ETV Bharat / city

ನಾಡಿನ ಜನತೆಗೆ ಶಿವರಾತ್ರಿ ಹಬ್ಬದ ಶುಭ ಕೋರಿದ ಸಿಎಂ ಬಿಎಸ್​ವೈ, ಕಟೀಲ್

author img

By

Published : Mar 11, 2021, 11:31 AM IST

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟರ್​ನಲ್ಲಿ ಶಿವರಾತ್ರಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

CM BSY, Nalin Kumar Kateel extend their greetings on Shivaratri
ಸಿಎಂ ಬಿಎಸ್​ವೈ, ಕಟೀಲ್

ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.

  • ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ. pic.twitter.com/8tynlbvGlh

    — B.S. Yediyurappa (@BSYBJP) March 11, 2021 " class="align-text-top noRightClick twitterSection" data=" ">

"ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ" ಎಂದು ಸಿಎಂ ಬಿಎಸ್​ವೈ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಶಿವರಾತ್ರಿ ಹಿನ್ನೆಲೆ: ಅರಮನೆಯ ತ್ರಿನೇಶ್ವರನ ದರ್ಶನಕ್ಕೆ ಮುಗಿಬಿದ್ದ ಭಕ್ತಾದಿಗಳು

"ನಾಗೇಂದ್ರಹಾರಾಯ ತ್ರಿಲೋಚನಾಯ ಭಸ್ಮಾಂಗರಾಗಾಯ ಮಹೇಶ್ವರಾಯ | ನಿತ್ಯಾಯ ಶುದ್ಧಾಯ ದಿಗಂಬರಾಯ ತಸ್ಮೈ ನ ಕಾರಾಯ ನಮಃ ಶಿವಾಯ" ಎಂಬ ಶ್ಲೋಕದೊಂದಿಗೆ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಸರ್ವರಿಗೂ ಮಹಾ ಶಿವರಾತ್ರಿಯ ಶುಭಾಶಯ ತಿಳಿಸಿದ್ದಾರೆ.

ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.

  • ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ. pic.twitter.com/8tynlbvGlh

    — B.S. Yediyurappa (@BSYBJP) March 11, 2021 " class="align-text-top noRightClick twitterSection" data=" ">

"ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ" ಎಂದು ಸಿಎಂ ಬಿಎಸ್​ವೈ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಶಿವರಾತ್ರಿ ಹಿನ್ನೆಲೆ: ಅರಮನೆಯ ತ್ರಿನೇಶ್ವರನ ದರ್ಶನಕ್ಕೆ ಮುಗಿಬಿದ್ದ ಭಕ್ತಾದಿಗಳು

"ನಾಗೇಂದ್ರಹಾರಾಯ ತ್ರಿಲೋಚನಾಯ ಭಸ್ಮಾಂಗರಾಗಾಯ ಮಹೇಶ್ವರಾಯ | ನಿತ್ಯಾಯ ಶುದ್ಧಾಯ ದಿಗಂಬರಾಯ ತಸ್ಮೈ ನ ಕಾರಾಯ ನಮಃ ಶಿವಾಯ" ಎಂಬ ಶ್ಲೋಕದೊಂದಿಗೆ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಸರ್ವರಿಗೂ ಮಹಾ ಶಿವರಾತ್ರಿಯ ಶುಭಾಶಯ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.