ETV Bharat / city

ಮಹಿಳಾ ಸುರಕ್ಷತೆ ಮತ್ತು ಸಬಲೀಕರಣ ಕುರಿತು ಅರಿವು: ಬೆಂಗಳೂರು ಪೊಲೀಸರಿಂದ ಬೈಕ್ ರ‍್ಯಾಲಿ - ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಚಾಲನೆ

ಮಹಿಳಾ ಸುರಕ್ಷತೆ, ಮಹಿಳಾ ಸಬಲೀಕರಣ ಮತ್ತು ಸುರಕ್ಷತೆಯ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ನಗರ ಪೊಲೀಸ್ ಇಲಾಖೆ ವತಿಯಿಂದ ಬೈಕ್ ರ‍್ಯಾಲಿ ಆಯೋಜಿಸಲಾಗಿತ್ತು.

KN_BNG_01_BYIKe RAllY_7204498
ಮಹಿಳಾ ಸುರಕ್ಷತೆ ಮತ್ತು ಸಬಲೀಕರಣ ಕುರಿತು ಅರಿವು: ಬೆಂಗಳೂರು ಪೊಲೀಸರಿಂದ ಬೈಕ್ ರ‍್ಯಾಲಿ
author img

By

Published : Jan 13, 2020, 8:18 AM IST

Updated : Jan 13, 2020, 11:08 AM IST

ಬೆಂಗಳೂರು: ಮಹಿಳಾ ಸುರಕ್ಷತೆ, ಮಹಿಳಾ ಸಬಲೀಕರಣ ಮತ್ತು ಸುರಕ್ಷತೆಯ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ನಗರ ಪೊಲೀಸ್ ಇಲಾಖೆ ವತಿಯಿಂದ ಬೈಕ್ ರ‍್ಯಾಲಿ ಆಯೋಜಿಸಲಾಗಿತ್ತು.

ಮಹಿಳಾ ಸುರಕ್ಷತೆ ಮತ್ತು ಸಬಲೀಕರಣದ ಅರಿವು, ಬೆಂಗಳೂರು ಪೊಲೀಸರಿಂದ ಬೈಕ್ ರ್ಯಾಲಿ

ಮೈಸೂರು ರಸ್ತೆಯ ಸಿಎಆರ್ ಮೈದಾನದಿಂದ ರ‍್ಯಾಲಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಚಾಲನೆ ನೀಡಿದರು. ವಿಶೇಷವೆಂದರೆ ಬಿಡುವಿಲ್ಲದ ಕೆಲಸದ ನಡುವೆ ಒತ್ತಡ ನಿರ್ವಹಣೆಗಾಗಿ 20 ಜನ ಮಹಿಳಾ ಪಿಎಸ್ಐಗಳು ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ರ‍್ಯಾಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ನಂದಿ ಬೆಟ್ಟದವರೆಗೂ ತೆರಳಿ ಜಾಗೃತಿ ಮೂಡಿಸಲಾಯಿತು.

ಬೆಂಗಳೂರು: ಮಹಿಳಾ ಸುರಕ್ಷತೆ, ಮಹಿಳಾ ಸಬಲೀಕರಣ ಮತ್ತು ಸುರಕ್ಷತೆಯ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ನಗರ ಪೊಲೀಸ್ ಇಲಾಖೆ ವತಿಯಿಂದ ಬೈಕ್ ರ‍್ಯಾಲಿ ಆಯೋಜಿಸಲಾಗಿತ್ತು.

ಮಹಿಳಾ ಸುರಕ್ಷತೆ ಮತ್ತು ಸಬಲೀಕರಣದ ಅರಿವು, ಬೆಂಗಳೂರು ಪೊಲೀಸರಿಂದ ಬೈಕ್ ರ್ಯಾಲಿ

ಮೈಸೂರು ರಸ್ತೆಯ ಸಿಎಆರ್ ಮೈದಾನದಿಂದ ರ‍್ಯಾಲಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಚಾಲನೆ ನೀಡಿದರು. ವಿಶೇಷವೆಂದರೆ ಬಿಡುವಿಲ್ಲದ ಕೆಲಸದ ನಡುವೆ ಒತ್ತಡ ನಿರ್ವಹಣೆಗಾಗಿ 20 ಜನ ಮಹಿಳಾ ಪಿಎಸ್ಐಗಳು ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ರ‍್ಯಾಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ನಂದಿ ಬೆಟ್ಟದವರೆಗೂ ತೆರಳಿ ಜಾಗೃತಿ ಮೂಡಿಸಲಾಯಿತು.

Intro:ಬಿಡುವಿಲ್ಲದ ಕೆಲಸದ ನಡುವೆ ಒತ್ತಡ ನಿರ್ವಹಣೆಗಾಗಿ
ಮಹಿಳಾ ಪೋಲಿಸರ ಬೈಕ್ ರ್ಯಾಲಿ

ಪೊಲೀಸರ ಬಿಡುವಿಲ್ಲದ ಕೆಲಸದ ನಡುವೆ ಒತ್ತಡ ನಿರ್ವಹಣೆಗಾಗಿ ಹಾಗೂ ಮಹಿಳಾ ಸುರಕ್ಷತೆ ಹಾಗೂ ಮಹಿಳಾ ಸಬಲೀಕರಣ ಮತ್ತು ಸುರಕ್ಷತೆಯ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬೆಳ್ಳಂಬೆಳಿಗ್ಗೆ ಪೊಲೀಸ್ ಬೈಕ್ ರ್ಯಾಲಿ ಕಾರ್ಯಕ್ರಮ ವನ್ನ ನಗರ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿತ್ತು..

ಮೈಸೂರು ರಸ್ತೆಯ ಸಿಎಆರ್ ಮೈದಾನದಿಂದ ರ್ಯಾಲಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಚಾಲನೆ ನೀಡಿದ್ರು. ಹಾಗೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಭಾಗಿಯಾಗಿದ್ರು

ವಿಶೇಷವೆಂದರೆ ನಾವು ಯಾರಿಗು ಕಮ್ಮಿ ಇಲ್ಲಂತ
20 ಜನ ಮಹಿಳಾ ಪಿಎಸ್ಐಗಳು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದರು. ರ್ಯಾಲಿಯನ್ನ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ನಂದಿ ಬೆಟ್ಟಕ್ಕೆ ತೆರಳಿ ಜಾಗೃತಿ ಮೂಡಿಸಿದರು.

Body:KN_BNG_01_BYIKe RAllY_7204498Conclusion:KN_BNG_01_BYIKe RAllY_7204498
Last Updated : Jan 13, 2020, 11:08 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.