ETV Bharat / city

ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ರೆ ಅಮಾನತು: ಭಾಸ್ಕರ್ ರಾವ್ ಎಚ್ಚರಿಕೆ - ಹೋಯ್ಸಳ ವಾಹನದ ಉಪಯೋಗ

ಮಹಿಳೆಯರ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಎಲ್ಲಾ ಠಾಣೆಗಳಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ಸೂಚನೆಯೊಂದನ್ನು ರವಾನಿಸಿದ್ದಾರೆ.

City Police Commissioner Bhaskar Rao
City Police Commissioner Bhaskar Rao
author img

By

Published : Dec 12, 2019, 4:43 PM IST

ಬೆಂಗಳೂರು: ಮಹಿಳೆಯರ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಎಲ್ಲಾ ಠಾಣೆಗಳಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ.

ಖಡಕ್ ಸೂಚನೆ ನೀಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ತಮಗೆ ಅನ್ಯಾಯವಾಗಿದೆ ಎಂದು ದೂರು ನೀಡಲು ಬಂದಾಗ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ದೂರು ದಾಖಲಿಸದೇ ಇದ್ದರೆ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು‌. ದೂರುದಾರರು ಬಂದಾಗ ಮೊದಲು ಪ್ರಕರಣ ದಾಖಲಿಸಬೇಕು, ಆನಂತರ ಸಂಬಂಧಪಟ್ಟ ಠಾಣೆಗೆ ವರ್ಗಾವಣೆ ಮಾಡಬೇಕು. ಅದನ್ನ ಬಿಟ್ಟು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ರೆ ಅಮಾನತು ಗ್ಯಾರಂಟಿ ಎಂದು ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.

ಇನ್ನು ಮಹಿಳೆಯರ ಹಿತದೃಷ್ಟಿಯಿಂದ ಈಗಾಗಲೇ ಕೆಲ ಕ್ರಮ ಕೈಗೊಂಡಿದ್ದು, ಒಂದು ವೇಳೆ ಠಾಣೆಯಲ್ಲಿ ಹೊಯ್ಸಳ ವಾಹನ ಕೆಟ್ಟು ನಿಂತ್ರೆ, ಇನ್ಸ್​ಪೆಕ್ಟರ್ ಜೀಪ್​ಗಳಲ್ಲಿಯೇ ಸ್ಥಳಕ್ಕೆ ಹೋಗಬೇಕು. ಹೊಯ್ಸಳ ವಾಹನ ರಿಪೇರಿ ಮಾಡಿಸುವವರೆಗೂ ಇನ್ಸ್​ಪೆಕ್ಟರ್ ಜೀಪ್ ಬಳಸುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದಾರೆ.

ಬೆಂಗಳೂರು: ಮಹಿಳೆಯರ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಎಲ್ಲಾ ಠಾಣೆಗಳಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ.

ಖಡಕ್ ಸೂಚನೆ ನೀಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ತಮಗೆ ಅನ್ಯಾಯವಾಗಿದೆ ಎಂದು ದೂರು ನೀಡಲು ಬಂದಾಗ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ದೂರು ದಾಖಲಿಸದೇ ಇದ್ದರೆ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು‌. ದೂರುದಾರರು ಬಂದಾಗ ಮೊದಲು ಪ್ರಕರಣ ದಾಖಲಿಸಬೇಕು, ಆನಂತರ ಸಂಬಂಧಪಟ್ಟ ಠಾಣೆಗೆ ವರ್ಗಾವಣೆ ಮಾಡಬೇಕು. ಅದನ್ನ ಬಿಟ್ಟು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ರೆ ಅಮಾನತು ಗ್ಯಾರಂಟಿ ಎಂದು ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.

ಇನ್ನು ಮಹಿಳೆಯರ ಹಿತದೃಷ್ಟಿಯಿಂದ ಈಗಾಗಲೇ ಕೆಲ ಕ್ರಮ ಕೈಗೊಂಡಿದ್ದು, ಒಂದು ವೇಳೆ ಠಾಣೆಯಲ್ಲಿ ಹೊಯ್ಸಳ ವಾಹನ ಕೆಟ್ಟು ನಿಂತ್ರೆ, ಇನ್ಸ್​ಪೆಕ್ಟರ್ ಜೀಪ್​ಗಳಲ್ಲಿಯೇ ಸ್ಥಳಕ್ಕೆ ಹೋಗಬೇಕು. ಹೊಯ್ಸಳ ವಾಹನ ರಿಪೇರಿ ಮಾಡಿಸುವವರೆಗೂ ಇನ್ಸ್​ಪೆಕ್ಟರ್ ಜೀಪ್ ಬಳಸುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚಿಸಿದ್ದಾರೆ.

Intro:ನಗರದ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ರೆ ಅಮಾನತು ಶಿಕ್ಷೆ ನಗರ ಆಯುಕ್ತ ಖಡಕ್ ಎಚ್ಚರಿಕೆ

Mojo

ಮಹಿಳೆಯರ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಕರಿಗೆ ಯಾವುದೇ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಎಲ್ಲಾ ಠಾಣೆಗಳಿಗೂ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ಸೂಚನೆ ನೀಡಿದ್ದಾರೆ.

ಯಾರದರು ಸಾರ್ವಜನಿಕರು ತಮಗೆ ಅನ್ಯಾಯ ವಾದಗ ದೂರು ನೀಡಲು ಬಂದಾಗ ಇದು ನಮ್ಮ ವ್ಯಾಪ್ತಿ ಬರಲ್ಲ ಎಂದು ಹೇಳಿ ದೂರು ದಾಖಲಿಸದೆ ಇದ್ದರೆ ಕ್ರಮ ಕೈಗೊಳ್ಳಲಾಗುವುದು‌ ಎಂದಿದ್ದಾರೆ. ಯಾಕಂದ್ರೆ ತೊಂದರೆಯಾದಗ ದೂರುದಾರರು ಬಂದಾಗ ಮೊದಲು ಪ್ರಕರಣ ದಾಖಲಿಸಬೇಕು ಆನಂತರ ಸಂಬಂಧಪಟ್ಟ ಠಾಣೆಗೆ ವರ್ಗಾವಣೆ ಮಾಡಬೇಕು ಅದನ್ನ ಬಿಟ್ಟು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ರೆ ಅಮಾನತು ಗ್ಯಾರೆಂಟಿ ಎಂದಿದ್ದಾರೆ.

ಹಾಗೆ ಮಹಿಳೆಯರ ಹಿತದೃಷ್ಟಿಯಿಂದ ಈಗಾಗಲೇ ಕೆಲ ಕ್ರಮ ಕೈಗೊಂಡಿದ್ದು ಒಂದು ವೇಳೆ ಠಾಣೆಯಲ್ಲಿ ಹೋಯ್ಸಳ ಕೆಟ್ಟು ನಿಂತ್ರೆ ಇನ್ಸ್ಪೆಕ್ಟರ್ ಜೀಪ್ಗಳೇ ಹೋಯ್ಸಳ ವಾಗಿ ಸ್ಥಳಕ್ಕೆ ಹೋಗಬೇಕು, ಹೋಯ್ಸಳ ರಿಪೇರಿ ಮಾಡಿಸುವ ವೆರೆಗೂ ಇನ್ಸ್ಪೆಕ್ಟರ್ ಜೀಪ್ ಬಳಕೆ ಮಾಡುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ರವಾನೆ ಮಾಡಿದ್ದಾರೆBody:KN_BNG_08_COMiSSINOR_7204498Conclusion:KN_BNG_08_COMiSSINOR_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.