ETV Bharat / city

15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವಿಗಾಗಿ ಅಭಿಮಾನಿಗಳಿಂದ ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ

author img

By

Published : Dec 5, 2019, 5:18 PM IST

ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಸ್ಥಿರ, ಸುಭದ್ರ ಹಾಗೂ ಸದೃಢವಾಗಿ ಮುನ್ನಡೆಯಲಿ ಎಂದು ಗಣಿನಾಡಿನ ಅಧಿದೇವತೆ ಶ್ರೀ ಕನಕ ದುರ್ಗಮ್ಮಗೆ ಇಂದು ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘದ ಅಧ್ಯಕ್ಷ ಶ್ರೀನಿವಾಸಪಾಟೀಲ್ ವಿಶೇಷ ಪೂಜೆ ಮಾಡಿಸಿದರು.

ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ, Special puja to Kanakadurgamma Devi
ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ

ಬಳ್ಳಾರಿ: ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘದ ಅಧ್ಯಕ್ಷ ಶ್ರೀನಿವಾಸ ಪಾಟೀಲ್, ಇಂದು ಗಣಿನಾಡಿನ ಅಧಿದೇವತೆ ಶ್ರೀ ಕನಕ ದುರ್ಗಮ್ಮಗೆ ವಿಶೇಷ ಪೂಜೆ ಮಾಡಿಸಿದರು.

ತಮ್ಮ ವಿಶೇಷ ಪೂಜೆ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ ಶ್ರೀನಿವಾಸ್ ಪಾಟೀಲ್, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸ್ಥಿರವಾಗಿ ಇರಲಿ ಎನ್ನುವ ಉದ್ದೇಶದಿಂದ ನಗರದ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ದೇವಿಗೆ ಕುಂಕುಮ ಅರ್ಚನೆ, ಎಲೆ ಪೂಜೆ, ಅಭಿಷೇಕ ಮಾಡಿಸಿರುವುದಾಗಿ ತಿಳಿಸಿದರು.

ಬಿಜೆಪಿ ಗೆಲುವಿಗಾಗಿ ಅಭಿಮಾನಿಗಳಿಂದ ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲ್ಲಲಿ ಮತ್ತು ಮುಂದಿನ ಮೂರೂವರೆ ವರ್ಷಗಳ ಕಾಲ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸದೃಢವಾಗಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಮುನ್ನಡೆಯಲಿ ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಿದ್ದೇವೆ ಎಂದು ತಿಳಿಸಿದರು.

ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ, Special puja to Kanakadurgamma Devi
ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ

ಈ ವೇಳೆ ಶ್ರೀನಿವಾಸ್ ಪಾಟೀಲ್, ಬಿಜೆಪಿ ಮುಖಂಡರಾದ ರಾಮಚಂದ್ರಯ್ಯ, ಸುಮರೆಡ್ಡಿ, ಪಲ್ಲೇದ ದೊಡ್ಡಪ್ಪ, ಜನಾರ್ದನ, ಗೋವರ್ಧನ, ಶಿವಕುಮಾರ್, ಜಡೇಶ್ ಇದ್ದರು.

ಬಳ್ಳಾರಿ: ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘದ ಅಧ್ಯಕ್ಷ ಶ್ರೀನಿವಾಸ ಪಾಟೀಲ್, ಇಂದು ಗಣಿನಾಡಿನ ಅಧಿದೇವತೆ ಶ್ರೀ ಕನಕ ದುರ್ಗಮ್ಮಗೆ ವಿಶೇಷ ಪೂಜೆ ಮಾಡಿಸಿದರು.

ತಮ್ಮ ವಿಶೇಷ ಪೂಜೆ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ ಶ್ರೀನಿವಾಸ್ ಪಾಟೀಲ್, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸ್ಥಿರವಾಗಿ ಇರಲಿ ಎನ್ನುವ ಉದ್ದೇಶದಿಂದ ನಗರದ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ದೇವಿಗೆ ಕುಂಕುಮ ಅರ್ಚನೆ, ಎಲೆ ಪೂಜೆ, ಅಭಿಷೇಕ ಮಾಡಿಸಿರುವುದಾಗಿ ತಿಳಿಸಿದರು.

