ETV Bharat / city

ಹೊಸಕೋಟೆಯಲ್ಲಿ ಮತದಾರರಿಗೆ ವಿತರಿಸುತ್ತಿದ್ದ 53 ಕುಕ್ಕರ್​​​ ಜಪ್ತಿ - ಹೊಸಕೋಟೆ ಉಪಚುನಾವಣೆ ಲೇಟೆಸ್ಟ್​​ ಸುದ್ದಿ

ಹೊಸಕೋಟೆ ಕ್ಷೇತ್ರದ ಅಭ್ಯರ್ಥಿಯೊಬ್ಬರ ಪರವಾಗಿ ಮತದಾರರ ಮನೆ ಮನೆಗೆ ಹೋಗಿ ಕುಕ್ಕರ್ ವಿತರಿಸಲಾಗುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 53 ಕುಕ್ಕರ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ಕುಕ್ಕರ್​ ವಶಕ್ಕೆ
author img

By

Published : Nov 19, 2019, 12:31 PM IST

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಅಭ್ಯರ್ಥಿಯೊಬ್ಬರು ಮತದಾರರ ಓಲೈಕೆಗೆ ಮುಂದಾಗಿದ್ದು, ಮತದಾರರಿಗೆ ವಿತರಿಸಲೆಂದು ತಂದಿದ್ದ 53 ಕುಕ್ಕರ್​​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತದಾರರಿಗೆ ವಿತರಿಸುತ್ತಿದ್ದ 53 ಕುಕ್ಕರ್​ ವಶಕ್ಕೆ

ಹೊಸಕೋಟೆ ಕ್ಷೇತ್ರದ ಅಭ್ಯರ್ಥಿಯೊಬ್ಬರ ಪರವಾಗಿ ನಂದಗುಡಿ ಹೋಬಳಿ ಇಟ್ಟಸಂದ್ರ ಗ್ರಾಮ ಪಂಚಾಯಿತಿಯ ತೀರ್ಥಹಳ್ಳಿ ಗ್ರಾಮದಲ್ಲಿ ಮತದಾರರಿಗೆ ಮನೆ ಮನೆಗೆ ಹೋಗಿ ಕುಕ್ಕರ್ ವಿತರಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಫ್ಲೈಯಿಂಗ್​ ಸ್ಕ್ವಾಡ್ ಶ್ರೀನಿವಾಸಯ್ಯ ಮತ್ತು ನಂದಗುಡಿ ಪಿಎಸ್ಐ ಲಕ್ಷ್ಮಿನಾರಾಯಣ್ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಗ್ರಾಮದ ಅಲೀಂ ಪಾಷಾ ಎಂಬುವರ ಮನೆಯಲ್ಲಿದ್ದ 53 ಕುಕ್ಕರ್​ಗಳನ್ನು ವಶಪಡಿಸಿಕೊಂಡ ಪೊಲೀಸರು, ನಂದಗುಡಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಅಭ್ಯರ್ಥಿಯೊಬ್ಬರು ಮತದಾರರ ಓಲೈಕೆಗೆ ಮುಂದಾಗಿದ್ದು, ಮತದಾರರಿಗೆ ವಿತರಿಸಲೆಂದು ತಂದಿದ್ದ 53 ಕುಕ್ಕರ್​​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತದಾರರಿಗೆ ವಿತರಿಸುತ್ತಿದ್ದ 53 ಕುಕ್ಕರ್​ ವಶಕ್ಕೆ

ಹೊಸಕೋಟೆ ಕ್ಷೇತ್ರದ ಅಭ್ಯರ್ಥಿಯೊಬ್ಬರ ಪರವಾಗಿ ನಂದಗುಡಿ ಹೋಬಳಿ ಇಟ್ಟಸಂದ್ರ ಗ್ರಾಮ ಪಂಚಾಯಿತಿಯ ತೀರ್ಥಹಳ್ಳಿ ಗ್ರಾಮದಲ್ಲಿ ಮತದಾರರಿಗೆ ಮನೆ ಮನೆಗೆ ಹೋಗಿ ಕುಕ್ಕರ್ ವಿತರಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಫ್ಲೈಯಿಂಗ್​ ಸ್ಕ್ವಾಡ್ ಶ್ರೀನಿವಾಸಯ್ಯ ಮತ್ತು ನಂದಗುಡಿ ಪಿಎಸ್ಐ ಲಕ್ಷ್ಮಿನಾರಾಯಣ್ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಗ್ರಾಮದ ಅಲೀಂ ಪಾಷಾ ಎಂಬುವರ ಮನೆಯಲ್ಲಿದ್ದ 53 ಕುಕ್ಕರ್​ಗಳನ್ನು ವಶಪಡಿಸಿಕೊಂಡ ಪೊಲೀಸರು, ನಂದಗುಡಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

Intro:ಹೊಸಕೋಟೆ

ಮತದಾರರಿಗೆ ವಿತರಿಸುತ್ತಿದ್ದ 53 ಕುಕ್ಕೆರ ಪೊಲೀಸರ ವಶಕ್ಕೆ


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಮತದಾರರ ಓಲೈಕೆಗೆ ಮುಂದಾಗಿದ್ದು, ಹಂಚಲು ತಂದಿದ್ದ 53 ಕುಕ್ಕರ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Body:ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲ್ಲೂಕಿನ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಪರ ನಂದಗುಡಿ ಹೋಬಳಿ ಇಟ್ಟಸಂದ್ರ ಗ್ರಾಮ ಪಂಚಾಯಿತಿ ತೀರ್ಥಹಳ್ಳಿ ಗ್ರಾಮದಲ್ಲಿ ಮತದಾರರಿಗೆ ಮನೆ ಮನೆಗೆ ಹೋಗಿ ಕುಕ್ಕರ್ ವಿತರಿಸುವ ಸಮಯದಲ್ಲಿ ಗ್ರಾಮದ ಅಲೀಂ ಪಾಷಾ ಎಂಬ ಮನೆಯಲ್ಲಿದ್ದ 53 ಕುಕ್ಕರ್ಗಳನ್ನು ಪ್ಲೇಯಿಂಗ್ ಸ್ಕ್ವಾಡ್ ಶ್ರೀನಿವಾಸಯ್ಯ ಮತ್ತು ನಂದಗುಡಿ ಪಿಎಸ್ಐ ಲಕ್ಷ್ಮಿನಾರಾಯಣ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿಯೊಂದಿಗೆ ದಾಳಿ ಮಾಡಿ ವಶಪಡಿಸಿಕೊಂಡು ನಂದಗುಡಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆConclusion:ಈ ಬಾರಿಯ ಚುನಾವಣೆಯಲ್ಲಿ ಜಯ ಗಳಿಸಬೇಕೆಂದು ಜನರಿಗೆ ಆಮಿಷ ತೋರಿಸವ ಸಲುವಾಗಿ ಕಾಂಗ್ರೆಸ್​ ಅಭ್ಯರ್ಥಿ ಪದ್ಮಾವತಿ ಸುರೇಶ್ ಮತದಾರರಿಗೆ ವಿತರಿಸಲು ಕುಕ್ಕರ್​ಗಳನ್ನು ಖರೀದಿಸಿದ್ದರು ಹಂಚಲು ಮನೆಯೊಂದಲ್ಲಿ ಇಟ್ಟಿರುವಿದನ್ನು ಖಚಿತವಾದ ಮಾಹಿತಿ ಪಡೆದು ಪೊಲೀಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.