ETV Bharat / city

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಸಾಪ ಅಧ್ಯಕ್ಷರಾಗಿ ಬಿ ಎನ್ ಕೃಷ್ಣಪ್ಪ ಆಯ್ಕೆ - ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಬಿ.ಎನ್.ಕೃಷ್ಣಪ್ಪ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಅಧ್ಯಕ್ಷ  ಸ್ಥಾನಕ್ಕಾಗಿ ಇಂದು ಚುನಾವಣೆ ನಡೆಸಲಾಗಿತ್ತು. ಈ ವೇಳೆ ನಿವೃತ್ತ ಪ್ರಾಂಶುಪಾಲರಾದ ಬಿ.ಎನ್.ಕೃಷ್ಣಪ್ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಜಿಲ್ಲಾ ಕಸಾಪ ಅಧ್ಯಕ್ಷರಾದ ಬಿ.ಎನ್.ಕೃಷ್ಣಪ್ಪ 1498 ಮತಗಳನ್ನ ಪಡೆದು ಜಯಗಳಿಸಿದ್ದಾರೆ..

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಸಾಪ ಅಧ್ಯಕ್ಷರಾಗಿ ಬಿ.ಎನ್. ಕೃಷ್ಣಪ್ಪ ಆಯ್ಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಸಾಪ ಅಧ್ಯಕ್ಷರಾಗಿ ಬಿ.ಎನ್. ಕೃಷ್ಣಪ್ಪ ಆಯ್ಕೆ
author img

By

Published : Nov 21, 2021, 10:01 PM IST

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಬಿ ಎನ್ ಕೃಷ್ಣಪ್ಪ ಆಯ್ಕೆಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕಾಗಿ ಇಂದು ಚುನಾವಣೆ ನಡೆಸಲಾಗಿತ್ತು. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ 8 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿತ್ತು.

4 ಜನ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಜಿಲ್ಲೆಯಲ್ಲಿ ಒಟ್ಟು 7416 ಮತದಾರರಿದ್ದು ಶೇ.58.49ರಷ್ಟು ಮತದಾನವಾಗಿದೆ. ಇಂದು ಸಂಜೆಯೇ ಮತಗಳ ಎಣಿಕೆ ಕಾರ್ಯ ನಡೆಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಸಾಪ ಅಧ್ಯಕ್ಷರಾಗಿ ಬಿ.ಎನ್. ಕೃಷ್ಣಪ್ಪ ಆಯ್ಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಸಾಪ ಅಧ್ಯಕ್ಷರಾಗಿ ಬಿ.ಎನ್. ಕೃಷ್ಣಪ್ಪ ಆಯ್ಕೆ

ಈ ವೇಳೆ ನಿವೃತ್ತ ಪ್ರಾಂಶುಪಾಲರಾದ ಬಿ.ಎನ್.ಕೃಷ್ಣಪ್ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಜಿಲ್ಲಾ ಕಸಾಪ ಅಧ್ಯಕ್ಷರಾದ ಬಿ.ಎನ್.ಕೃಷ್ಣಪ್ಪ 1498 ಮತಗಳನ್ನ ಪಡೆದು ಜಯಗಳಿಸಿದ್ದಾರೆ. ಪ್ರತಿಸ್ಪರ್ಧಿಗಳಾದ ಕೆ.ಮಹಾಲಿಂಗಯ್ಯ 1246 ಮತಗಳು, ಚಿ.ಮಾ.ಸುಧಾಕರ್ 1039, ಲಕ್ಷ್ಮಿ ಶ್ರೀನಿವಾಸ್ 496 ಮತಗಳನ್ನ ಪಡೆದಿದ್ದಾರೆ.

ಓದಿ: ಮೈಸೂರು ಜಿಲ್ಲಾ ಕಸಾಪ ನೂತನ ಅಧ್ಯಕ್ಷರಾಗಿ ಮಡ್ಡಿಕೆರೆ ಗೋಪಾಲ್

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಬಿ ಎನ್ ಕೃಷ್ಣಪ್ಪ ಆಯ್ಕೆಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕಾಗಿ ಇಂದು ಚುನಾವಣೆ ನಡೆಸಲಾಗಿತ್ತು. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ 8 ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿತ್ತು.

4 ಜನ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಜಿಲ್ಲೆಯಲ್ಲಿ ಒಟ್ಟು 7416 ಮತದಾರರಿದ್ದು ಶೇ.58.49ರಷ್ಟು ಮತದಾನವಾಗಿದೆ. ಇಂದು ಸಂಜೆಯೇ ಮತಗಳ ಎಣಿಕೆ ಕಾರ್ಯ ನಡೆಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಸಾಪ ಅಧ್ಯಕ್ಷರಾಗಿ ಬಿ.ಎನ್. ಕೃಷ್ಣಪ್ಪ ಆಯ್ಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಸಾಪ ಅಧ್ಯಕ್ಷರಾಗಿ ಬಿ.ಎನ್. ಕೃಷ್ಣಪ್ಪ ಆಯ್ಕೆ

ಈ ವೇಳೆ ನಿವೃತ್ತ ಪ್ರಾಂಶುಪಾಲರಾದ ಬಿ.ಎನ್.ಕೃಷ್ಣಪ್ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಜಿಲ್ಲಾ ಕಸಾಪ ಅಧ್ಯಕ್ಷರಾದ ಬಿ.ಎನ್.ಕೃಷ್ಣಪ್ಪ 1498 ಮತಗಳನ್ನ ಪಡೆದು ಜಯಗಳಿಸಿದ್ದಾರೆ. ಪ್ರತಿಸ್ಪರ್ಧಿಗಳಾದ ಕೆ.ಮಹಾಲಿಂಗಯ್ಯ 1246 ಮತಗಳು, ಚಿ.ಮಾ.ಸುಧಾಕರ್ 1039, ಲಕ್ಷ್ಮಿ ಶ್ರೀನಿವಾಸ್ 496 ಮತಗಳನ್ನ ಪಡೆದಿದ್ದಾರೆ.

ಓದಿ: ಮೈಸೂರು ಜಿಲ್ಲಾ ಕಸಾಪ ನೂತನ ಅಧ್ಯಕ್ಷರಾಗಿ ಮಡ್ಡಿಕೆರೆ ಗೋಪಾಲ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.