ETV Bharat / city

ನಿಷೇಧಿತ ಪ್ಲಾಸ್ಟಿಕ್​​​ ಬಳಸುತ್ತಿದ್ದ ಅಂಗಡಿಗಳ ಮೇಲೆ ದಾಳಿ

author img

By

Published : Aug 18, 2019, 9:33 AM IST

ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಹಾಗೂ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಹಾಗೂ ಅವರ ನೇತೃತ್ವದ ತಂಡ ದಾಳಿ ನಡೆಸಿದೆ.

ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ದಿಢೀರ್ ದಾಳಿ

ಬಳ್ಳಾರಿ: ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮುಂದಾಗಿರುವ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಹಾಗೂ ಅವರ ನೇತೃತ್ವದ ತಂಡ ನಿನ್ನೆ ನಗರದ ವಿವಿಧ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ದಂಡ ವಿಧಿಸಿ ಶಾಕ್ ನೀಡಿದೆ.

ನಗರದ ಗ್ರಹಾಂ ರಸ್ತೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹಾಗೂ ಮಾರಾಟ ಮಾಡುತ್ತಿದ್ದ ಗುರು ಪ್ಲಾಸ್ಟಿಕ್​​ ಅಂಗಡಿ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು 25 ಸಾವಿರ ರೂ. ದಂಡ ವಿಧಿಸಲಾಗಿದೆ.

plastic
ವಶಪಡಿಸಿಕೊಂಡ ಪ್ಲಾಸ್ಟಿಕ್ ವಸ್ತುಗಳು

ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಇನ್ಮುಂದೆಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು. ಎಲ್ಲಿಯಾದರೂ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಮಹಾನಗರ ಪಾಲಿಕೆಗೆ ಮಾಹಿತಿ ನೀಡಲು ವಿನಂತಿಸಿಕೊಂಡಿರುವ ತುಷಾರಮಣಿ, ಅಂತವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

ಬಳ್ಳಾರಿ: ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮುಂದಾಗಿರುವ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಹಾಗೂ ಅವರ ನೇತೃತ್ವದ ತಂಡ ನಿನ್ನೆ ನಗರದ ವಿವಿಧ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ದಂಡ ವಿಧಿಸಿ ಶಾಕ್ ನೀಡಿದೆ.

ನಗರದ ಗ್ರಹಾಂ ರಸ್ತೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹಾಗೂ ಮಾರಾಟ ಮಾಡುತ್ತಿದ್ದ ಗುರು ಪ್ಲಾಸ್ಟಿಕ್​​ ಅಂಗಡಿ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು 25 ಸಾವಿರ ರೂ. ದಂಡ ವಿಧಿಸಲಾಗಿದೆ.

plastic
ವಶಪಡಿಸಿಕೊಂಡ ಪ್ಲಾಸ್ಟಿಕ್ ವಸ್ತುಗಳು

ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಇನ್ಮುಂದೆಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು. ಎಲ್ಲಿಯಾದರೂ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಮಹಾನಗರ ಪಾಲಿಕೆಗೆ ಮಾಹಿತಿ ನೀಡಲು ವಿನಂತಿಸಿಕೊಂಡಿರುವ ತುಷಾರಮಣಿ, ಅಂತವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

Intro:ಪಾಲಿಕೆ ಆಯುಕ್ತರಿಂದ 'ನಿಷೇಧಿತ ಪ್ಲಾಸ್ಟಿಕ್' ದಿಢೀರ್ ದಾಳಿ: 25 ಸಾವಿರ ರೂ. ದಂಡ.

ಬಳ್ಳಾರಿ ನಗರದಲ್ಲಿ ನಿಣೇಧಿತ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮುಂದಾಗಿರುವ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಹಾಗೂ ಅವರ ನೇತೃತ್ವದ ತಂಡ ಶನಿವಾರ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿ ಶಾಕ್ ನೀಡಿದ್ದಾರೆ.

Body:ನಗರದ ಗ್ರಹಾಂ ರಸ್ತೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಾರ್ಯಾಚರಣೆ ನಡೆಸಿದ ಆಯುಕ್ತೆ ತುಷಾರ ಮಣಿ ಅವರು ಪ್ಲಾಸ್ಟಿಕ್ ಸಂಬಂಧಿತ ವಸ್ತುಗಳನ್ನು ಬಳಕೆ ಮಾಡುತ್ತಿದ್ದ ಮತ್ತು ಮಾರಾಟ ಮಾಡುತ್ತಿದ್ದ ಗುರು ಪ್ಲಾಸ್ಟಿಕ್ಸ್ ಅಂಗಡಿ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು 25ಸಾವಿರ ರೂ.ಗಳ ದಂಡ ವಿಧಿಸಿದರು.
ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆಬತರುವ ನಿಟ್ಟಿನಲ್ಲಿ ಇನ್ಮುಂದೆಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು. ಎಲ್ಲಿಯಾದರೂ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಮಹಾನಗರ ಪಾಲಿಕೆಗೆ ಮಾಹಿತಿ ನೀಡಲು ವಿನಂತಿಸಿಕೊಂಡಿರುವ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಅವರು ಅಂತವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.Conclusion:ಈ ಕಾರ್ಯಾಚರಣೆ ನಡೆಸಿದ ಈ ತಂಡದಲ್ಲಿ ಬುಡಾ ಆಯುಕ್ತರು, ಮಹಾನಗರ ಪಾಲಿಕೆ ಪರಿಸರ ಎಂಜನಿಯರ್, ಅವಿನಾಶ್, ಶ್ರೀನಿವಾಸ್ ಮತ್ತು ಕಂದಾಯ ಅಧಿಕಾರಿ ವೆಂಕಟರಮಣ, ಆರೋಗ್ಯ ನಿರೀಕ್ಷಕರು ಇದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.