ETV Bharat / city

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಫ್ಐಆರ್​

author img

By

Published : Nov 28, 2020, 4:28 PM IST

ಎನ್.ಆರ್ ಸಂತೋಷ್ ಗುಣಮುಖನಾದ ಬಳಿಕ ಕ್ರಮ‌ ಕೈಗೊಳ್ಳಲು ಪೊಲೀಸರು ಸಿದ್ದತೆ ನಡೆಸಿದ್ದಾರೆ‌‌. ದಾಖಲಿಸಿಕೊಂಡಿರುವ ಎಫ್‌ಐಆರ್​ನಲ್ಲಿ ಸಂತೋಷ್​ನನ್ನೇ ಆರೋಪಿಯಾಗಿ ಮಾಡಲಾಗಿದೆ‌..

N.R Santhosh
ಸಂತೋಷ್

ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಎಂ.ಎಸ್.ರಾಮಯ್ಯ ಆಸ್ಪತ್ರೆಯಿಂದ ಮೆಡಿಕಲ್‌‌ ಲೀಗಲ್ ಕೇಸ್ (ಎಂಎಲ್ ಸಿ) ವರದಿ ಆಧಾರದಡಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತೋಷ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಐಸಿಯು‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ‌. ಎನ್.ಆರ್ ಸಂತೋಷ್ ಗುಣಮುಖನಾದ ಬಳಿಕ ಕ್ರಮ‌ ಕೈಗೊಳ್ಳಲು ಪೊಲೀಸರು ಸಿದ್ದತೆ ನಡೆಸಿದ್ದಾರೆ‌‌. ದಾಖಲಿಸಿಕೊಂಡಿರುವ ಎಫ್‌ಐಆರ್​ನಲ್ಲಿ ಸಂತೋಷ್​ನನ್ನೇ ಆರೋಪಿಯಾಗಿ ಮಾಡಲಾಗಿದೆ‌. ‌ಐಪಿಸಿ 309ರ‌‌‌ ಪ್ರಕಾರ‌ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು : ಸಿಎಂ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಎಂ.ಎಸ್.ರಾಮಯ್ಯ ಆಸ್ಪತ್ರೆಯಿಂದ ಮೆಡಿಕಲ್‌‌ ಲೀಗಲ್ ಕೇಸ್ (ಎಂಎಲ್ ಸಿ) ವರದಿ ಆಧಾರದಡಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತೋಷ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಐಸಿಯು‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ‌. ಎನ್.ಆರ್ ಸಂತೋಷ್ ಗುಣಮುಖನಾದ ಬಳಿಕ ಕ್ರಮ‌ ಕೈಗೊಳ್ಳಲು ಪೊಲೀಸರು ಸಿದ್ದತೆ ನಡೆಸಿದ್ದಾರೆ‌‌. ದಾಖಲಿಸಿಕೊಂಡಿರುವ ಎಫ್‌ಐಆರ್​ನಲ್ಲಿ ಸಂತೋಷ್​ನನ್ನೇ ಆರೋಪಿಯಾಗಿ ಮಾಡಲಾಗಿದೆ‌. ‌ಐಪಿಸಿ 309ರ‌‌‌ ಪ್ರಕಾರ‌ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.