ETV Bharat / city

ಬಿಎಂಟಿಸಿ ಬಸ್​ ಬ್ರೇಕ್​ ಫೇಲ್​ ಆಗಿ ಇಬ್ಬರು ಬೈಕ್​ ಸವಾರರು ಸಾವು... ತಪ್ಪಿದ ಭಾರೀ ಅನಾಹುತ!

author img

By

Published : Jan 6, 2020, 11:38 AM IST

ಬ್ರೇಕ್​ ಫೇಲ್​ ಆದ ಕಾರಣ ಬಿಎಂಟಿಸಿ ಬಸ್​ ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಹಾಗೇ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

KN_BNG_04_BUS_7204498
ಬಿಎಂಟಿಸಿ ಬಸ್ ಚಾಲಕನ ಸಮಯ ಪ್ರಜ್ಞೆ, ತಪ್ಪಿದ ಅನಾಹುತ

ಬೆಂಗಳೂರು: ಬ್ರೇಕ್​ ಫೇಲ್​ ಆದ ಕಾರಣ ಬಿಎಂಟಿಸಿ ಬಸ್​ ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಹಾಗೇ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ಸುಂಕದಕಟ್ಟೆ ಕಡೆಯಿಂದ 245 ಎಂ ಸಂಖ್ಯೆಯ ಕೆಂಪೇಗೌಡ-ವಡ್ಡರಹಳ್ಳಿ ಮಾರ್ಗದ ಬಸ್ ಸುಮ್ಮನಹಳ್ಳಿ ಬಳಿ ಬರುತ್ತಿದ್ದ ವೇಳೆ ಬ್ರೇಕ್ ಫೇಲಾಗಿ ಬರುತ್ತಿತ್ತು. ಈ ವೇಳೆ ಚಾಲಕ ಬಸ್​​ಅನ್ನು ಕಂಟ್ರೋಲ್ ಮಾಡಿ ಬಲ ಭಾಗಕ್ಕೆ ತಿರುಗಿಸಿಕೊಂಡಿದ್ದಾನೆ. ಈ ವೇಳೆ ಕಾಮಗಾರಿ ನಡೆಯುತ್ತಿದ್ದ ಮಣ್ಣಿನ ಗುಡ್ಡಕ್ಕೆ ಡಿಕ್ಕಿ ಹೊಡೆದು ಬಸ್ ನಿಲ್ಲಿಸಿದ್ದಾನೆ. ಇದೇ ವೇಳೆ ಬೈಕ್​​ಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಬೈಕ್ ಸವಾರರು ಸಾವನ್ನಪ್ಪಿ, 20ಕ್ಕೂ ಹೆಚ್ಚು ವಾಹನಗಳು ಜಖಂ ಆಗಿವೆ. ಅಲ್ಲದೆ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್​​​ ಒಂದು ವೇಳೆ ಎಡಭಾಗಕ್ಕೆ ಹೋಗಿದ್ದರೆ 50ಕ್ಕೂ ಹೆಚ್ಚು ಜನ ಬಲಿಯಾಗ್ತಿದ್ರು ಎನ್ನಲಾಗಿದೆ. ಅಪಘಾತವಾದ ಸ್ಥಳದ ಪಕ್ಕದಲ್ಲಿ ದೇವಸ್ಥಾನ ಇದ್ದು, ವೈಕುಂಠ ಏಕಾದಶಿ ಹಿನ್ನೆಲೆ ಹೆಚ್ಚಿನ ಜನ ದೇವಸ್ಥಾನಕ್ಕೆ ಬಂದಿದ್ದಾರೆ. ಬಿಎಂಟಿಸಿ ಚಾಲಕನ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅನಾಹುತ ಆಗಿಲ್ಲ. ಸದ್ಯಕ್ಕೆ ಇಬ್ಬರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಬ್ರೇಕ್​ ಫೇಲ್​ ಆದ ಕಾರಣ ಬಿಎಂಟಿಸಿ ಬಸ್​ ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಹಾಗೇ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.

