ETV Bharat / city

ಆಡಳಿತಕ್ಕೆ ಮೇಜರ್ ಸರ್ಜರಿ : 10 ಐಎಎಸ್ ಅಧಿಕಾರಿಗಳ ವರ್ಗಾವಣೆ

ಅಧಿವೇಶನ ನಡೆಯುತ್ತಿರುವಾಗಲೇ 10 ಐಎಎಸ್ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಬಸವರಾಜ ಬೊಮ್ಮಾಯಿ ಸಿಎಂ ಆದ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಮೊದಲ ಬಾರಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ..

author img

By

Published : Sep 14, 2021, 10:56 PM IST

10 IAS Officers transfers in Karnataka
10 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಸಿಎಂ ಬೊಮ್ಮಾಯಿ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದೆ. 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಅಧಿವೇಶನ ನಡೆಯುತ್ತಿರುವಾಗಲೇ ಆಡಳಿತದಲ್ಲಿ ಈ ದಿಢೀರ್​ ಬದಲಾವಣೆ ನಡೆದಿದೆ. ಬೊಮ್ಮಾಯಿ ಸಿಎಂ ಆದ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಇದೇ ಮೊದಲ ಬಾರಿಗೆ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಐಎಎಸ್ ಅಧಿಕಾರಿಗಳು :

  • ಅನಿಲ್ ಕುಮಾರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ
  • ರಶ್ಮಿ ಮಹೇಶ್- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ
  • ಡಾ.ಸೆಲ್ವಕುಮಾರ್ - ಸಹಕಾರ ಇಲಾಖೆ ಕಾರ್ಯದರ್ಶಿ
  • ಡಾ.ರವಿಶಂಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಕಾರ್ಯದರ್ಶಿ
  • ಡಾ.ವಿಶಾಲ್ ಆರ್-ಸಾರ್ವಜನಿಕ ಮಾಹಿತಿ ಇಲಾಖೆ ಆಯುಕ್ತ
  • ಅಂಬುಕುಮಾರ್ - ಬಿಎಂಟಿಸಿ ಎಂಡಿ
  • ಡಾ.ರೇಜು ಎಂಟಿ - ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಎಂಡಿ
  • ಡಾ.ರಾಂ ಪ್ರಸಾತ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ)
  • ಪಿ ಎನ್ ರವೀಂದ್ರ - ಇನ್ಸ್ ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಮುದ್ರಾಂಕ ಇಲಾಖೆ ಆಯುಕ್ತ
  • ಕೆ ಪಿ ಮೋಹನ್ ರಾಜ್ - ಹುದ್ದೆ ನಿಯೋಜಿಸದೇ ವರ್ಗಾವಣೆ

ಬೆಂಗಳೂರು : ಸಿಎಂ ಬೊಮ್ಮಾಯಿ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದೆ. 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಅಧಿವೇಶನ ನಡೆಯುತ್ತಿರುವಾಗಲೇ ಆಡಳಿತದಲ್ಲಿ ಈ ದಿಢೀರ್​ ಬದಲಾವಣೆ ನಡೆದಿದೆ. ಬೊಮ್ಮಾಯಿ ಸಿಎಂ ಆದ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಇದೇ ಮೊದಲ ಬಾರಿಗೆ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಐಎಎಸ್ ಅಧಿಕಾರಿಗಳು :

  • ಅನಿಲ್ ಕುಮಾರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ
  • ರಶ್ಮಿ ಮಹೇಶ್- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ
  • ಡಾ.ಸೆಲ್ವಕುಮಾರ್ - ಸಹಕಾರ ಇಲಾಖೆ ಕಾರ್ಯದರ್ಶಿ
  • ಡಾ.ರವಿಶಂಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಕಾರ್ಯದರ್ಶಿ
  • ಡಾ.ವಿಶಾಲ್ ಆರ್-ಸಾರ್ವಜನಿಕ ಮಾಹಿತಿ ಇಲಾಖೆ ಆಯುಕ್ತ
  • ಅಂಬುಕುಮಾರ್ - ಬಿಎಂಟಿಸಿ ಎಂಡಿ
  • ಡಾ.ರೇಜು ಎಂಟಿ - ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಎಂಡಿ
  • ಡಾ.ರಾಂ ಪ್ರಸಾತ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ)
  • ಪಿ ಎನ್ ರವೀಂದ್ರ - ಇನ್ಸ್ ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಮುದ್ರಾಂಕ ಇಲಾಖೆ ಆಯುಕ್ತ
  • ಕೆ ಪಿ ಮೋಹನ್ ರಾಜ್ - ಹುದ್ದೆ ನಿಯೋಜಿಸದೇ ವರ್ಗಾವಣೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.