ETV Bharat / city

ರಾಸುಗಳ ನಿರ್ಲಕ್ಷ್ಯ: ಚನ್ನರಾಯಪಟ್ಟಣದ ಅಮೃತ ಮಹಲ್ ಪಶು ವೈದ್ಯಾಧಿಕಾರಿ ಅಮಾನತು

author img

By

Published : Nov 11, 2019, 7:58 PM IST

ಹಾಸನ ಜಿಲ್ಲೆ ಚನ್ನರಾಯ ಪಟ್ಟಣದ ರಾಯಸಂದ್ರದಲ್ಲಿ ಅಮೃತ ಮಹಲ್ ಹಸುಗಳು ಮಳೆಗೆ ಸಂಕಷ್ಟಕ್ಕೆ ಸಿಲುಕಿದ್ದಾಗ ಕರ್ತವ್ಯ ಲೊಪ ಎಸಗಿದ್ದ ಹಿನ್ನೆಲೆ ಪಶು ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪಶು ವೈದ್ಯಾಧಿಕಾರಿ ಅಮಾನತು ಮಾಡಿ ಸರ್ಕಾರ ಆದೇಶ

ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯ ಪಟ್ಟಣದ ರಾಯಸಂದ್ರದಲ್ಲಿ ಅಮೃತ ಮಹಲ್ ಹಸುಗಳು ಮಳೆಗೆ ಸಂಕಷ್ಟಕ್ಕೆ ಸಿಲುಕಿದ್ದಾಗ ಕರ್ತವ್ಯ ಲೊಪ ಎಸಗಿದ್ದ ಹಿನ್ನೆಲೆ ಪಶು ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Amruta Mahal Veterinary Surgeon suspend
ಪಶು ವೈದ್ಯಾಧಿಕಾರಿ ಅಮಾನತು ಮಾಡಿ ಸರ್ಕಾರ ಆದೇಶ

ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿಯ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ.ಎಲ್.ಜಿ ಸೋಮಶೇಖರ್ ರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಮುಖ್ಯ ಪಶುವೈದ್ಯಾಧಿಕಾರಿ ಸತತ ಮಳೆ ಬಂದು ಅಮೃತ ಮಹಲ್ ಹಸುಗಳ ಶೆಡ್​ನಲ್ಲಿ ‌ನೀರು ತುಂಬಿದರೂ, ಆ ಬಗ್ಗೆ ಗಮನ ಹರಿಸಿಲ್ಲ. ಶೆಡ್ ತಗ್ಗು ಪ್ರದೇಶದಲ್ಲಿ ಇದ್ದು, ನೀರು ಹೊರ ಹೋಗಲು ಡ್ರೈನೇಜ್ ವ್ಯವಸ್ಥೆ ಮಾಡದಿರುವುದು, ಅಲ್ಲಿರುವ ಹಸುಗಳಿಗೆ ಆಹಾರ, ಮೇವು, ನೀರು, ಔಷಧೋಪಚಾರಗಳನ್ನು ಮಾಡದೇ ಇರುವುದು ಕಂಡು ಬಂದಿದೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ತಿಳಿಸಲಾಗಿದೆ.

ಕಳೆದ ವಾರ ಸ್ಥಳಕ್ಕೆ ಭೇಟಿ ನೀಡಿದ್ದ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಮುಖ್ಯ ಪಶು ವೈದ್ಯಾಧಿಕಾರಿಯನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು, ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯ ಪಟ್ಟಣದ ರಾಯಸಂದ್ರದಲ್ಲಿ ಅಮೃತ ಮಹಲ್ ಹಸುಗಳು ಮಳೆಗೆ ಸಂಕಷ್ಟಕ್ಕೆ ಸಿಲುಕಿದ್ದಾಗ ಕರ್ತವ್ಯ ಲೊಪ ಎಸಗಿದ್ದ ಹಿನ್ನೆಲೆ ಪಶು ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Amruta Mahal Veterinary Surgeon suspend
ಪಶು ವೈದ್ಯಾಧಿಕಾರಿ ಅಮಾನತು ಮಾಡಿ ಸರ್ಕಾರ ಆದೇಶ

ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿಯ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ.ಎಲ್.ಜಿ ಸೋಮಶೇಖರ್ ರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಮುಖ್ಯ ಪಶುವೈದ್ಯಾಧಿಕಾರಿ ಸತತ ಮಳೆ ಬಂದು ಅಮೃತ ಮಹಲ್ ಹಸುಗಳ ಶೆಡ್​ನಲ್ಲಿ ‌ನೀರು ತುಂಬಿದರೂ, ಆ ಬಗ್ಗೆ ಗಮನ ಹರಿಸಿಲ್ಲ. ಶೆಡ್ ತಗ್ಗು ಪ್ರದೇಶದಲ್ಲಿ ಇದ್ದು, ನೀರು ಹೊರ ಹೋಗಲು ಡ್ರೈನೇಜ್ ವ್ಯವಸ್ಥೆ ಮಾಡದಿರುವುದು, ಅಲ್ಲಿರುವ ಹಸುಗಳಿಗೆ ಆಹಾರ, ಮೇವು, ನೀರು, ಔಷಧೋಪಚಾರಗಳನ್ನು ಮಾಡದೇ ಇರುವುದು ಕಂಡು ಬಂದಿದೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ತಿಳಿಸಲಾಗಿದೆ.

ಕಳೆದ ವಾರ ಸ್ಥಳಕ್ಕೆ ಭೇಟಿ ನೀಡಿದ್ದ ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಮುಖ್ಯ ಪಶು ವೈದ್ಯಾಧಿಕಾರಿಯನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು, ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Intro:Body:KN_BNG_02_AMRITHAMAHALCATTLE_SUSPENSION_SCRIPT_7201951

ಅಮೃತಮಹಲ್ ರಾಸು ನರಳಾಟ ಪ್ರಕರಣ: ಮುಖ್ಯ ಪಶುವೈದ್ಯಾಧಿಕಾರಿ ಅಮಾನತು

ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯ ಪಟ್ಟಣದ ರಾಯಸಂದ್ರದಲ್ಲಿ ಅಮೃತ್ ಮಹಲ್ ರಾಸುಗಳು ಮಳೆಗೆ ಸಂಕಷ್ಟಕ್ಕೆ ಸಿಲುಕಿದಾಗ ಕರ್ತವ್ಯ ಲೊಪ ಎಸಗಿದ್ದ ಹಿನ್ನೆಲೆಯಲ್ಲಿ ಪಶುವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿಯ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ.ಎಲ್.ಜಿ.ಸೋಮಶೇಖರ್ ರನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಆದೇಶದಲ್ಲಿ ಮುಖ್ಯಪಶುವೈದ್ಯಾಧಿಕಾರಿ ಸತತ ಮಳೆ ಬಂದು ನೀರು ನಿಂತರೂ ರಾಯಸಂದ್ರದಲ್ಲಿ ಅಮೃತ್ ಮಹಲ್ ರಾಸುಗಳ ಶೆಡ್ ನಲ್ಲಿ ‌ನೀರು ತುಂಬಿದರೂ ಆ ಬಗ್ಗೆ ಗಮನ ಹರಿಸಿಲ್ಲ. ಶೆಡ್ ತಗ್ಗು ಪ್ರದೇಶದಲ್ಲಿ ಇದ್ದು, ನೀರು ಹೊರ ಹೋಗಲು ಡ್ರೈನೇಜ್ ವ್ಯವಸ್ಥೆ ಮಾಡದಿರುವುದು, ಅಲ್ಲಿರುವ ರಾಸುಗಳಿಗೆ ಆಹಾರ, ಮೇವು, ನೀರು, ಔಷದೋಪಚಾರಗಳನ್ನು ಮಾಡದೇ ಇರುವುದು ಕಂಡು ಬಂದಿದೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸದೇ ಇರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ತಿಳಿಸಲಾಗಿದೆ.

ಕಳೆದ ವಾರ ಸ್ಥಳಕ್ಕೆ ಭೇಟಿ ನೀಡಿದ್ದ ಪಶು ಸಂಗೊಪನಾ ಸಚಿವ ಪ್ರಭು ಚೌವ್ಹಾಣ್ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಮುಖ್ಯ ಪಶು ವೈದ್ಯಾಧಿಕಾರಿಯನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು, ಅಮಾನತುಗೊಳಿಸಿ ಸರ್ಕಾರ ಆದೇಶ ನೀಡಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.