ETV Bharat / city

ಕ್ರಿಮಿನಾಶಕ ಸೇವಿಸಿ ಪೊಲೀಸ್​ ಕಾನ್ಸ್​ಟೇಬಲ್ ಆತ್ಮಹತ್ಯೆ

ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

author img

By

Published : Mar 15, 2021, 1:22 PM IST

Police constable commited to sucide in bellary
ಕ್ರಿಮಿನಾಶಕ ಸೇವಿಸಿ ಪೊಲೀಸ್​ ಕಾನ್ಸ್​ಟೇಬಲ್ ಆತ್ಮಹತ್ಯೆ

ಬಳ್ಳಾರಿ: ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದಲ್ಲಿ ನಡೆದಿದೆ.

ಪಿ.ಸಿ.ಬಸವನಗೌಡ (35) ಮೃತ ಪೊಲೀಸ್​ ಕಾನ್ಸ್​ಟೇಬಲ್. ಬಸವನಗೌಡ ನಿನ್ನೆಯಷ್ಟೇ ತಮ್ಮ ಸ್ವಗ್ರಾಮ ಚಿಕ್ಕ ಅಂತಾಪುರಕ್ಕೆ ಆಗಮಿಸಿದ್ದರು. ರಾತ್ರಿ ಮಲಗುವಾಗ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಓದಿ: 3 ದಿನಗಳಲ್ಲಿ ಬೆಳಗಾವಿ ವಿಭಾಗಕ್ಕೆ 50 ಲಕ್ಷ ರೂ.ನಷ್ಟ: ಕೆಎಸ್ಆರ್ ಟಿಸಿ ಡಿಸಿ ಮಹದೇವಪ್ಪ ಮುಂಜಿ

ಸದ್ಯ, ವಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಬಸವನಗೌಡರ ಮೃತದೇಹವಿದ್ದು, ಬಳಿಕ ಜಿಲ್ಲಾ ಪೊಲೀಸ್ ಇಲಾಖೆಯ ವಿಧಿ - ವಿಧಾನಗಳಿಂದ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ‌.

ಬಳ್ಳಾರಿ: ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದಲ್ಲಿ ನಡೆದಿದೆ.

ಪಿ.ಸಿ.ಬಸವನಗೌಡ (35) ಮೃತ ಪೊಲೀಸ್​ ಕಾನ್ಸ್​ಟೇಬಲ್. ಬಸವನಗೌಡ ನಿನ್ನೆಯಷ್ಟೇ ತಮ್ಮ ಸ್ವಗ್ರಾಮ ಚಿಕ್ಕ ಅಂತಾಪುರಕ್ಕೆ ಆಗಮಿಸಿದ್ದರು. ರಾತ್ರಿ ಮಲಗುವಾಗ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಓದಿ: 3 ದಿನಗಳಲ್ಲಿ ಬೆಳಗಾವಿ ವಿಭಾಗಕ್ಕೆ 50 ಲಕ್ಷ ರೂ.ನಷ್ಟ: ಕೆಎಸ್ಆರ್ ಟಿಸಿ ಡಿಸಿ ಮಹದೇವಪ್ಪ ಮುಂಜಿ

ಸದ್ಯ, ವಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಬಸವನಗೌಡರ ಮೃತದೇಹವಿದ್ದು, ಬಳಿಕ ಜಿಲ್ಲಾ ಪೊಲೀಸ್ ಇಲಾಖೆಯ ವಿಧಿ - ವಿಧಾನಗಳಿಂದ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.