ಸುಂಕದಕಟ್ಟೆ ಕಡೆಯಿಂದ 245 ಎಂ ಸಂಖ್ಯೆಯ ಕೆಂಪೇಗೌಡ-ವಡ್ಡರಹಳ್ಳಿ ಮಾರ್ಗದ ಬಸ್ ಸುಮ್ಮನಹಳ್ಳಿ ಬಳಿ ಬರುತ್ತಿದ್ದ ವೇಳೆ ಬ್ರೇಕ್ ಫೇಲಾಗಿ ಬರುತ್ತಿತ್ತು. ಈ ವೇಳೆ ಚಾಲಕ ಬಸ್​​ಅನ್ನು ಕಂಟ್ರೋಲ್ ಮಾಡಿ ಬಲ ಭಾಗಕ್ಕೆ ತಿರುಗಿಸಿಕೊಂಡಿದ್ದಾನೆ. ಈ ವೇಳೆ ಕಾಮಗಾರಿ ನಡೆಯುತ್ತಿದ್ದ ಮಣ್ಣಿನ ಗುಡ್ಡಕ್ಕೆ ಡಿಕ್ಕಿ ಹೊಡೆದು ಬಸ್ ನಿಲ್ಲಿಸಿದ್ದಾನೆ. ಇದೇ ವೇಳೆ ಬೈಕ್​​ಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಬೈಕ್ ಸವಾರರು ಸಾವನ್ನಪ್ಪಿ, 20ಕ್ಕೂ ಹೆಚ್ಚು ವಾಹನಗಳು ಜಖಂ ಆಗಿವೆ. ಅಲ್ಲದೆ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್​​​ ಒಂದು ವೇಳೆ ಎಡಭಾಗಕ್ಕೆ ಹೋಗಿದ್ದರೆ 50ಕ್ಕೂ ಹೆಚ್ಚು ಜನ ಬಲಿಯಾಗ್ತಿದ್ರು ಎನ್ನಲಾಗಿದೆ. ಅಪಘಾತವಾದ ಸ್ಥಳದ ಪಕ್ಕದಲ್ಲಿ ದೇವಸ್ಥಾನ ಇದ್ದು, ವೈಕುಂಠ ಏಕಾದಶಿ ಹಿನ್ನೆಲೆ ಹೆಚ್ಚಿನ ಜನ ದೇವಸ್ಥಾನಕ್ಕೆ ಬಂದಿದ್ದಾರೆ. ಬಿಎಂಟಿಸಿ ಚಾಲಕನ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅನಾಹುತ ಆಗಿಲ್ಲ. ಸದ್ಯಕ್ಕೆ ಇಬ್ಬರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಬಿಎಂಟಿಸಿ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ಅನಾಹುತ

ಬ್ರೇಕ್ ಫೈಲಾಗಿ ಬಿಎಂಟಿಸಿ ಬಸ್ಸ್ ೨೦೦ ಮೀಟರ್ ನಿಂದ ಬರುತ್ತಿತ್ತು.

ಚಾಲಕ ಬಸ್ಸ್ ನ್ನು ಕಂಟ್ರೋಲ್ ಮಾಡಿ ಬಲ ಭಾಗಕ್ಕೆ ತಿರುಗಿಸಿಕೊಂಡಿದ್ದಾನೆ

ಕಾಮಗಾರಿ ನಡೆಯುತ್ತಿದ್ದ ಮಣ್ಣಿನ ಗುಡ್ಡಕ್ಕೆ ಡಿಕ್ಕಿ ಹೊಡೆದು ಬಸ್ಸ್ ನಿಲ್ಲಿಸಿದ್ದಾರೆ.

ಬಸ್ಸ್ ಒಂದು ವೇಳೆ ಎಡಭಾಗಕ್ಕೆ ಹೋಗಿದ್ರು ಐವತ್ತು ಕ್ಕೂ ಜನ ಮೃತಪಡುತ್ತಿದ್ರು.

ಅಪಘಾತ ಸ್ಥಳ ಪಕ್ಕದಲ್ಲಿ ದೇವಸ್ಥಾನ ಇತ್ತು

ವೈಕುಂಠ ಏಕಾದಶಿ ಹಿನ್ನಲೆ ಹೆಚ್ಚಿನ ಜನ ದೇವಸ್ಥಾನಕ್ಕೆ ಬಂದಿದ್ರು

ಬಿಎಂಟಿಸಿ ಚಾಲಕ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ಆಗಿಲ್ಲ.

ಸದ್ಯಕ್ಕೆ ಇಬ್ಬರು ಮೃತಪಟ್ಟಿದ್ದಾರೆ.

ಇಬ್ಬರು ಗಂಭೀರ ಗಾಯಾಳುವಾಗಿ ಆಸ್ಪತ್ರೆಗೆ ಸೇರಿಸಲಾಗಿದೆBody:KN_BNG_04_BUS_7204498Conclusion:KN_BNG_04_BUS_7204498

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.