ಬಿಜೆಪಿ ಗೆಲುವಿಗಾಗಿ ಅಭಿಮಾನಿಗಳಿಂದ ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲ್ಲಲಿ ಮತ್ತು ಮುಂದಿನ ಮೂರೂವರೆ ವರ್ಷಗಳ ಕಾಲ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸದೃಢವಾಗಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಮುನ್ನಡೆಯಲಿ ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಿದ್ದೇವೆ ಎಂದು ತಿಳಿಸಿದರು.

ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ, Special puja to Kanakadurgamma Devi
ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ

ಈ ವೇಳೆ ಶ್ರೀನಿವಾಸ್ ಪಾಟೀಲ್, ಬಿಜೆಪಿ ಮುಖಂಡರಾದ ರಾಮಚಂದ್ರಯ್ಯ, ಸುಮರೆಡ್ಡಿ, ಪಲ್ಲೇದ ದೊಡ್ಡಪ್ಪ, ಜನಾರ್ದನ, ಗೋವರ್ಧನ, ಶಿವಕುಮಾರ್, ಜಡೇಶ್ ಇದ್ದರು.

Intro:15 ಕ್ಷೇತ್ರ ಬಿಜೆಪಿ ಗೆಲುವಿಗಾಗಿ ಅಭಿಮಾನಿಗಳಿಂದ ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ.

ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಸ್ಥಿರವಾಗಿ, ಸುಭದ್ರ, ಸದೃಢವಾಗಿ ಮುನ್ನಡೆಯಲ್ಲಿ ಎನ್ನುವ ಉದ್ದೇಶದಿಂದ ಗಣಿನಾಡಿನ ಆದಿದೇವತೆ ಶ್ರೀ ಕನಕದುರ್ಗಮ್ಮ ಅಧಿದೇವತೆಗೆ ಇಂದು ವಿಶೇಷ ಪೂಜೆಯನ್ನು ಬಿ.ಎಸ್ ಯಡಿಯೂರಪ್ಪ ಅಭಿಮಾನಿಗಳ ಸಂಘದ ಅಧ್ಯಕ್ಷ ಶ್ರೀನಿವಾಸ ಪಾಟೀಲ್ ತಿಳಿಸಿದರುBody:.

ಈಟಿವಿ ಭಾರತ ದೊಂದಿಗೆ ಮಾತನಾಡಿದ ಶ್ರೀನಿವಾಸ್ ಪಾಟೀಲ್ ಅವರು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಸ್ಥಿತಿವಾಗಿ ಇರಲಿ ಎನ್ನುವ ಉದ್ದೇಶದಿಂದ ನಗರದ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ದೇವಿಗೆ ಕುಂಕುಮ ಅರ್ಚನೆ, ಎಲೆ ಪೂಜೆ, ಅಭಿಷೇಕ ಮಾಡಿಸಿದರು.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಬಹುಮತದಿಂದ ಗೆಲ್ಲಲಿ ಮತ್ತು ಮುಂದಿನ ಮೂರೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರ ಬಿಜೆಪಿ ಸರ್ಕಾರವು ಸದೃಢವಾಗಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಮುನ್ನಡೆಯಲಿ ಎನ್ನುವ ಮುಖ್ಯ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಿದ್ದೆವೆ ಎಂದು ಹೇಳಿದರು.

Conclusion:ಈ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಪಾಟೀಲ್, ಬಿಜೆಪಿ ಮುಖಂಡರಾದ ರಾಮಚಂದ್ರಯ್ಯ, ಸುಮರೆಡ್ಡಿ, ಪಲ್ಲೇದ ದೊಡ್ಡಪ್ಪ,ಜನಾರ್ದನ, ಗೋವರ್ಧನ, ಶಿವಕುಮಾರ್, ಜಡೇಶ್ ಹಾಜರಿದ್ದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.