ETV Bharat / city

ಅಂಗನವಾಡಿ ಕಾರ್ಯಕರ್ತೆಯರಿಂದ ಜ. 23,24 ರಂದು 'ಬೆಂಗಳೂರು ಚಲೋ' - ಬೆಂಗಳೂರು ಸುದ್ದಿ

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಜನವರಿ 23,24 ರಂದು ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಹಾಗೂ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆಂದು ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್​ನ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ತಿಳಿಸಿದ್ದಾರೆ.

'Bangalore Chalo' protest By Anganwadi activists on January 23,24
ಅಂಗನವಾಡಿ ಕಾರ್ಯಕರ್ತೆಯರಿಂದ ಜ. 23,24 ರಂದು 'ಬೆಂಗಳೂರು ಚಲೋ' ಪ್ರತಿಭಟನೆ
author img

By

Published : Jan 22, 2020, 12:23 PM IST

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಜನವರಿ 23,24 ರಂದು ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಹಾಗೂ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆಂದು ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್​ನ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಂದ ಜ. 23,24 ರಂದು 'ಬೆಂಗಳೂರು ಚಲೋ' ಪ್ರತಿಭಟನೆ

ಈ ಕುರಿತು ಮಾತನಾಡಿದ ಅವರು, ಎಐಟಿಯುಸಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಎರಡು ದಿನದ ಪ್ರತಿಭಟನೆ ಹಮ್ಮಿಕೊಂಡಿದ್ದು,ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬರಲಿದ್ದಾರೆ ಎಂದರು. ಪ್ರತಿಭಟನೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ ಹಾಗೂ ಯುಕೆಜಿಯನ್ನ ಆರಂಭಿಸಬೇಕು. ಪಠ್ಯಪುಸ್ತಕ, ಸಮವಸ್ತ್ರ, ಟಿಸಿ ಕೊಡಬೇಕು. ಹಾಗೆಯೇ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರಿಗೆ ಕೆಲಸದ ಭದ್ರತೆ ಕೊಡಬೇಕು.

ಅಲ್ಲದೇ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಕರನ್ನ ಕೊಡಬೇಕು. ನಿವೃತ್ತಿಯಾಗಿರುವ ಕಾರ್ಯಕರ್ತರಿಗೆ ಹಿಡುಗಂಟು, ನಿವೃತ್ತಿ ವೇತನ ಹತ್ತು ಸಾವಿರ ರೂ. ನೀಡಬೇಕು ಎಂಬ ಬೇಡಿಕೆಗಳನ್ನ ಮುಂದಿಟ್ಟು ಪ್ರತಿಭಟನೆ ನಡೆಸಲಿದ್ದಾರೆ.

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಜನವರಿ 23,24 ರಂದು ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಹಾಗೂ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆಂದು ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್​ನ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಂದ ಜ. 23,24 ರಂದು 'ಬೆಂಗಳೂರು ಚಲೋ' ಪ್ರತಿಭಟನೆ

ಈ ಕುರಿತು ಮಾತನಾಡಿದ ಅವರು, ಎಐಟಿಯುಸಿ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಎರಡು ದಿನದ ಪ್ರತಿಭಟನೆ ಹಮ್ಮಿಕೊಂಡಿದ್ದು,ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬರಲಿದ್ದಾರೆ ಎಂದರು. ಪ್ರತಿಭಟನೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ ಹಾಗೂ ಯುಕೆಜಿಯನ್ನ ಆರಂಭಿಸಬೇಕು. ಪಠ್ಯಪುಸ್ತಕ, ಸಮವಸ್ತ್ರ, ಟಿಸಿ ಕೊಡಬೇಕು. ಹಾಗೆಯೇ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರಿಗೆ ಕೆಲಸದ ಭದ್ರತೆ ಕೊಡಬೇಕು.

ಅಲ್ಲದೇ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಕರನ್ನ ಕೊಡಬೇಕು. ನಿವೃತ್ತಿಯಾಗಿರುವ ಕಾರ್ಯಕರ್ತರಿಗೆ ಹಿಡುಗಂಟು, ನಿವೃತ್ತಿ ವೇತನ ಹತ್ತು ಸಾವಿರ ರೂ. ನೀಡಬೇಕು ಎಂಬ ಬೇಡಿಕೆಗಳನ್ನ ಮುಂದಿಟ್ಟು ಪ್ರತಿಭಟನೆ ನಡೆಸಲಿದ್ದಾರೆ.

Intro:ನಾಳೆ ಅಂಗನವಾಡಿ ಕಾರ್ಯಕರ್ತರಿಂದ 'ಬೆಂಗಳೂರು ಚಲೋ' ಪ್ರತಿಭಟನೆ


ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ನಾಳೆ ಮತ್ತೆ ಬೀದಿಗಿಳಿಯಲಿದ್ದಾರೆ. ನಿನ್ನೆಯಷ್ಟೇ ಬಿಸಿಯೂಟ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಜನವರಿ 28 ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆಯೂ ನಡೆಯಲಿದೆ. ಹೀಗೆ
ಸಾಲುಸಾಲು ಪ್ರತಿಭಟನೆಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಅಂಗನವಾಡಿ ಕಾರ್ಯಕರ್ತೆಯರು ಎರಡು ದಿನದ ಅಹೋರಾತ್ರಿ ಧರಣಿ ಹಾಗೂ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾದೆ. ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬರಲಿದ್ದಾರೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜಯಮ್ಮ ಈಟಿವಿ ಭಾರತ್ ಗೆ ತಿಳಿಸಿದರು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಅಂಗನವಾಡಿ ಕೇಂದ್ರಗಳಲ್ಲೇ ಎಲ್ ಕೆ.ಜಿ. ,ಯುಕೆ.ಜಿಯನ್ನು ಆರಂಭಿಸಬೇಕು. ಪಠ್ಯಪುಸ್ತಕ, ಸಮವಸ್ತ್ರ, ಟಿ.ಸಿ ಕೊಡಬೇಕು. ಹಾಗೆಯೇ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರಿಗೆ ಕೆಲಸದ ಭದ್ರತೆ ನೋಡಬೇಕು. ವೈದ್ಯಕೀಯ ಸಹಿತ ರಜಾ, ವೆಚ್ಚ, ಸ್ವಯಂನಿವೃತ್ತಿ ಯೋಜನೆ ಜಾರಿಗೆ ತರಬೇಕು. ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಕರನ್ನು ಕೊಡಬೇಕು. ನಿವೃತ್ತಿಯಾಗಿರುವ ಕಾರ್ಯಕರ್ತರನ್ನು ಹಿಡುಗಂಟು , ನಿವೃತ್ತಿ ವೇತನ ಹತ್ತು ಸಾವಿರ ರೂ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಲಿದ್ದಾರೆ.




ಬೈಟ್- ಎಂ ಜಯಮ್ಮ, ಪ್ರಧಾನ ಕಾರ್ಯದರ್ಶಿ , ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್


Kn_bng_01_Anganavadi_protest_7202707Body:..Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.