ETV Bharat / city

ಅಧಿಕಾರಿಗಳ ಸಭೆ ನಂತರ ಶಾಲೆ ಆರಂಭ ಕುರಿತು ನಿರ್ಧಾರ: ಸಿಎಂ ಬಿಎಸ್​ವೈ

author img

By

Published : Nov 23, 2020, 12:13 PM IST

ಶಾಲಾರಂಭ ವಿಚಾರ ಕುರಿತು ಇಂದು ವಿಧಾನಸೌಧದಲ್ಲಿ ಸಭೆ ಮಾಡುತ್ತಿದ್ದೇವೆ. ಎಲ್ಲರ ಅಭಿಪ್ರಾಯ, ಸಲಹೆ ಪಡೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

CM BS Yadiyurappa
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ

ಬೆಂಗಳೂರು: ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಶಾಲೆಗಳ ಪುನರಾರಂಭ ಕುರಿತು ಎಲ್ಲರ ಸಲಹೆ ಪಡೆದು ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಶಾಲೆ ಆರಂಭದ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ

ವಿಧಾನಸೌಧಕ್ಕೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾರಂಭ ವಿಚಾರ ಕುರಿತು ಇಂದು ವಿಧಾನಸೌಧದಲ್ಲಿ ಸಭೆ ಮಾಡುತ್ತಿದ್ದೇವೆ. ಎಲ್ಲರ ಅಭಿಪ್ರಾಯ, ಸಲಹೆ ಪಡೆದು ಚರ್ಚಿಸಿಯೇ ನಿರ್ಧಾರಕ್ಕೆ ಬರುತ್ತೇವೆ ಎಂದರು.

ಐಎಂಎ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಬಂಧನದ ಕುರಿತ ಪ್ರತಿಕ್ರಿಯಿಸಿದ ಸಿಎಂ, ರೋಷನ್ ಬೇಗ್ ಬಂಧನದ ಬಗ್ಗೆ ನಾನೇನು ಹೇಳಲಿ? ಕಾನೂನು ಏನಿದೆಯೋ ಅದರಂತೆ ಕ್ರಮ ತಗೆದುಕೊಳ್ಳಲಾಗುತ್ತದೆ. ಅದಕ್ಕಿಂತ ಯಾರೂ ಮೇಲಲ್ಲ ಎಂದರು.

ಬೆಂಗಳೂರು: ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಶಾಲೆಗಳ ಪುನರಾರಂಭ ಕುರಿತು ಎಲ್ಲರ ಸಲಹೆ ಪಡೆದು ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಶಾಲೆ ಆರಂಭದ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ

ವಿಧಾನಸೌಧಕ್ಕೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾರಂಭ ವಿಚಾರ ಕುರಿತು ಇಂದು ವಿಧಾನಸೌಧದಲ್ಲಿ ಸಭೆ ಮಾಡುತ್ತಿದ್ದೇವೆ. ಎಲ್ಲರ ಅಭಿಪ್ರಾಯ, ಸಲಹೆ ಪಡೆದು ಚರ್ಚಿಸಿಯೇ ನಿರ್ಧಾರಕ್ಕೆ ಬರುತ್ತೇವೆ ಎಂದರು.

ಐಎಂಎ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಬಂಧನದ ಕುರಿತ ಪ್ರತಿಕ್ರಿಯಿಸಿದ ಸಿಎಂ, ರೋಷನ್ ಬೇಗ್ ಬಂಧನದ ಬಗ್ಗೆ ನಾನೇನು ಹೇಳಲಿ? ಕಾನೂನು ಏನಿದೆಯೋ ಅದರಂತೆ ಕ್ರಮ ತಗೆದುಕೊಳ್ಳಲಾಗುತ್ತದೆ. ಅದಕ್ಕಿಂತ ಯಾರೂ ಮೇಲಲ್ಲ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.