ETV Bharat / city

ಮಂಗಳೂರು ಏರ್​​ಪೋರ್ಟ್​ನಲ್ಲಿ ಬಾಂಬ್ ಪತ್ತೆ ಪ್ರಕರಣ: ಆತಂಕ ಬೇಡವೆಂದ ಸಿಎಂ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಟ್ವೀಟ್​​ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.

author img

By

Published : Jan 21, 2020, 5:09 PM IST

Chief minister b.s.yadiyurappa
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಯಾರೂ ಆತಂಕಪಡಬೇಕಿಲ್ಲ ಎಂದು ಅಭಯ ನೀಡಿದ್ದಾರೆ.

ಸ್ವಿಡ್ಜರ್​ಲ್ಯಾಂಡ್​ನ ದಾವೋಸ್​ನಲ್ಲಿ ಜರುಗುತ್ತಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಪಾಲ್ಗೊಂಡಿರುವ ಅವರು, ಅಲ್ಲಿಂದಲೇ ಟ್ವೀಟ್​ ಮೂಲಕ ರಾಜ್ಯದ ಜನರು ಆತಂಕ ಪಡಬೇಡಿ ಎಂದಿದ್ದಾರೆ.

  • ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಘಟನೆ ದುರದೃಷ್ಟಕರ.

    ಈ ಘಟನೆಗೆ ಕಾರಣರಾಗಿರುವ ಶಕ್ತಿಗಳನ್ನು ಮಟ್ಟ ಹಾಕಲಾಗುವುದು. ಭದ್ರತೆಗೆ ಭಂಗ ತರುವ ಯಾವುದೇ ರೀತಿಯ ಚಟುವಟಿಕೆಗಳನ್ನು ಸಹಿಸುವುದಿಲ್ಲ. ನಾಗರಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ.

    — B.S. Yediyurappa (@BSYBJP) January 21, 2020 " class="align-text-top noRightClick twitterSection" data=" ">

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಘಟನೆ ದುರದೃಷ್ಟಕರ. ಈ ಘಟನೆಗೆ ಕಾರಣರಾಗಿರುವ ಶಕ್ತಿಗಳನ್ನು ಮಟ್ಟ ಹಾಕಲಾಗುವುದು. ಭದ್ರತೆಗೆ ಭಂಗ ತರುವ ಯಾವುದೇ ರೀತಿಯ ಚಟುವಟಿಕೆಗಳನ್ನು ಸಹಿಸುವುದಿಲ್ಲ. ನಾಗರಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಯಾರೂ ಆತಂಕಪಡಬೇಕಿಲ್ಲ ಎಂದು ಅಭಯ ನೀಡಿದ್ದಾರೆ.

ಸ್ವಿಡ್ಜರ್​ಲ್ಯಾಂಡ್​ನ ದಾವೋಸ್​ನಲ್ಲಿ ಜರುಗುತ್ತಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಪಾಲ್ಗೊಂಡಿರುವ ಅವರು, ಅಲ್ಲಿಂದಲೇ ಟ್ವೀಟ್​ ಮೂಲಕ ರಾಜ್ಯದ ಜನರು ಆತಂಕ ಪಡಬೇಡಿ ಎಂದಿದ್ದಾರೆ.

  • ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಘಟನೆ ದುರದೃಷ್ಟಕರ.

    ಈ ಘಟನೆಗೆ ಕಾರಣರಾಗಿರುವ ಶಕ್ತಿಗಳನ್ನು ಮಟ್ಟ ಹಾಕಲಾಗುವುದು. ಭದ್ರತೆಗೆ ಭಂಗ ತರುವ ಯಾವುದೇ ರೀತಿಯ ಚಟುವಟಿಕೆಗಳನ್ನು ಸಹಿಸುವುದಿಲ್ಲ. ನಾಗರಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ.

    — B.S. Yediyurappa (@BSYBJP) January 21, 2020 " class="align-text-top noRightClick twitterSection" data=" ">

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಘಟನೆ ದುರದೃಷ್ಟಕರ. ಈ ಘಟನೆಗೆ ಕಾರಣರಾಗಿರುವ ಶಕ್ತಿಗಳನ್ನು ಮಟ್ಟ ಹಾಕಲಾಗುವುದು. ಭದ್ರತೆಗೆ ಭಂಗ ತರುವ ಯಾವುದೇ ರೀತಿಯ ಚಟುವಟಿಕೆಗಳನ್ನು ಸಹಿಸುವುದಿಲ್ಲ. ನಾಗರಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.

Intro:



ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದಿಂದ ಯಾವುದೇ ಆತಂಕಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡೊದ್ದಾರೆ.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರುವ ಘಟನೆ ದುರದೃಷ್ಟಕರ. ಈ ಘಟನೆಗೆ ಕಾರಣರಾಗಿರುವ ಶಕ್ತಿಗಳನ್ನು ಮಟ್ಟ ಹಾಕಲಾಗುವುದು. ಭದ್ರತೆಗೆ ಭಂಗ ತರುವ ಯಾವುದೇ ರೀತಿಯ ಚಟುವಟಿಕೆಗಳನ್ನು ಸಹಿಸುವುದಿಲ್ಲ. ನಾಗರಿಕರು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ ಎಂದಿದ್ದಾರೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.