗೆ ಮಾಹಿತಿಯಿಲ್ಲ. ಅಂತಹ ಸಣ್ಣ- ಪುಟ್ಟ ವಿಚಾರದ ಗೋಜಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಹೋಗುವುದಿಲ್ಲ. ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿ ರಬಹುದು ಎಂದರು.
Body:ಅಲ್ಲೀಪುರ ಕೆರೆಗೆ ವರ್ಷಪೂರ್ತಿ ಜಲಾಶಯದ ನೀರು: ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ಕೆರೆಗೆ ವರ್ಷಪೂರ್ತಿ ತುಂಗ ಭದ್ರಾ ಜಲಾಶಯದ ನೀರನ್ನು ಪೂರೈಸಲು ಅಗತ್ಯಕ್ರಮ ಜರುಗಿಸಲಾಗುವುದೆಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಮಹಾನಗರಕ್ಕೆ ಶ್ವಾಶತವಾಗಿ 12 ತಿಂಗಳಕಾಲ ನೀರು ಪೂರೈಸುವು ದಕ್ಕಾಗಿ ತುಂಗಭದ್ರಾ ಜಲಾಶಯದಿಂದ ಪೈಪ್ ಲೈನ್ ಮೂಲಕ ನೀರು ತರುವ ಕುರಿತಂತೆ ಕ್ರಮವಹಿಸಲಾಗುವುದು. ಈಗಾಗಲೇ ಬಳ್ಳಾರಿ ಮಹಾನಗರ ಪಾಲಿಕೆಯಿಂದ ಪ್ರಸ್ತಾವನೆ ಬಂದಿದೆ ಎಂದರು.
ಜಿಲ್ಲೆಯಲ್ಲಿ ಭೀಕರ ಬರದ ಕರಿಛಾಯೆ ಆವರಿಸಿದ್ದರಿಂದ ಜನರು ಕುಡಿಯುವ ನೀರು ಸಮಸ್ಯೆ ಎದುರಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯವ್ಯಾಪಿ ಪ್ರವಾಸ ಕೈಗೊಂಡಿರುವುದಾಗಿ ಸಚಿವರು ತಿಳಿಸಿದ್ದಾರೆ.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಪಾಲಿಕೆ ಸದಸ್ಯರಾದ ಎಸ್.ಮಲ್ಲನಗೌಡ, ಶ್ರೀ ನಿವಾಸ ಮೋತ್ಕರ್ ಇದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_03_23_MINISTER_U.T.KHADAR_VISIT_ALLIPUR_LAKE_7203310

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.