ETV Bharat / city

ನಾತಿಚರಾಮಿ ಚಲನಚಿತ್ರಕ್ಕೆ ಪ್ರಶಸ್ತಿ ಪ್ರದಾನ ಮಾಡದಂತೆ ಕೋರ್ಟ್​​ ಆದೇಶ

author img

By

Published : Dec 20, 2019, 11:47 PM IST

Updated : Dec 21, 2019, 1:26 AM IST

ಕನ್ನಡದ ನಾತಿಚರಾಮಿ ಚಲನಚಿತ್ರಕ್ಕೆ ಪ್ರಶಸ್ತಿ ಪ್ರದಾನ ಮಾಡಬಾರದು ಎಂದು ಸಿವಿಲ್ ನ್ಯಾಯಾಲಯ ಮಹತ್ವದ ಮಧ್ಯಂತರ ಆದೇಶ ನೀಡಿದೆ.

Naticharami Movie
ಹೈಕೋರ್ಟ್​​​

ಬೆಂಗಳೂರು: 2018ನೇ ಸಾಲಿನಲ್ಲಿ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗಳಿಸಿರುವ ಕನ್ನಡದ 'ನಾತಿಚರಾಮಿ' ಚಲನಚಿತ್ರಕ್ಕೆ ಪ್ರಶಸ್ತಿ ಪ್ರದಾನ ಮಾಡಬಾರದು ಎಂದು ಸಿವಿಲ್ ನ್ಯಾಯಾಲಯ ಮಹತ್ವದ ಮಧ್ಯಂತರ ಆದೇಶ ನೀಡಿದೆ.

5ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಈ ಸಿನಿಮಾಗೆ ಪ್ರಶಸ್ತಿ ಘೋಷಿಸಿದ್ದನ್ನು ಪ್ರಶ್ನಿಸಿ ಸಿನಿಮಾ ನಿರ್ದೇಶಕ ದಯಾಳ್ ಪದ್ಮನಾಭನ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶ ಸಿ.ಡಿ.ಕರೋಷಿ ವಿಚಾರಣೆ ನಡೆಸಿ ಈ ಆದೇಶ ನೀಡಿದ್ದಾರೆ.

ಮೊದಲನೇ ಪ್ರತಿವಾದಿ 'ನಾತಿಚರಾಮಿ' ಚಿತ್ರ ನಿರ್ಮಿಸಿರುವ ತೇಜಸ್ವಿನಿ ಎಂಟರ್​​ಪ್ರೈಸಸ್‌ಗೆ ಪ್ರಶಸ್ತಿ ನೀಡಬಾರದು ಎಂದು ಆದೇಶಿಸಿರುವ ನ್ಯಾಯಾಧೀಶರು ವಿಚಾರಣೆಯನ್ನು 2020ರ ಜನವರಿ 10ಕ್ಕೆ ಮುಂದೂಡಿದ್ದಾರೆ. ಪ್ರಶಸ್ತಿಗಳನ್ನು ಇದೇ 23ರಂದು ನೀಡಬೇಕಾಗಿತ್ತು. ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದ ಮಂಡಿಸಿದರು.

ಬೆಂಗಳೂರು: 2018ನೇ ಸಾಲಿನಲ್ಲಿ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗಳಿಸಿರುವ ಕನ್ನಡದ 'ನಾತಿಚರಾಮಿ' ಚಲನಚಿತ್ರಕ್ಕೆ ಪ್ರಶಸ್ತಿ ಪ್ರದಾನ ಮಾಡಬಾರದು ಎಂದು ಸಿವಿಲ್ ನ್ಯಾಯಾಲಯ ಮಹತ್ವದ ಮಧ್ಯಂತರ ಆದೇಶ ನೀಡಿದೆ.

5ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಈ ಸಿನಿಮಾಗೆ ಪ್ರಶಸ್ತಿ ಘೋಷಿಸಿದ್ದನ್ನು ಪ್ರಶ್ನಿಸಿ ಸಿನಿಮಾ ನಿರ್ದೇಶಕ ದಯಾಳ್ ಪದ್ಮನಾಭನ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶ ಸಿ.ಡಿ.ಕರೋಷಿ ವಿಚಾರಣೆ ನಡೆಸಿ ಈ ಆದೇಶ ನೀಡಿದ್ದಾರೆ.

ಮೊದಲನೇ ಪ್ರತಿವಾದಿ 'ನಾತಿಚರಾಮಿ' ಚಿತ್ರ ನಿರ್ಮಿಸಿರುವ ತೇಜಸ್ವಿನಿ ಎಂಟರ್​​ಪ್ರೈಸಸ್‌ಗೆ ಪ್ರಶಸ್ತಿ ನೀಡಬಾರದು ಎಂದು ಆದೇಶಿಸಿರುವ ನ್ಯಾಯಾಧೀಶರು ವಿಚಾರಣೆಯನ್ನು 2020ರ ಜನವರಿ 10ಕ್ಕೆ ಮುಂದೂಡಿದ್ದಾರೆ. ಪ್ರಶಸ್ತಿಗಳನ್ನು ಇದೇ 23ರಂದು ನೀಡಬೇಕಾಗಿತ್ತು. ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದ ಮಂಡಿಸಿದರು.

Intro:Body:ನಾತಿಚರಾಮಿ ಚಲನಚಿತ್ರಕ್ಕೆ ಪ್ರಶಸ್ತಿ ಪ್ರದಾನ ಮಾಡದಂತೆ ಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು: 2018ನೇ ಸಾಲಿನಲ್ಲಿ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗಳಿಸಿರುವ ಕನ್ನಡದ ನಾತಿಚರಾಮಿ ಚಲನಚಿತ್ರಕ್ಕೆ ಪ್ರಶಸ್ತಿ ಪ್ರದಾನ ಮಾಡಬಾರದು ಎಂದು ಸಿವಿಲ್ ನ್ಯಾಯಾಲಯ ಮಹತ್ವದ ಮಧ್ಯಂತರ ಆದೇಶ ನೀಡಿದೆ.
ಈ ಕುರಿತು ಸಿನಿಮಾ ನಿರ್ದೇಶಕ ದಯಾಳ್ ಪದ್ಮನಾಭನ್ ಸಲ್ಲಿಸಿರುವ ದಾವೆಯನ್ನು 5ನೇ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸಿ.ಡಿ.ಕರೋಷಿ ವಿಚಾರಣೆ ನಡೆಸಿ ಈ ಆದೇಶ ನೀಡಿದ್ದಾರೆ.
ಮೊದಲನೇ ಪ್ರತಿವಾದಿ ನಾತಿಚರಾಮಿ ಚಿತ್ರ ನಿರ್ಮಿಸಿರುವ ತೇಜಸ್ವಿನಿ ಎಂಟರ್ ಪ್ರೈಸೆಸ್‌ಗೆ ಪ್ರಶಸ್ತಿ ನೀಡಬಾರದು ಎಂದು ಆದೇಶಿಸಿರುವ ನ್ಯಾಯಾಧೀಶರು ವಿಚಾರಣೆಯನ್ನು 2020ರ ಜನವರಿ 10ಕ್ಕೆ ಮುಂದೂಡಿದ್ದಾರೆ.
ಪ್ರಶಸ್ತಿಗಳನ್ನು ಇದೇ 23ರಂದು ನೀಡಬೇಕಾಗಿತ್ತು. ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದ ಮಂಡಿಸಿದರು.Conclusion:
Last Updated : Dec 21, 2019, 1:26 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.