ETV Bharat / city

ಆದಿ ಚುಂಚನಗಿರಿ ಶಾಖಾ ಮಠಕ್ಕೆ ಸಿಎಂ ಬಿಎಸ್​​ವೈ ಭೇಟಿ

author img

By

Published : May 10, 2020, 10:22 PM IST

ಸಿಎಂ ಬಿಎಸ್​ವೈ ಇಂದು ಆದಿ ಚುಂಚನಗಿರಿ ಶಾಖಾ ಮಠಕ್ಕೆ ಭೇಟಿಯಾಗಿ ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದುಕೊಂಡಿದ್ದಾರೆ. ಸಿಎಂಗೆ ವಿವಿಧ ಖಾತೆಗಳ ಸಚಿವರು ಸಾಥ್​ ನೀಡಿದರು.

cm bsy
ಸಿಎಂ ಬಿಎಸ್​ವೈ

ಬೆಂಗಳೂರು: ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಬಿಡುವಿಲ್ಲದಂತೆ ತೊಡಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆದಿ ಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲಾ ಬಿಜೆಪಿ ಅಧ್ಯಕ್ಷರೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿದರು. ನಿರ್ಮಲಾನಂದ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಸಿಎಂಗೆ ಸಂಪುಟ ಸಹೋದ್ಯೋಗಿಗಳಾದ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಸಾಥ್ ನೀಡಿದರು. ಇದೊಂದು ಸೌಹಾರ್ದಯುತ ಭೇಟಿ ಮಾತ್ರ. ಶ್ರೀಗಳ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿರುವುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಬಿಡುವಿಲ್ಲದಂತೆ ತೊಡಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆದಿ ಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲಾ ಬಿಜೆಪಿ ಅಧ್ಯಕ್ಷರೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿದರು. ನಿರ್ಮಲಾನಂದ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಸಿಎಂಗೆ ಸಂಪುಟ ಸಹೋದ್ಯೋಗಿಗಳಾದ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಸಾಥ್ ನೀಡಿದರು. ಇದೊಂದು ಸೌಹಾರ್ದಯುತ ಭೇಟಿ ಮಾತ್ರ. ಶ್ರೀಗಳ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿರುವುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.