ETV Bharat / city

ರಾಜ್ಯ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೇತೃತ್ವದಲ್ಲಿ ಪ್ರತಿಭಟನೆ

ಜನವಿರೋಧಿ ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಮತ್ತು ಮಹಿಳೆಯರ ಶೋಷಣೆಯ ವಿರುದ್ಧ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್​ ನೇತೃತ್ವದಲ್ಲಿ ಮುಖಂಡರು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಮನವಿ ಪತ್ರ ಸಲ್ಲಿಸಿದರು.

author img

By

Published : Aug 27, 2020, 1:30 PM IST

Updated : Aug 27, 2020, 1:59 PM IST

women congress chairperson protests against state government
ಬಳ್ಳಾರಿ: ರಾಜ್ಯ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೇತೃತ್ವದಲ್ಲಿ ಪ್ರತಿಭಟನೆ

ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿ ಇಂದು ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ಮಹಿಳೆಯರ ಶೋಷಣೆ ವಿರುದ್ಧ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್​ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೇತೃತ್ವದಲ್ಲಿ ಪ್ರತಿಭಟನೆ

ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದ್ದು, 12 ಗಂಟೆ 30 ನಿಮಿಷಕ್ಕೆ ಪ್ರತಿಭಟನೆ ಆರಂಭಿಸಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಮಹಿಳಾ ಮುಖಂಡರು, ಸದಸ್ಯರು ಗೈರಾಗಿದ್ದರು‌. ರಾಜ್ಯಾಧ್ಯಕ್ಷೆ ಬಂದು ಬಳ್ಳಾರಿಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದರೂ ಅನೇಕರು ಮುನಿಸಿಕೊಂಡು ಮನೆಯಲ್ಲೇ ಇದ್ದಾರೆ ಎನ್ನಲಾಗಿದೆ.


ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿ ಇಂದು ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ಮಹಿಳೆಯರ ಶೋಷಣೆ ವಿರುದ್ಧ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್​ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೇತೃತ್ವದಲ್ಲಿ ಪ್ರತಿಭಟನೆ

ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದ್ದು, 12 ಗಂಟೆ 30 ನಿಮಿಷಕ್ಕೆ ಪ್ರತಿಭಟನೆ ಆರಂಭಿಸಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಮಹಿಳಾ ಮುಖಂಡರು, ಸದಸ್ಯರು ಗೈರಾಗಿದ್ದರು‌. ರಾಜ್ಯಾಧ್ಯಕ್ಷೆ ಬಂದು ಬಳ್ಳಾರಿಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದರೂ ಅನೇಕರು ಮುನಿಸಿಕೊಂಡು ಮನೆಯಲ್ಲೇ ಇದ್ದಾರೆ ಎನ್ನಲಾಗಿದೆ.


Last Updated : Aug 27, 2020, 1:59 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.