ETV Bharat / city

ಬೆಳ್ಳಂಬೆಳಗ್ಗೆ ಬಿಎಸ್​ವೈ ನಿವಾಸಕ್ಕೆ ಬಿ.ಎಲ್​​.ಸಂತೋಷ್​​ ಭೇಟಿ​... ಸಂಪುಟ ವಿಸ್ತರಣೆ ಕುರಿತು ಮಾತುಕತೆ

author img

By

Published : Dec 16, 2019, 10:47 AM IST

ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

BJP National Organizing Secretary BL Santosh meets cm bs yadiyurappa
ಬೆಳ್ಳಂಬೆಳಗ್ಗೆ ಬಿಎಸ್​ವೈ ನಿವಾಸಕ್ಕೆ ಭೇಟಿ ನೀಡಿದ ಬಿ.ಎಲ್.ಸಂತೋಷ್​...ಸಂಪುಟ ವಿಸ್ತರಣೆ ಕುರಿತು ಮಾತುಕತೆ


ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ಬಿಎಸ್​ವೈ ನಿವಾಸಕ್ಕೆ ಭೇಟಿ ನೀಡಿದ ಬಿ.ಎಲ್.ಸಂತೋಷ್​... ಸಂಪುಟ ವಿಸ್ತರಣೆ ಕುರಿತು ಮಾತುಕತೆ

ಉಪ ಚುನಾವಣೆ ಗೆಲುವಿನ ಬಳಿಕ ಮೊದಲ ಬಾರಿಗೆ ಡಾಲರ್ಸ್ ಕಾಲೋನಿಯ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಸಂತೋಷ್, ಇಪ್ಪತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಕುತೂಹಲ ಹುಟ್ಟಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸಿಎಂ ಹೈಕಮಾಂಡ್ ‌ಭೇಟಿಗೆ ತೆರಳುವ ಮುನ್ನ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.


ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಿಎಂ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಳ್ಳಂಬೆಳಗ್ಗೆ ಬಿಎಸ್​ವೈ ನಿವಾಸಕ್ಕೆ ಭೇಟಿ ನೀಡಿದ ಬಿ.ಎಲ್.ಸಂತೋಷ್​... ಸಂಪುಟ ವಿಸ್ತರಣೆ ಕುರಿತು ಮಾತುಕತೆ

ಉಪ ಚುನಾವಣೆ ಗೆಲುವಿನ ಬಳಿಕ ಮೊದಲ ಬಾರಿಗೆ ಡಾಲರ್ಸ್ ಕಾಲೋನಿಯ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಸಂತೋಷ್, ಇಪ್ಪತ್ತು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಕುತೂಹಲ ಹುಟ್ಟಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸಿಎಂ ಹೈಕಮಾಂಡ್ ‌ಭೇಟಿಗೆ ತೆರಳುವ ಮುನ್ನ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.

Intro:ಬೆಳ್ಳಂಬೆಳಗ್ಗೆ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ ಬಿಎಲ್ ಸಂತೋಷ್- ಸಂಪುಟ ವಿಸ್ತರಣೆ ಕುರಿತು ಮಾತುಕತೆ


ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹಾಗೂ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಡಾಲರ್ಸ್ ಕಾಲೋನಿಯ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದ ಸಂತೋಷ್, ಇಪ್ಪತ್ತು ನಿಮಿಷ ಮಾತುಕತೆ ನಡೆಸಿದ್ದಾರೆ. ಉಪ ಚುನಾವಣೆ ಗೆಲುವಿನ ಬಳಿಕ ಮೊದಲ ಬಾರಿಗೆ ಬಿಎಸ್‌ವೈ ಹಾಗೂ ಬಿಎಲ್ ಸಂತೋಷ್ ಭೇಟಿಯಾಗಿದ್ದು, ಬೈ ಎಲೆಕ್ಷನ್‌ನಲ್ಲಿ ದಿಗ್ವಿಜಯ ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಹೊಸ್ತಿಲಲ್ಲೇ ಈ ಭೇಟಿ ಕುತೂಹಲ ಹುಟ್ಟಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸಿಎಂ ಹೈಕಮಾಂಡ್ ‌ಭೇಟಿಗೆ ತೆರಳುವ ಮುನ್ನ ಸಚಿವ ಸಂಪುಟ ವಿಸ್ತರಣೆ ಸಂಬಂಧಿಸಿದಂತೆ ಉಭಯ ನಾಯಕರ ಮಾತುಕತೆ ನಡೆದಿದೆ.




No visual. Pls use file shots
Kn_bng_01_cm_home_7202707Body:.Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.