ETV Bharat / city

ವಿಜಯನಗರ ಜಿಲ್ಲೆ ಆಗುವುದನ್ನು ತಡೆಯೋಕೆ ಯಾರಿಂದಲೂ ಸಾಧ್ಯವಿಲ್ಲ : ಶಾಸಕ ಆನಂದ ಸಿಂಗ್ - Anand sing talking about Vijayanagar district

ವಿಜಯನಗರ ಜಿಲ್ಲೆಯಾಗುತ್ತದೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಆನಂದ ಸಿಂಗ್ ತಿಳಿಸಿದ್ರು.

Anand sing
ವಿಜಯನಗರ ಜಿಲ್ಲೆ ಮಾಡುವ ಕುರಿತು ಪ್ರತಿಕ್ರಿಯೆ
author img

By

Published : Jan 5, 2020, 10:26 AM IST

ಹೊಸಪೇಟೆ : ವಿಜಯನಗರ ಜಿಲ್ಲೆಯಾಗುತ್ತದೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಆನಂದ ಸಿಂಗ್ ತಿಳಿಸಿದ್ರು.

ವಿಜಯನಗರ ಜಿಲ್ಲೆ ಮಾಡುವ ಕುರಿತು ಪ್ರತಿಕ್ರಿಯೆ

ನಗರದ ತಾಲೂಕು ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಯುವ ಜನ ಮೇಳ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಜಯ ನಗರ ಜಿಲ್ಲೆಯಾಗುತ್ತೆ. ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಸಹ ವಿಜಯನಗರವನ್ನು ಜಿಲ್ಲೆ ಮಾಡಲು ತಯಾರಿ ನಡಿಸಿದ್ದಾರೆ. ಹಂಪಿ ಉತ್ಸವದಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಜಿಲ್ಲೆಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆ ಘೋಷಣೆ ಮಾಡುತ್ತಾರೆ ಎಂದರು.

ಹೊಸಪೇಟೆ : ವಿಜಯನಗರ ಜಿಲ್ಲೆಯಾಗುತ್ತದೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಆನಂದ ಸಿಂಗ್ ತಿಳಿಸಿದ್ರು.

ವಿಜಯನಗರ ಜಿಲ್ಲೆ ಮಾಡುವ ಕುರಿತು ಪ್ರತಿಕ್ರಿಯೆ

ನಗರದ ತಾಲೂಕು ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಯುವ ಜನ ಮೇಳ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಜಯ ನಗರ ಜಿಲ್ಲೆಯಾಗುತ್ತೆ. ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಸಹ ವಿಜಯನಗರವನ್ನು ಜಿಲ್ಲೆ ಮಾಡಲು ತಯಾರಿ ನಡಿಸಿದ್ದಾರೆ. ಹಂಪಿ ಉತ್ಸವದಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಜಿಲ್ಲೆಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆ ಘೋಷಣೆ ಮಾಡುತ್ತಾರೆ ಎಂದರು.

Intro:ವಿಜಯ ನಗರ ಜಿಲ್ಲೆಯನ್ನು ತಡೆಯೊಕೆ ಯಾರಿಂದನು ಸಾಧ್ಯವಿಲ್ಲ ಶಾಸಕ ಆನಂದ ಸಿಂಗ್

ಹೊಸಪೇಟೆ : ವಿಜಯ ನಗರ ಜಿಲ್ಲೆಯಾಗುತ್ತೆ ಅದನ್ನು ತಡೆಯಲು ಯಾರಿಂದ ಸಾಧ್ಯವಿಲ್ಲ. ಜಿಲ್ಲೆಯ ಎಲ್ಲ ಶಾಸಕರನ್ನು ಒಪ್ಪಿಸಿ ವಿಜಯನಗರ ಜಿಲ್ಲೆಯನ್ನು ಮಾಡಲಾಗುತ್ತದೆ ಎಂದು ಶಾಸಕ ಆನಂದ ಸಿಂಗ್ ಭಾಷಣ ಮಾಡಿದ್ದಾರೆ.


Body: ನಗರದ ತಾಲೂಕು ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ, ಹಾಗೂ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಯುವ ಜನ ಮೇಳ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡುದರು.


ವಿಜಯ ನಗರ ಜಿಲ್ಲೆಯಾಗುತ್ತೆ. ಅದನ್ನು ನಿಲ್ಲಿಸಲು ಯಾರಿಂದಲು ಸಾಧ್ಯವಿಲ್ಲ. ವಿಜಯ ನಗರದ ಜಿಲ್ಲೆಗೆ ಮುಖ್ಯ ಮಂತ್ರಿಗಳು ತಯಾರಿಯನ್ನು ನಡಿಸಿದ್ದಾರೆ. ಹಂಪಿ ಉತ್ಸವದಲ್ಲಿ ಮುಖ್ಯ ಮಂತ್ರಿಗಳ ಸಮ್ಮುಖದಲ್ಲಿ ಜಿಲ್ಲೆಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆ ಘೋಷಣೆ ಮಾಡುತ್ತಾರೆ. ಇದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿರೋಧಿಸುರಿಗೆ ಟಾಂಗ್ ನೀಡಿದರು.


Conclusion:KN_HPT_1_ANANDA_SPEECH_INHOSPETE_SCRIPT_KA10028
ETV Bharat Logo

Copyright © 2025 Ushodaya Enterprises Pvt. Ltd., All Rights Reserved.